• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

*ಶ್ರೀ ಚರಣ್ ಸಹಕಾರ ಬ್ಯಾಂಕ್ ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ವಿ.ದ್ವಾರಕಾನಾಥ್ ಅವರ ಮುಡಿಗೆ “ಸಹಕಾರ ರತ್ನ” ಪ್ರಶಸ್ತಿ*

ವರದಿ-ಹರೀಶ್ ಶೆಟ್ಟಿ ಬೆಂಗಳೂರು

Kannada News Desk by Kannada News Desk
November 19, 2022
in ರಾಜ್ಯ ಸುದ್ದಿ
0
*ಶ್ರೀ ಚರಣ್ ಸಹಕಾರ ಬ್ಯಾಂಕ್ ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ವಿ.ದ್ವಾರಕಾನಾಥ್ ಅವರ ಮುಡಿಗೆ “ಸಹಕಾರ ರತ್ನ” ಪ್ರಶಸ್ತಿ*
0
SHARES
19
VIEWS
WhatsappTelegram Share on FacebookShare on TwitterLinkedin

*ಶ್ರೀ ಚರಣ್ ಸಹಕಾರ ಬ್ಯಾಂಕ್ ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ವಿ.ದ್ವಾರಕಾನಾಥ್ ಅವರ ಮುಡಿಗೆ “ಸಹಕಾರ ರತ್ನ” ಪ್ರಶಸ್ತಿ*

*ಬೆಂಗಳೂರು,-* *ಶ್ರೀ ಚರಣ್ ಸಹಕಾರ ಬ್ಯಾಂಕ್ ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ವಿ.ದ್ವಾರಕಾನಾಥ್* ಅವರು ಕರ್ನಾಟಕ ರಾಜ್ಯ ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ “ಸಹಕಾರ ರತ್ನ” ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾಮಂಡಳ ಮತ್ತು ಸಹಕಾರ ಇಲಾಖೆ ಹಾಗೂ ಎಲ್ಲಾ ರೀತಿಯ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 19 ರಂದು ಆಯೋಜಿಸಲಾಗಿರುವ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ನವೆಂಬರ್ 19ರಂದು ಕೆಂಗೇರಿ ಉಪನಗರದಲ್ಲಿರುವ ಗಣೇಶ ಮೈದಾನದಲ್ಲಿ ಈ ಸಮಾರಂಭ ನಡೆಯಲಿದ್ದು, ಸಹಕಾರ ಸಚಿವರಾದ ಎಸ್. ಟಿ ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಾಗೇ ಸಹಕಾರ ಮಂಡಳಿಯ ಶಾಸಕರು ಹಾಗೂ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು ಸಹಕಾರ ಧ್ವಜಾರೋಹಣ ಮಾಡಲಿದ್ದು ಸಂಸದರಾದ ಡಿ,ವಿ. ಸದಾನಂದಗೌಡ ಅವರು ಯಶಸ್ವಿನಿ ಯೋಜನೆಯ ಗುರುತಿನ ಚೀಟಿ ವಿತರಣೆ ಮಾಡಲಿದ್ದಾರೆ. ಶಾಸಕ ಹೆಚ್.ಸಿ. ಗೋಪಿನಾಥ ರೆಡ್ಡಿ ಸಹಕಾರ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ನಿರ್ದೇಶಕರಾದ ಬೈರಪ್ಪ ಗೌಡ , ದೊಡ್ಡನಾಗಯ್ಯ ಮತ್ತೀತರ ಗಣ್ಯರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

Related

Previous Post

ಭಟ್ಕಳ ಬಸ್ ನಿಲ್ದಾಣದ ಮುಂಭಾಗದ ಆವರಣದ 1 ಕೋಟಿ ರೂಪಾಯಿ ಕಾಂಕ್ರೀಟಿಕರಣ ಕಾಮಗಾರಿಗೆ ಭಟ್ಕಳ ಶಾಸಕ ಸುನೀಲ್ ಚಾಲನೆ

Next Post

ಸುರತ್ಕಲ್ ಅಕ್ರಮ ಟೋಲ್ ಸಂಗ್ರಹ ತೆರವಿಗೆ ಆಗ್ರಹಿಸಿ ಬೃಹತ್ ಕಾಲ್ನಡಿಗೆ ಜಾಥ

Kannada News Desk

Kannada News Desk

Next Post
ಸುರತ್ಕಲ್ ಅಕ್ರಮ ಟೋಲ್ ಸಂಗ್ರಹ ತೆರವಿಗೆ ಆಗ್ರಹಿಸಿ ಬೃಹತ್ ಕಾಲ್ನಡಿಗೆ ಜಾಥ

ಸುರತ್ಕಲ್ ಅಕ್ರಮ ಟೋಲ್ ಸಂಗ್ರಹ ತೆರವಿಗೆ ಆಗ್ರಹಿಸಿ ಬೃಹತ್ ಕಾಲ್ನಡಿಗೆ ಜಾಥ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.