• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬೆಂಗಳೂರಿನಲ್ಲಿ ಬೃಹತ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ: ರಾಜ್ಯಾದಂತ ೧೬ ಜಿಲ್ಲೆಯಿಂದ ಅರಣ್ಯವಾಸಿಗಳು, ಸಚಿವರು, ಕಲಾತಂಡ, ಹೋರಾಟಗಾರರು ಭಾಗಿ.

Kannada News Desk by Kannada News Desk
November 22, 2024
in ರಾಜ್ಯ ಸುದ್ದಿ
0
ಬೆಂಗಳೂರಿನಲ್ಲಿ ಬೃಹತ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ: ರಾಜ್ಯಾದಂತ ೧೬ ಜಿಲ್ಲೆಯಿಂದ ಅರಣ್ಯವಾಸಿಗಳು, ಸಚಿವರು, ಕಲಾತಂಡ, ಹೋರಾಟಗಾರರು ಭಾಗಿ.
0
SHARES
260
VIEWS
WhatsappTelegram Share on FacebookShare on TwitterLinkedin

ಶಿರಸಿ: ಕಸ್ತೂರಿರಂಗನ್ ವಿರೋಧಿಸಿ ಮತ್ತು ಅರಣ್ಯ ಹಕ್ಕುದೊಂದಿಗೆ ೬ ಬೇಡಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನ ಪ್ರೀಡಮಂ ಪಾರ್ಕನಲ್ಲಿ ರಾಜ್ಯಾದಂತ ೧೬ ಜಿಲ್ಲೆಗಳೊಂದಿಗೆ ವಿಶಿಷ್ಟ ಕಲಾ ತಂಡದೊAದಿಗೆ ಹಾಗೂ ಕರ್ನಾಟಕದ ಹಿರಿಯ ಸಚಿವರು ಭಾಗವಹಿಸಿ ಸರ್ಕಾರದ ನಿರ್ದಿಷ್ಟ ಅರಣ್ಯವಾಸಿಗಳ ಪರ ಘೋಷಣೆಯೊಂದಿಗೆ ಇವತ್ತೀನ ಬೆಂಗಳೂರು ಚಲೋ ಕಾರ್ಯಕ್ರಮ ಯಶಸ್ವಿಯಾದವು.ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮ ಹಮಿಕೊಳ್ಳಲಾಗಿತ್ತು.

ಬೇಡಿಕೆಗಳು:
ಕರಡು ಕಸ್ತೂರಿರಂಗನ್ ವರದಿಯನ್ನ ಕೇಂದ್ರ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಬೇಕು, ನಿರ್ದಿಷ್ಟ ಅರಣ್ಯ ಹಕ್ಕು ಕಾಯಿದೆ, ಬುಡಕಟ್ಟು ಮಂತ್ರಾಲಯ ಹಕ್ಕು ನ್ಯೂವ್ ಡೆಲ್ಲಿ ಮತ್ತು ಗುಜರಾತ್ ಉಚ್ಛ ನ್ಯಾಯಾಲಯದ ಆದೇಶದಂತೆ ಮೂರು ತಲೆಮಾರಿನ ದಾಖಲೆಗಳಿಗೆ ಒತ್ತಾಯಿಸತಕ್ಕದ್ದಲ್ಲ, ೨೭-೪-೧೯೭೮ ರ ಪೂರ್ವದ ಅರಣ್ಯ ಮಂಜೂರಿಗೆ ಕೇಂದ್ರ ಸರ್ಕಾರ ಅನುಮತಿ ನೀಡದ ರಾಜ್ಯದಲ್ಲಿನ – ಪ್ರಕರಣಗಳ ಅರಣ್ಯವಾಸಿಗಳ ಕುಟುಂಬಕ್ಕೆ ಶೀಘ್ರದಲ್ಲಿ ಹಕ್ಕು ಪತ್ರ ವಿತರಿಸುವುದು, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಆಪೀಲೆಗೆ, ಮಾನ್ಯತೆ ನೀಡುವುದು, ಕರ್ನಾಟಕದಲ್ಲಿ ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳೊಳಗೊಂಡ ಉತ್ತರ ಕನ್ನಡ ಜಿಲ್ಲೆಯು ಸೇರಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ವಂಚಿತರಾದ ಅರಣ್ಯವಾಸಿಗಳ ಕುಟುಂಬಕ್ಕೆ ಪುನಃ ಅರ್ಜಿ ಸಲ್ಲಿಸುವ ಅವಕಾಶ ನೀಡುವುದು,ಅರಣ್ಯವಾಸಿಗಳ ಮೇಲೆ ಕಾನೂನು ಭಾಹಿರವಾಗಿ ಒಕ್ಕಲೇಬ್ಬೀಸುವ ಮತ್ತು ದೌಜನ್ಯ ಎಸಗುವ ಕ್ರಮವನ್ನ ನಿಯಂತ್ರಿಸುವುದು.

೧೦ ಸಾವಿರಕ್ಕೂ ಮಿಕ್ಕಿ ಅರಣ್ಯವಾಸಿಗಳು:

ರಾಜ್ಯದಿಂದ ಭೂಮಿ ಹಕ್ಕಿಗೆ ಸಂಬAಧಿಸಿ ೨೦ ಕ್ಕೂ ಮಿಕ್ಕಿ ರಾಮು ಕೊಡುಗ, ಚಿಕ್ಕಣ್ಣ ಎಚ್.ಡಿ.ಕೋಟೆ, ಶಂಕರ ಡಂಮಾಣಿ ಗದಗ, ಪ್ರಕಾಶ ರಾಥೋಡ್ ಬಿಜಾಪುರ, ರಮಾನಂದ ನಾಯ್ಕ ಅಚವೆ ಬೀಮಶಿ ವಾಲ್ಮೀಕಿ, ಚಂದ್ರ ನಾಯ್ಕ ಬೆಳಕೆ, ಮಾಬ್ಲೆಶ್ವರ ನಾಯ್ಕ ಬೇಡ್ಕಣಿ, ವಿನಾಯಕ ಮರಾಠಿ, ನೆಹರು ನಾಯ್ಕ, ಚಂದ್ರು ಶಾನಭಾಗ, ಶಿವಾನಂದ ಜೋಗಿ, ರಾಮು ಮರಾಠಿ ಮುಂತಾದವರು ನೇತೃತ್ವದಲ್ಲಿ ರಾಜ್ಯಾದ್ಯಂತ ೧೦ ಸಾವಿರಕ್ಕೂ ಮಿಕ್ಕಿ ಅರಣ್ಯವಾಸಿಗಳು ಭಾಗವಹಿಸಿದರು.

Related

Previous Post

ಮುರುಡೇಶ್ವರ ಆರ್.ಎನ್.ಎಸ್ ಗಾಲ್ಫ್ ಮೈದಾನದಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಮತ್ತು ರಾಜ್ಯ ಮಟ್ಟದ ಮತ್ತ್ಯ ಮೇಳ ಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

Next Post

10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಭ್ರಷ್ಟ ಬುಡಾ ಆಯುಕ್ತ ಶ್ರೀಕಾಂತ್

Kannada News Desk

Kannada News Desk

Next Post
10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಭ್ರಷ್ಟ ಬುಡಾ ಆಯುಕ್ತ ಶ್ರೀಕಾಂತ್

10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಭ್ರಷ್ಟ ಬುಡಾ ಆಯುಕ್ತ ಶ್ರೀಕಾಂತ್

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.