• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, July 4, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪ್ರಧಾನಿ ಮೋದಿಯರು ಮತ್ತು ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ- ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ಎಸ್ ವೈದ್ಯ

Kannada News Desk by Kannada News Desk
April 25, 2024
in ರಾಜ್ಯ ಸುದ್ದಿ
0
ಪ್ರಧಾನಿ ಮೋದಿಯರು ಮತ್ತು ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ- ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ಎಸ್ ವೈದ್ಯ
0
SHARES
342
VIEWS
WhatsappTelegram Share on FacebookShare on TwitterLinkedin

ಪ್ರಧಾನಿ ಮೋದಿಯರು ಮತ್ತು ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ- ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ಎಸ್ ವೈದ್ಯ

ಮುಂಡಗೋಡ: ಮಠ- ಮಂದಿರ ಕಟ್ಟೋರು, ಹಿಂದುತ್ವ ಉಳಿಸಿದ್ದು ನಾವು. ಬಿಜೆಪಿಗರದ್ದು ಕೇವಲ ಬಾಯಿಮಾತಿನ ಹಿಂದುತ್ವ. ಅವರು ಬೇಕಿದ್ದರೆ ಹಿಂದುತ್ವದ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ. ರಾಜಕಾರಣದಲ್ಲಿ ಧರ್ಮವಲ್ಲ, ಮತದಾರರಿಗೆ ಸ್ಪಂದನೆ ನೀಡುವವರು ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ತಾಲೂಕಿನ ಮಳಗಿಯಲ್ಲಿ‌ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ. ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ನೈತಿಕತೆ ಇಲ್ಲ. ಯಾವ ಸಮಸ್ಯೆಗೂ ಸ್ಪಂದಿಸದ ಸಂಸದರಿಗೆ ೩೦ ವರ್ಷ ಅವಕಾಶ ಕೊಟ್ಟಿದ್ದೆವು. ಈ ಬಾರಿ ಯಾವುದೇ ಕಾರಣಕ್ಕೂ ಎಲ್ಲಿಯೂ ವ್ಯತ್ಯಾಸವಾಗಬಾರದು. ಒಂದು ಅವಕಾಶ ಡಾ.ಅಂಜಲಿಯವರಿಗೆ ನೀಡಿ, ಮುಂದೆ ನೀವೇ ಬರಬೇಕೆಂದು ನೀವೇ ಕೇಳುತ್ತೀರಿ ಎಂದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತನಾಡಿ, ೭೦ ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಗರು ಕೇಳುತ್ತಾರೆ. ೧೦ ವರ್ಷ ಇವರು ಏನು ಮಾಡಿದರೆಂದು ಮೊದಲು ಹೇಳಲಿ. ರೈತರು ವರ್ಷಗಟ್ಟಲೆ ಪ್ರತಿಭಟನೆ ಮಾಡಿದರೂ ಎಸಿ ರೂಮಿಂದ ಪ್ರಧಾನಿ ಹೊರಕ್ಕೆ ಬಂದಿಲ್ಲ. ಅವರೆಲ್ಲ ಖಲಿಸ್ತಾನಿ ಭಯೋತ್ಪಾದಕರು ಎಂದು ಕೇಂದ್ರ ಸರ್ಕಾರವೇ ಘೋಷಿಸಿಬಿಟ್ಟಿತು. ಇಂಥ ನಾಯಕರಿಗೆ ಮತ ಹಾಕಬೇಕಾ? ಬಡವರ, ರೈತಪರ ಕೆಲಸ ಮಾಡಿದ್ದು ಕಾಂಗ್ರೆಸ್. ಹತ್ತು ವರ್ಷದಿಂದ ಅವರು ಮನ್ ಕಿ ಬಾತ್ ಹೇಳುತ್ತಾ ಜನ್ ಕಿ ಬಾತ್ ಕೇಳಿಲ್ಲ. ಭಾರತ್ ಜೋಡೋ ಯಾತ್ರೆ ಮೂಲಕ ಜನ್ ಕೀ ಬಾತ್ ಕೇಳಿದ್ದೇವೆ, ಅದರಂತೆ ಪ್ರಣಾಳಿಕೆ ಮಾಡಿದ್ದೇವೆ. ಸಂಸತ್‌ನಲ್ಲಿ ಅರಣ್ಯ ಅತಿಕ್ರಮಣದಾರರ ಹೋರಾಟದ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕ ಭೀಮಣ್ಣ ನಾಯ್ಕ,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವ್ಕರ್, ಪ್ರದಾನ ಕಾರ್ಯದರ್ಶಿ ಎಂ.ಎನ್ ದುಂಡಸಿ, ಮಾಜಿ ಶಾಸಕ ವಿ.ಎಸ್.ಪಾಟೀಲ್, ಕಾರವಾರ- ಅಂಕೋಲಾ ಕ್ಷೇತ್ರದ ಕೆಪಿಸಿಸಿ ಸಂಯೋಜಕ ಸುನೀಲ್ ನಾಯ್ಕ ಮಳಲ್ಗಾಂವ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವ್ಕರ್, ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ, ಗ್ಯಾರಂಟಿ ಪ್ರಾಧಿಕಾರದ ತಾಲೂಕಾಧ್ಯಕ್ಷ ರಾಜಶೇಖರ ಹಿರೇಮಠ್, ಚುನಾವಣಾ ಉಸ್ತುವಾರಿ ಸಿ.ವಿ.ಗೌಡ, ಪ್ರಮುಖರಾದ ವಿವೇಕ್ ಹೆಬ್ಬಾರ್, ನಾಗರಾಜ್ ನಾರ್ವೇಕರ್, ಶ್ರೀನಿವಾಸ ಧಾತ್ರಿ, ಕೃಷ್ಣಾ ಹಿರೇಹಳ್ಳಿ, ಕೆಪಿಸಿಸಿ ಕಾರ್ಯದರ್ಶಿ ಕಾರ್ನಲಿನ್ ಫರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.

Related

Previous Post

ಕಾಂಗ್ರೆಸ್ ಸರ್ಕಾರದಲ್ಲಿ ದೇಶದ್ರೋಹಿಗಳಿಗೆ ಪ್ರೋತ್ಸಾಹ ಮತ್ತು ರಕ್ಷಣೆ ಸಿಗುತ್ತಿದೆ – ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

Next Post

ಲೋಕಸಭಾ ಚುನಾವಣೆ ಗೆಲುವಿಗೆ ಕಾಂಗ್ರೇಸ್ ಪಕ್ಷದಿಂದ ಸಾಂಘಿಕ ಹೋರಾಟ- ರವೀಂದ್ರ ನಾಯ್ಕ.

Kannada News Desk

Kannada News Desk

Next Post
ಲೋಕಸಭಾ ಚುನಾವಣೆ ಗೆಲುವಿಗೆ ಕಾಂಗ್ರೇಸ್ ಪಕ್ಷದಿಂದ ಸಾಂಘಿಕ ಹೋರಾಟ- ರವೀಂದ್ರ ನಾಯ್ಕ.

ಲೋಕಸಭಾ ಚುನಾವಣೆ ಗೆಲುವಿಗೆ ಕಾಂಗ್ರೇಸ್ ಪಕ್ಷದಿಂದ ಸಾಂಘಿಕ ಹೋರಾಟ- ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.