• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, June 27, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ,ಅರಣ್ಯ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಎನ್ ಸಸ್ಪೆನ್ಡ್(ಅಮಾನತ್ತು)

Kannada News Desk by Kannada News Desk
December 8, 2024
in ರಾಜ್ಯ ಸುದ್ದಿ
0
ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ,ಅರಣ್ಯ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಎನ್ ಸಸ್ಪೆನ್ಡ್(ಅಮಾನತ್ತು)
0
SHARES
481
VIEWS
WhatsappTelegram Share on FacebookShare on TwitterLinkedin

ಸಾಗರ-ತಾಳಗುಪ್ಪ ಶಾಖೆಯ ಅರಣ್ಯ ಉಪವಿಭಾಗಾಧಿಕಾರಿ ಹಾಗೂ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಎನ್. ರನ್ನ ಸೇವೆಯಿಂದ ಅಮಾನತ್ತು ಪಡಿಸಿ ಆದೇಶಿಸಲಾಗಿದೆ.

ಅಕೇಶಿಯಾ ಮರಗಳ ಕಡಿತಲೆಯ ಪ್ರಕ್ರಣಗಳಿಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತ್ತು ಪಡಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಶಿಸ್ತು ಶಿಸ್ತುಪ್ರಾಧಿಕಾರ ಆದೇಶಿಸಿದ್ದಾರೆ.‌

ತಾಳಗುಪ್ಪ ಹೊಸಳ್ಳಿ ಗ್ರಾಮದ ಸ.ನಂ. 11, 31, 141, 1420 ಹಂಸಗಾರು ಮತ್ತು ಗಿಳಿಗಾರು ಗ್ರಾಮಗಳ ವ್ಯಾಪ್ತಿಯಲ್ಲಿ ಅಕೇಶಿಯ ಮರಗಳ ಅಕ್ರಮವಾಗಿ ಕಡಿತಲೆ-ಸಾಗಾಣಿಕೆಯಾಗಿದ್ದು, 401 ಅಕೇಶಿಯಾ ಮರಗಳ ಕಡಿತಲೆಯಾಗಿದ್ದು ಇದರಲ್ಲಿ 53 ಪ್ರಕರಣಗಳ ಬಗ್ಗೆ ದೂರು ದಾಖಲಿಸಿರುವ ಉಪವಿಭಾಗಾಧಿಕಾರಿಗಳು ಉಳಿದ ಪ್ರಕರಣಗಳಿಗೆ ಕ್ರಮ ಜರುಗಿಸದ ಹಿನ್ನಲೆಯಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಸೇವೆಯಿಂದ ಅಮಾನತ್ತು ಪಡಿಸಲಾಗಿದೆ.

ಸೋಷಿಯಲ್ ಮೀಡಿಯಾ ಹಾಗೂ ಪತ್ರಿಕೆಯ ಆಧಾರದ ಮೇರೆಗೆ ಕ್ರಮ
ದಿನಾಂಕ:19-10-2024 ರಂದು ದಿನ ಪತ್ರಿಕೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ತಾಳಗುಪ್ಪ ಹೋಬಳಿ ಹೊಸಳ್ಳಿ ಗ್ರಾಮದ ಸ.ನಂ.11, 31, 141, 142ರ ಹಂಸಗಾರು ಮತ್ತು ಗಿಳಿಗಾರು ಗ್ರಾಮಗಳ ವ್ಯಾಪ್ತಿಯಲ್ಲಿ ಅಕೇಶಿಯ ಮರಗಳ ಅಕ್ರಮವಾಗಿ ಕಡಿತಲೆ-ಸಾಗಾಟದ ಕುರಿತಾಗಿ ವರದಿಯಾಗಿದ್ದು ಇದರಲ್ಲಿ ಶಾಖೆ ಹಾಗೂ ಗಸ್ತಿನ ಸಿಬ್ಬಂದಿಗಳು ಶಾಮೀಲಾಗಿರುವ ಬಗ್ಗೆ ಅರಣ್ಯ ಸಂಚಾರಿದಳದಿಂದ ಸ್ವತಂತ್ರ ತನಿಖೆ ನಡೆಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ನೀಡಿದ ನಿರ್ದೇಶನದಂತೆ ಕೂಲಂಕುಷವಾಗಿ ತನಿಖೆ ನಡೆಸಿ ದಾಖಲೆಗಳೊಂದಿಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂಚಾರಿದಳ ಶಿವಮೊಗ್ಗ ಇವರಿಗೆ ಸೂಚಿಸಲಾಗಿತ್ತು. ಸದರಿ ಸೂಚನೆಯಂತೆ ಉಲ್ಲೇಖ (2) ರಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂಚಾರಿದಳ ಶಿವಮೊಗ್ಗ ಇವರು ತನಿಖೆ ಕೈಗೊಂಡು ತನಿಖಾ ವರದಿಯ ಪ್ರಕಾರ ಮುಖ್ಯ ಅರಣ್ಯಾಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಆದೇಶದಂತೆ
ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ, ಸಂಚಾರಿದಳ ಶಿವಮೊಗ್ಗ, ಇವರ ತನಿಖಾ ವರದಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಗರ ವಿಭಾಗ, ಸಾಗರ ಇವರ ಶಿಫಾರಸ್ಸಿನಂತೆ, ಶ್ರೀ ಸಂತೋಷ್ ಕುಮಾರ್ ಎನ್. ಉಪ ವಲಯ ಅರಣ್ಯಾಧಿಕಾರಿ, ತಾಳಗುಪ್‌ಪ ಶಾಖೆ ಇವರು ಕರ್ನಾಟಕ ಅರಣ್ಯ ಸಂಹಿತೆ 1976 ರ ನಿಯಮ 124 ថ (ii), (iii), (iv), (v), (vi), (xi), (xii) 2, ಕರ್ತವ್ಯಗಳನ್ನು ನಿರ್ವಹಿಸದೇ ನಿರ್ಲಕ್ಷತೆ ಹಾಗೂ ಕರ್ತವ್ಯ ಲೋಪ ಎಸಗಿ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಾವಳಿ 2021 (ತಿದ್ದುಪಡಿ) ರ ನಿಯಮ 3(1)(@Gi)(ii) ನ್ನು ಉಲ್ಲಂಘಿಸಿರುವುದರಿಂದ, ಕರ್ನಾಟಕ ಸಿವಿಲ್ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಫಿಲು) ನಿಯಮಾವಳಿ 1957 ರ ನಿಯಮ 10(1)ಡಿ ರಲ್ಲಿ ಈ ಕೆಳ ಸಹಿದಾರರಿಗೆ ದತ್ತವಾದ ಅಧಿಕಾರದಂತೆ ಶ್ರೀ ಸಂತೋಷ್ ಕುಮಾರ್ ಎನ್. ಉಪ ವಲಯ ಅರಣ್ಯಾಧಿಕಾರಿ ತಾಳಗುಪ್ಪ ಶಾಖೆ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಮೇಲಿನ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಕರ್ತವ್ಯದಿಂದ ಅಮಾನತ್ತು ಪಡಿಸಿ ಆದೇಶಿಸಿದೆ.

ಅಮಾನತ್ತಿನ ಅವಧಿಯಲ್ಲಿ ಸದರಿ ನೌಕರರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ 1957 ರ ನಿಯಮ 97 (ಎ) ಮತ್ತು 104(1) ರ ನಿಬಂಧನೆಗೊಳಪಟ್ಟು ನಿಯಮ 98 (1)ರ ಮೇರೆಗೆ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಹಾಗೂ ಅಮಾನತ್ತಿನ ಅವಧಿಯಲ್ಲಿ ವಲಯ ಕಛೇರಿಯನ್ನು ಕೇಂದ್ರಸ್ಥಾನವನ್ನಾಗಿ ನಿಗಧಿಪಡಿಸಿದ್ದು ಅನುಮತಿಯಿಲ್ಲದೇ ಕೇಂದ್ರಸ್ಥಾನವನ್ನು ಬಿಡಬಾರದಾಗಿ ಸೂಚಿಸಲಾಗಿದೆ.

Related

Previous Post

ರೈತರಿಂದ ಲಂಚ ಪಡೆದು ಎ.ಸಿ.ಬಿ ಗೆ ಸಿಕ್ಕಿ ಬಿದ್ದ ಭ್ರಷ್ಟ ಅರಣ್ಯ ರಕ್ಷಕ ಗುರುಶಾಂತ ಗೆ 2 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ ದಂಡ

Next Post

ಮೀನುಗಾರಿಕೆ ನಡೆಸಲು ಆಳ ಸಮುದ್ರಕ್ಕೆ ಹೋಗಿದ್ದ ಮಾಸ್ತಿ ಗೊಂಡ ಶವವಾಗಿ ಪತ್ತೆ

Kannada News Desk

Kannada News Desk

Next Post
ಮೀನುಗಾರಿಕೆ ನಡೆಸಲು ಆಳ ಸಮುದ್ರಕ್ಕೆ ಹೋಗಿದ್ದ ಮಾಸ್ತಿ ಗೊಂಡ ಶವವಾಗಿ ಪತ್ತೆ

ಮೀನುಗಾರಿಕೆ ನಡೆಸಲು ಆಳ ಸಮುದ್ರಕ್ಕೆ ಹೋಗಿದ್ದ ಮಾಸ್ತಿ ಗೊಂಡ ಶವವಾಗಿ ಪತ್ತೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ
ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ
ಬೆಳ್ಳಿಗೆ ಶಾಲೆಗೆ ಹೊರಟ ಬಾಲಕ ಸಂಜೆ ಹೆಣವಾಗಿ ಮನೆ ಸೇರಿದ
ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ 6ನೇ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಕುಮಟಾದಲ್ಲಿ ಬಿಡುಗಡೆ
ಮುರುಡೇಶ್ವರದ ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ: 5 ಮಂದಿ ಮೇಲೆ ಪ್ರಕರಣ ದಾಖಲು
ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿ ಇಸ್ಪೀಟ್ ಕ್ಲಬ್ ಮೇಲೆ ಪೋಲಿಸರ ದಾಳಿ: 25 ಜನರ ವಿರುದ್ಧ ಕೇಸ ದಾಖಲು
ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸರಿಂದ  ಹಲವು ಕಡೆ ಮಟ್ಕಾ ಅಡ್ಡೆ ಮೇಲೆ ಬಿರುಸಿನ ದಾಳಿ
ಭಟ್ಕಳದ ಜಾಲಿ ಕೋಡಿ ಸಮುದ್ರ ತೀರಕ್ಕೆ ತೇಲಿ ಬಂದ 30ಮೀಟರ್ ಉದ್ದದ ಗಾತ್ರದ ಕಂಟೇನರ್
ಕಾರವಾರ ಬಸ್ ಡಿಪೋ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ನೆಪವೊಡ್ಡಿ ಡಿಪೋ ವನ್ನು ಅಂಕೋಲಾ ವರ್ಗಾಯಿಸಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕರಿಂದ ಡಿ.ಸಿ ಗೆ ಮನವಿ
ಭಟ್ಕಳದಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ 2 ವರುಷದ ಮಗು ಕಾಲುವೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವು.
ಅಂಕೋಲಾ ಮಾರುಕಟ್ಟೆ ಸಂಚಾರ ದಟ್ಟಣೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಣಧೀರರ ವೇದಿಕೆಯಿಂದ ಅಧಿಕಾರಿಗಳಿಗೆ ಮನವಿ
10:20