• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ ಸಿದ್ದಾಪುರ ದಲ್ಲಿ ಚಾಲನೆ ನೀಡಿದ ಸಚಿವ ಮಂಕಾಳ ಎಸ್.ವೈದ್ಯ

Kannada News Desk by Kannada News Desk
September 23, 2024
in ರಾಜ್ಯ ಸುದ್ದಿ
0
ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ ಸಿದ್ದಾಪುರ ದಲ್ಲಿ ಚಾಲನೆ ನೀಡಿದ ಸಚಿವ ಮಂಕಾಳ ಎಸ್.ವೈದ್ಯ
0
SHARES
310
VIEWS
WhatsappTelegram Share on FacebookShare on TwitterLinkedin

 

http://kannadatodaynews.net/wp-content/uploads/2024/09/VID-20240923-WA0996.mp4

ಸಿದ್ದಾಪುರ: ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ, ತಾಲೂಕಿನ ಭುವನಗಿರಿಯಲ್ಲಿರುವ ರಾಜ್ಯದ ಏಕೈಕ ಕನ್ನಡಾಂಬೆ ಭುವನೇಶ್ವರಿ ದೇವಿಯ ದೇವಸ್ಥಾನದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭಾನುವಾರ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಜಿಲ್ಲಾಡಳಿತ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಡ್ಯದಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ ಕಾರ್ಯಕ್ರಮ ನಡೆಯಿತು. ನಂತರ ಮಾತನಾಡಿದ ಸಚಿವರು, ಕದಂಬರ ಆರಾಧ್ಯ ದೇವರಾದ ಭುವನೇಶ್ವರಿ ಪುಣ್ಯ ಕ್ಷೇತ್ರವಾದ ಜಿಲ್ಲೆಯಿಂದ ಪ್ರಾರಂಭವಾಗುವ ಕನ್ನಡ ಜ್ಯೋತಿ ರಥಯಾತ್ರೆ ರಾಜ್ಯದ 31 ಜಿಲ್ಲೆ ಸೇರಿದಂತೆ 6 ಬೇರೆ ಬೇರೆ ರಾಜ್ಯದ ಗಡಿ ಪ್ರದೇಶದಲ್ಲಿ ಸಂಚರಿಸಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ತಲುಪಲಿದೆ ಎಂದರು.


ವಿಶೇಷವಾಗಿ ಕರ್ನಾಟಕ ಎಂದು ನಾಮಕರಣವಾಗಿ 50ರ ಸಂಭ್ರಮವನ್ನು ರಾಜ್ಯದಲ್ಲಿ ವಿಜೃಂಭಣೆಯಿಂದ ಆಚರಿಸಲಾಗಿದೆ ಅದೇ ರೀತಿ ಡಿ. 20, 21 ಮತ್ತು 22 ರಂದು ಮಂಡ್ಯ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದ್ದು, 30 ಕೋಟಿ ಅನುದಾನ ಬಿಡುಗಡೆ ಮಾಡಲಿದೆ ಎಂದರು.ಕನ್ನಡ ಸಾಹಿತ್ಯದ ಮೇಲಿನ ಗೌರವ ಮತ್ತು ಕರ್ನಾಟಕ ನಾಮಕರಣದ 50ರ ಸಂಭ್ರಮವನ್ನು ವಿಜೃಂಭಣೆಯಿಂದ ನಡೆಯಲು ಎಲ್ಲಾ ಕನ್ನಡ ಹೃದಯಗಳು ಸಹಕಾರ ನೀಡಬೇಕು. ಕನ್ನಡ ನಾಡಿನ ನೆಲ ಜಲ, ಭಾಷೆ ಹಾಗೂ ಗಡಿ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಮಾತನಾಡಿ, ಐತಿಹಾಸಿಕ ಸ್ಥಳವಾಗಿರುವ ಭುವನಗಿರಿಯ ಭುವನೇಶ್ವರಿ ದೇವಿ ದೇವಾಲಯದಲ್ಲಿ ಎರಡನೇ ಬಾರಿಗೆ ಕನ್ನಡ ಜ್ಯೋತಿ ರಥಕ್ಕೆ ಉದ್ಘಾಟಿಸಲಾಗಿದೆ. ಕನ್ನಡದ ಆಸ್ತಿ, ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹಾಗೂ ಕರುನಾಡಿಗೆ ಜ್ಞಾನ ಪೀಠ ಪ್ರಶಸ್ತಿ ತಂದುಕೊಟ್ಟ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಮಾತೃ ಭಾಷೆ ಬೇರೆಯಾಗಿದ್ದರೂ ಅವರು ಕನ್ನಡಕ್ಕೆ ನೀಡಿದ ಕೊಡುಗೆ ಅಗಾಧವಾಗಿದೆ ಎಂದರು.

ಕಾರ್ಯಕ್ರಮದಲ್ಲಿ  ಶಿರಸಿ ಶಾಸಕ ಭೀಮಣ್ಣ ನಾಯ್ಕ್   ,  ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ, ಮಂಡ್ಯದ ಸಹಾಯಕ ಆಯುಕ್ತ ಶಿವಮೂರ್ತಿ, ಕ.ಸಾ.ಪ ರಾಜ್ಯ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ, ತಹಶೀಲ್ದಾರ ಎಂ.ಆರ್ ಕುಲಕರ್ಣಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ದೇವರಾಜ ಹಿತ್ಲಾಕೊಪ್ಪ, ರಾಜ್ಯ ಕೋಶ ಅಧ್ಯಕ್ಷ ಬಿ.ಎನ್ ಪಾಟೇಲ್ ಪಾಂಡು, ಭುವನೇಶ್ವರಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಹೆಗಡೆ, ಗ್ರಾ,ಪಂ ಅಧ್ಯಕ್ಷ ಉಲ್ಲಾಸ ಗೌಡರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ, ಡಾ.ಶಶಿ ಭೂಷಣ್ ಹೆಗಡೆ, ಕೆ.ಜಿ ನಾಗರಾಜ ವಿವಿಧ ಜಿಲ್ಲಾ ಮತ್ತು ತಾಲೂಕು ಕ.ಸಾ.ಪ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ಮತ್ತಿತರರು ಇದ್ದರು.

Related

Previous Post

ಕಳ್ಳರ ಜೊತೆ ಕೈ ಜೋಡಿಸಿ ಕಳ್ಳತನಕ್ಕೆ ಬೆನ್ನೆಲುಬಾಗಿ ನಿಂತು ಕಳ್ಳರಿಂದ 9ಲಕ್ಷ 91 ಸಾವಿರ ರೂಪಾಯಿ ಪಡೆದ ಪೊಲೀಸ ಹೆಡ್ ಕಾನ್ಸ್‌ಟೇಬಲ್ ಮೆಹಬೂಬ್ ಪಾಷಾ ಅರೆಸ್ಟ್

Next Post

ಕಾರವಾರದ ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ನ ಮಚ್ಚಿನಿಂದ ದುಷಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಪಶ್ಚಿಮ ವಲಯ ಮಂಗಳೂರು ಪೊಲೀಸ್ ಉಪ ಮಹಾ ನಿರೀಕ್ಷಕರಾದ ಶ್ರೀ ಅಮಿತ್ ಸಿಂಗ್

Kannada News Desk

Kannada News Desk

Next Post
ಕಾರವಾರದ ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ನ ಮಚ್ಚಿನಿಂದ ದುಷಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಪಶ್ಚಿಮ ವಲಯ ಮಂಗಳೂರು ಪೊಲೀಸ್ ಉಪ ಮಹಾ ನಿರೀಕ್ಷಕರಾದ ಶ್ರೀ ಅಮಿತ್ ಸಿಂಗ್

ಕಾರವಾರದ ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ನ ಮಚ್ಚಿನಿಂದ ದುಷಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಪಶ್ಚಿಮ ವಲಯ ಮಂಗಳೂರು ಪೊಲೀಸ್ ಉಪ ಮಹಾ ನಿರೀಕ್ಷಕರಾದ ಶ್ರೀ ಅಮಿತ್ ಸಿಂಗ್

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.