• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಮರ್ಥ ಕನ್ನಡಿಗರು ರಾಜ್ಯ ಪ್ರಶಸ್ತಿಗೆ ಭಾಜನರಾದ ಟೀಮ್ ಕಾಡ ಅಗ್ರಹಾರ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 18, 2022
in ರಾಜ್ಯ ಸುದ್ದಿ
0
ಸಮರ್ಥ ಕನ್ನಡಿಗರು ರಾಜ್ಯ ಪ್ರಶಸ್ತಿಗೆ ಭಾಜನರಾದ ಟೀಮ್ ಕಾಡ ಅಗ್ರಹಾರ
0
SHARES
225
VIEWS
WhatsappTelegram Share on FacebookShare on TwitterLinkedin

ಸಮರ್ಥ ಕನ್ನಡಿಗರು ರಾಜ್ಯ ಪ್ರಶಸ್ತಿಗೆ ಭಾಜನರಾದ ಟೀಮ್ ಕಾಡ ಅಗ್ರಹಾರ

ಮಹದೇವಪುರ : ಸತತ ಹೋರಾಟ ಹಾಗೂ ಅವಿರತ ಪ್ರಯತ್ನದಿಂದ 13.5 ಗುಂಟೆ ( 14816 ಚ.ಅ. – 4.5 ಕೋಟಿ ಮೌಲ್ಯ) ಸರ್ಕಾರಿ ಗ್ರಾಮ ಠಾಣಾ ಭೂಮಿ ಒತ್ತುವರಿ ತೆರವುಗೊಳಿಸಿ ನಿಸ್ವಾರ್ಥರಾಗಿ ಸಾಧನೆಗೈದು ಸಮಾಜಕ್ಕೆ ಮಾದರಿಯಾಗಿ, ಯುವ ಸಮೂಹಕ್ಕೆ ಸ್ಫೂರ್ತಿಯಾಗಿ ಎಲೆ ಮರಿಕಾಯಿಯಂತಿದ್ದಂತಹ ‘ಟೀಮ್ ಕಾಡ ಅಗ್ರಹಾರ’ ಯುವಕರ ಸಾಧನೆಯನ್ನು ಕನ್ನಡ ಸಂಸ್ಥೆಯಾದ ‘ಸಮರ್ಥ ಕನ್ನಡಿಗರು’ (ನೋಂ), ಬೆಂಗಳೂರು ಇವರು ಗಮನಿಸಿ ಈ ಸಾಲಿನಲ್ಲಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯ ಲಯನ್ಸ್ ಸಭಾಂಗಣದಲ್ಲಿ ದಿನಾಂಕ 06-11-2022 ರ ಭಾನುವಾರದಂದು ಜರುಗಿದ “ನಿಮ್ಮ ಪ್ರತಿಭೆ – ನಮ್ಮ ವೇದಿಕೆ – 2022 ಕನ್ನಡ ಹಬ್ಬ” ಎಂಬ ವಿನೂತನ ಸಮಾರಂಭದಲ್ಲಿ ‘ಟೀಮ್ ಕಾಡ ಅಗ್ರಹಾರ’ ಯುವಕರ ಬಳಗಕ್ಕೆ “ಸಮರ್ಥ ಕನ್ನಡಿಗರು” ನಾಮಾಂಕಿತ ರಾಜ್ಯ ಪ್ರಶಸ್ತಿ – ಪುರಸ್ಕಾರ ನೀಡಿ ಗೌರವಾದರಗಳಿಂದ ಸನ್ಮಾನ ಮಾಡಲಾಯಿತು.
ಈ ವೇಳೆಯಲ್ಲಿ ಯುವ ಸಾಮಾಜಿಕ ಹೋರಾಟಗಾರರಾದ ಎನ್.ಐ.ಬಿ. ಶಿವರಾಜ್, ಮಾರೇಗೌಡ.ಜಿ, ಮನೋಜ್ ಕುಮಾರ್.ಎಂ, ಬಾಲಕೃಷ್ಣ.ವಿ, ಮುನಿರಾಜ್.ಜಿ, ಶ್ರೀಕಾಂತ್.ಎಸ್, ಯಲ್ಲಪ್ಪ.ಕೆ ಅವರು ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಎಲ್ಲರೂ ಒಗ್ಗೂಡಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾಡ ಅಗ್ರಹಾರ ಗ್ರಾಮಸ್ಥರು ಹಾಗೂ ಗ್ರಾಮದ ಹಿರಿಯರು ಮುಖಂಡರಾದ ಮುನಿಕಾಟಪ್ಪ (ದುಬೈ), ಎನ್.ಐ.ಬಿ. ಕಾಂತರಾಜ್, ರಘು.ಕೆ, ಕಾಂತರಾಜ್.ಕೆ, ಸುಧೀಶ್, ಸತೀಶ್, ರವಿಚಂದ್ರ.ಕೆ, ಸಂತೋಷ್, ರವಿಕುಮಾರ್, ಕಾಂತೇಶ್, ದೀಪಕ್, ಮುನಿರಾಜ್.ಎಂ ಹಾಗೂ ಗ್ರಾಮಸ್ಥರು ಮಾತನಾಡಿ ನಮ್ಮ ‘ಟೀಮ್ ಕಾಡ ಅಗ್ರಹಾರ’ಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿರುವುದು ಅತೀವ ಸಂತೋಷ ತಂದಿರುವುದರ ಜೊತೆಗೆ ಗ್ರಾಮಕ್ಕೆ ಮತ್ತು ಗ್ರಾಮಸ್ಥರೆಲ್ಲರಿಗೂ ಅಂತ್ಯಂತ ಹೆಮ್ಮೆಯ ವಿಷಯವೆಂದು ತಮ್ಮ ಹರ್ಷ ವ್ಯಕ್ತಪಡಿಸಿ ಅಭಿಪ್ರಾಯವನ್ನು ಹಂಚಿಕೊಂಡರು.

Related

Previous Post

ಕನ್ನಡ ಸಾಹಿತ್ಯ ಪ್ರಕಾರಗಳು ಗ್ರಾಮೀಣ ಬದುಕಿನ ಬೆಳಕು ಚೆಲ್ಲುತ್ತವೆ

Next Post

ಭಟ್ಕಳ ಬಸ್ ನಿಲ್ದಾಣದ ಮುಂಭಾಗದ ಆವರಣದ 1 ಕೋಟಿ ರೂಪಾಯಿ ಕಾಂಕ್ರೀಟಿಕರಣ ಕಾಮಗಾರಿಗೆ ಭಟ್ಕಳ ಶಾಸಕ ಸುನೀಲ್ ಚಾಲನೆ

Kannada News Desk

Kannada News Desk

Next Post
ಭಟ್ಕಳ ಬಸ್ ನಿಲ್ದಾಣದ ಮುಂಭಾಗದ ಆವರಣದ 1 ಕೋಟಿ ರೂಪಾಯಿ ಕಾಂಕ್ರೀಟಿಕರಣ ಕಾಮಗಾರಿಗೆ ಭಟ್ಕಳ ಶಾಸಕ ಸುನೀಲ್ ಚಾಲನೆ

ಭಟ್ಕಳ ಬಸ್ ನಿಲ್ದಾಣದ ಮುಂಭಾಗದ ಆವರಣದ 1 ಕೋಟಿ ರೂಪಾಯಿ ಕಾಂಕ್ರೀಟಿಕರಣ ಕಾಮಗಾರಿಗೆ ಭಟ್ಕಳ ಶಾಸಕ ಸುನೀಲ್ ಚಾಲನೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.