• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 20, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬೆಂಗಳೂರಿನಲ್ಲಿ ಮಹಿಳೆಯನ್ನು ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಟ್ಟು ಆರೋಪಿ ಪರಾರಿ

Kannada News Desk by Kannada News Desk
September 21, 2024
in ರಾಜ್ಯ ಸುದ್ದಿ
0
ಬೆಂಗಳೂರಿನಲ್ಲಿ ಮಹಿಳೆಯನ್ನು ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಟ್ಟು ಆರೋಪಿ ಪರಾರಿ
0
SHARES
2.2k
VIEWS
WhatsappTelegram Share on FacebookShare on TwitterLinkedin

ಬೆಂಗಳೂರು – ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್‌ ಮಾದರಿಯಲ್ಲಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಟ್ಟು ಘಟನೆ ಆರೋಪಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.

ಮೃತ ಯುವತಿಯನ್ನು ಛತ್ತೀಸ್​ಘಡ್ ಅಥವಾ ಪಶ್ಚಿಮ ಬಂಗಾಳ ಮೂಲದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಬೇರೆ ರಾಜ್ಯದವರು ಇಲ್ಲಿಯೇ ಸೆಟಲ್ ಆಗಿದ್ದವರು. ಗಂಡನ ಜೊತೆಗೆ ಬೇರೆಯಾಗಿದ್ದ ಮಹಿಳೆ, ಒಬ್ಬಳೆ ವಾಸವಾಗಿದ್ದಳು ಎಂದಿದ್ದಾರೆ. ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಮಹಿಳೆ 2-3 ತಿಂಗಳಿನಿಂದ ಮನೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದು ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಕೊಂದು ನಂತರ ಮೃತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. . 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Related

Previous Post

ಸರ್ಕಾರಿ ನೌಕರರ ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರ್ತರಿಗೆ ನೋಟಿಸ್ ನೀಡಿದ ಭಟ್ಕಳ ತಾಲೂಕ ಆಡಳಿತ ಕ್ರಮಕ್ಕೆ ಕರ್ನಾಟಕ ರಣಧೀರರ ವೇಧಿಕೆ ಜಿಲ್ಲಾ ಉಪಾಧ್ಯಕ್ಷ ಕಿರಣ ಗಾವಂಕರ್ ಅಂಕೋಲಾ ಖಂಡನೆ

Next Post

ಸರ್ಕಾರಿ ನೌಕರರ ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರತರನ್ನು ಅರೆಸ್ಟ್ ಮಾಡಿದ ಭಟ್ಕಳ ಪೋಲೀಸ ರು

Kannada News Desk

Kannada News Desk

Next Post
ಸರ್ಕಾರಿ ನೌಕರರ ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರತರನ್ನು ಅರೆಸ್ಟ್ ಮಾಡಿದ ಭಟ್ಕಳ ಪೋಲೀಸ ರು

ಸರ್ಕಾರಿ ನೌಕರರ ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರತರನ್ನು ಅರೆಸ್ಟ್ ಮಾಡಿದ ಭಟ್ಕಳ ಪೋಲೀಸ ರು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಆರ್.ಟಿ.ಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದು ಯಾಕೆ ಅಸಲಿ ವಿಷಯ ಇಲ್ಲಿದೆ ನೋಡಿ
ಮಂಗಳೂರಿನಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಇಲಾಖೆಯ ಭ್ರಷ್ಟರು
ಕಳೆದ ವರ್ಷ ನವಂಬರನಲ್ಲಿ ಭಟ್ಕಳದಲ್ಲಿ ನಡೆದ ಮೀನು ಮೇಳ ಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದೇ 9 ಕೋಟಿ 85 ಲಕ್ಷ ರೂಪಾಯಿ ಖರ್ಚು ಮಾಡಿದ ಅಧಿಕಾರಿಗಳು.
ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತು : ಡಾ. ಆರ್. ವಿ. ಸರಾಫ್
ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*
ಭಟ್ಕಳದ ಹಾಡುವಳ್ಳಿ ಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ದೋಷಿ ಎಂದು ಜಿಲ್ಲಾ ನ್ಯಾಯಾಲಯದಿಂದ ಘೋಷಣೆ
ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಉಗ್ರ ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಅರೆಸ್ಟ್
ಮಲೆನಾಡು ಮಡಿಲಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಕನ್ನಡ ಕಲರವ..* *ಕರ್ನಾಟಕ ರಣಧೀರರ ವೇದಿಕೆ ಸಿದ್ದಾಪುರ ತಾಲೂಕು ಘಟಕ ಉದ್ಘಾಟನೆ..*
06:45