• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳ ಪರ ಮಠಾಧೀಶರ ಬೆಂಬಲ:ಹೋರಾಟಗಾರರ ವೇದಿಕೆ ಹರ್ಷ-ರವೀಂದ್ರ ನಾಯ್ಕ.

Kannada News Desk by Kannada News Desk
September 3, 2024
in ರಾಜ್ಯ ಸುದ್ದಿ
0
ಅರಣ್ಯವಾಸಿಗಳ ಪರ ಮಠಾಧೀಶರ ಬೆಂಬಲ:ಹೋರಾಟಗಾರರ ವೇದಿಕೆ ಹರ್ಷ-ರವೀಂದ್ರ ನಾಯ್ಕ.
0
SHARES
98
VIEWS
WhatsappTelegram Share on FacebookShare on TwitterLinkedin

 

ಶಿರಸಿ: ರಾಜ್ಯದಲ್ಲಿ ಅರಣ್ಯವಾಸಿಗಳ ಅರಣ್ಯ ಭೂಮಿಯ ಹಕ್ಕಿಗೆ ಸಂ¨Aಧಿಸಿ ಹಾಗೂ ಅವೈಜಾನಿಕ ಕಸ್ತೂರಿರಂಗನ ವರದಿ ಕುರಿತು ಜರುಗುತ್ತಿರುವ ನ್ಯಾಯಯುತವಾದ ಅರಣ್ಯವಾಸಿಗಳ ಹೋರಾಟಕ್ಕೆ ರಾಜ್ಯದ ಪ್ರತಿಪ್ಠಿತ ಮಠಾಧೀಶರು ಬೆಂಬಲ ವ್ಯಕ್ತ ಪಡಿಸಿರುವುದಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಹರ್ಷ ವ್ಯಕ್ತಪಡಿಸಿದೆ.

ಮಠಾಧೀಶರಾದ ಬಾಳೆಹೊನ್ನುರು ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ, ಕನ್ಯಾಡಿ ಉಜರೆ ಮಠಾಧೀಶರಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಅವರುಗಳು ಬೆಂಬಲ ವ್ಯಕ್ತಪಡಿಸಿದ್ದಾರೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರಂಭಾಪುರಿ ಮಠಾಧೀಶರು ಹಾಗೂ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿಯವರು ಅವರುಗಳು ಬಾಳೆಹೊನ್ನುರು ಮಠದಲ್ಲಿ ಮಲೆನಾಡು ಮತ್ತು ಕರಾವಳಿ ಒಕ್ಕೂಟದ ಆಶ್ರಯದಲ್ಲಿ ಜರುಗಿದ ಮಲೆನಾಡು ಭಾಗದ ಬದುಕಿನ ಹಕ್ಕಿಗಾಗಿ ಜರಗುತ್ತಿರುವ ಸಮಸ್ಯೆಗಳ ಚಿಂತನಾ ಕುಟದಲ್ಲಿ ಭಾಗವಹಿಸಿ ಅರಣ್ಯವಾಸಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಬ್ರಹ್ಮಾನಂದ ಸ್ವಾಮೀಜಿ ಅವರು ಇತ್ತೀಚಿಗೆ ದಶಲಕ್ಷ ಗಿಡನೆಡುವ ಅಭಿಯಾನದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಿದ್ದರು ಎಂದು ಅವರು ಹೇಳಿದರು.

ಹೋರಾಟದ ಬಲ ಹೆಚ್ಚಳ:
ಸ್ವಾಮೀಜಿಗಳು ಸಾಮಾಜಿಕ ನ್ಯಾಯಾಲಯದ ಅಡಿಯಲ್ಲಿ ವಸತಿ ಮತ್ತು ಸಾಗುವಳಿ ಭೂಮಿಯಿಂದ ವಂಚಿತರಾಗುವAತ ರೈತ ಕುಟುಂಬಗಳ ಪರ ಧ್ವನಿಯಾಗಿ ನೀತಿರುವುದಕ್ಕೆ ಹೋರಾಟಗಾರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಕೃತಜತೆ ಸಲ್ಲಿಸಿದ್ದು ಹೋರಾಟಕ್ಕೆ ಇನ್ನು ಹೆಚ್ಚಿನ ಹೊಸತನ ಮತ್ತು ಬೆಂಬಲ ದೊರೆತಂತಾಗಿದೆAದು ಅಧ್ಯಕ್ಷ ರವೀಂದ್ರ ನಾಯ್ಕ ವ್ಯಕ್ತಪಡಿಸಿದ್ದಾರೆ

Related

Previous Post

ಭಟ್ಕಳದ ಹಿಂದೂಪರ ಹೋರಾಟಗಾರ ರಾಘವೇಂದ್ರ ನಾಯ್ಕ್ ಗೆ ಬಸ್ ಚಾಲಕನಿಂದ ಹಲ್ಲೆ ಮತ್ತು ಜೀವಬೆದರಿಕೆ

Next Post

ಮುರುಡೇಶ್ವರ ದ ಬಸ್ತಿಮಕ್ಕಿಯ  ಹೈ ಲ್ಯಾಂಡ್ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೆಶ್ಯಾವಾಟಿಕೆ ದಂಧೆ ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ ಪಿ.ಎಸ್.ಐ ಮಂಜುನಾಥ ಅಮಾನತು(ಸಸ್ಪೆನ್ಡ್)

Kannada News Desk

Kannada News Desk

Next Post
ಮುರುಡೇಶ್ವರ ದ ಬಸ್ತಿಮಕ್ಕಿಯ  ಹೈ ಲ್ಯಾಂಡ್ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೆಶ್ಯಾವಾಟಿಕೆ ದಂಧೆ ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ ಪಿ.ಎಸ್.ಐ ಮಂಜುನಾಥ ಅಮಾನತು(ಸಸ್ಪೆನ್ಡ್)

ಮುರುಡೇಶ್ವರ ದ ಬಸ್ತಿಮಕ್ಕಿಯ  ಹೈ ಲ್ಯಾಂಡ್ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೆಶ್ಯಾವಾಟಿಕೆ ದಂಧೆ ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ ಪಿ.ಎಸ್.ಐ ಮಂಜುನಾಥ ಅಮಾನತು(ಸಸ್ಪೆನ್ಡ್)

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.