• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕನ್ನಡಿಗರ ಉದ್ಯೋಗ ಮೀಸಲಾತಿ ಕಾಯ್ದೆಗೆ ಆಗ್ರಹಿಸಿ ಕರ್ನಾಟಕ ರಣಧೀರ ರ ವೇಧಿಕೆ ನೇತೃತ್ವದಲ್ಲಿ ಪ್ರತಿಭಟನೆ

Kannada News Desk by Kannada News Desk
February 4, 2025
in ರಾಜ್ಯ ಸುದ್ದಿ
0
ಕನ್ನಡಿಗರ ಉದ್ಯೋಗ ಮೀಸಲಾತಿ ಕಾಯ್ದೆಗೆ ಆಗ್ರಹಿಸಿ ಕರ್ನಾಟಕ ರಣಧೀರ ರ ವೇಧಿಕೆ ನೇತೃತ್ವದಲ್ಲಿ ಪ್ರತಿಭಟನೆ
0
SHARES
71
VIEWS
WhatsappTelegram Share on FacebookShare on TwitterLinkedin

http://kannadatodaynews.net/wp-content/uploads/2025/02/VID-20250204-WA1553.mp4

ನೆಲಮಂಗಲ-ನೆಲಮಂಗಲ ತಾಲೂಕು ಕಚೇರಿ ಮುಂಭಾಗದಲ್ಲಿ ನನ್ನ ನೆಲದ ಉದ್ಯೋಗ ನನ್ನ ಹಕ್ಕು ಹೋರಾಟ ಸಮಿತಿ ಎಂಬ ಹೆಸರಿನ ಅಡಿಯಲ್ಲಿ ಹತ್ತಾರು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಇಂದು ನನ್ನ ನೆಲದ ಉದ್ಯೋಗ ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಮಟ್ಟದ ಹೋರಾಟ ನಡೆಯಲಾಯಿತು.


ಕನ್ನಡ ನಾಡಿನಲ್ಲಿ ಖಾಸಗಿ ಕ್ಷೇತ್ರದಲ್ಲಿ ನೂರಕ್ಕೆ ನೂರಷ್ಟು ಕನ್ನಡಿಗರೇ ಉದ್ಯೋಗದಲ್ಲಿ ಇರಬೇಕು ಮೀಸಲಿಡುವಂತೆ ಕರ್ನಾಟಕ ಸರ್ಕಾರ ಗಟ್ಟಿ ನಿರ್ಧಾರ ಮಾಡಬೇಕು ಎಂದು ಬಾಬು ಹುಸೇನ್ ಹೇಳಿದರು

ಕನ್ನಡ ನಾಡಿನ ಮಕ್ಕಳು ಎಲ್ಲರೂ ಜಾತಿ ಧರ್ಮಗಳ ಗುಂಗಿನಿಂದ ಹೊರಬೇಕು ಇಲ್ಲಿ ಎಲ್ಲರೂ ಒಂದೇ ಜಾತಿ ಒಂದೇ ಧರ್ಮ ನಾವು ಕನ್ನಡಿಗರು ಎಲ್ಲಾ ಧರ್ಮ ಮತ್ತು ಜಾತಿಯ ಯುವಕರು ಹೋರಾಟಗಾರರು ಒಂದಾಗಬೇಕು ಕನ್ನಡಿಗರಿಗೆ ಉದ್ಯೋಗ ಮೀಸಲಾಗಬೇಕು ಎಂಬ ಈ ಚಿಪ್ಪು ಚಳುವಳಿಯನ್ನು ರಾಜ್ಯ ಮಟ್ಟಕ್ಕೆ ವಿಸ್ತರಿಸಬೇಕು ಎಂದು ಕನಕೇನಹಳ್ಳಿ ಕೃಷ್ಣಪ್ಪ ಹೇಳಿದರು.

ಕರ್ನಾಟಕದಲ್ಲಿ ಬ್ಯಾಂಕು ಅಂಚೆ ಕಚೇರಿ ಐಟಿ ಬಿಟಿಗಳ ನೊಳಗೊಂಡಂತೆ ಖಾಸಗಿ ಕ್ಷೇತ್ರದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡಿಗರೇ ಮೇಲುಗೈ ಸಾಧಿಸಬೇಕು ಎಂದು ಅಶ್ವಥ್ ಮರಿಗೌಡ ಹೇಳಿದ್ದರು.

ಇಂದು ನೆಲಮಂಗಲದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆಯನ್ನು ಆರಂಭಿಸಿದ್ದೇವೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿ ತಾಲೂಕು ಕೇಂದ್ರಗಳಲ್ಲಿ ಹಾಗೂ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟವನ್ನು ಮಾಡುತ್ತೇವೆ ಇನ್ನು ಹತ್ತು ಹಲವಾರು ವಿಭಿನ್ನ ಹೋರಾಟಗಳನ್ನು ಕೈಗೊಳ್ಳುತ್ತೇವೆ ಎಂದು ಶಂಕರ್ ಗೌಡ್ರು ಕೆ.ಆರ್ ರವರು ಹೇಳಿದರು

ನನ್ನ ನೆಲದ ಉದ್ಯೋಗ ನನ್ನ ಹಕ್ಕು ಎಂಬ ಹೋರಾಟ ಮಾಡುವುದರ ಜೊತೆಗೆ ನಾವುಗಳು ಇಂದು ವಲಸಿಗರನ್ನು ಕರ್ನಾಟಕ ಬಿಟ್ಟು ಹೋಗುವಂತೆ ಆಗ್ರಹಿಸಿ ಎಲ್ಲಾ ಬ್ಯಾಂಕುಗಳಿಗೆ ಆಗ್ರಹ ಪತ್ರವನ್ನು ನೀಡುತ್ತಿದ್ದೇವೆ, ಶೀಘ್ರದಲ್ಲಿ ವಲಸೆ ಅಧಿಕಾರಿಗಳು ವರ್ಗಾವಣೆ ಮಾಡಿಕೊಂಡು ನಮ್ಮ ರಾಜ್ಯದಿಂದ ಆಚೆಗೆ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಮಟ್ಟದ ಹೋರಾಟ ಮಾಡುತ್ತೇವೆ ಎಂದು ಚೇತನ್ ಗೌಡ ಎಂ ಹೇಳಿದರು.

ಇದೇ ಸಂದರ್ಭದಲ್ಲಿ ಮಂಜು ಗಣಪತಿಪುರ, ಚೇತನ್ ಗೌಡ.ಎಂ, ಮೈಕೋ ಮಂಜುನಾಥ್, ಮಲ್ಲೇಶ್, ಮೂರ್ತಿ, ರಮೇಶ್, ಬಾಬು ಹುಸೇನ್, ಪ್ರಸನ್ನ ಗೌಡ, ಚೇತನ್ ವಸಿಷ್ಠ, ವಿಜಯ್ ಕುಮಾರ್, ಕನ್ನಡಾಂಬೆ ಮಂಜು, ಅರುಣ್ ಕುಮಾರ್, ಅರುಣ್ ಚಿಕ್ಕಮಾರನಹಳ್ಳಿ, ಅನಂತ್ ಚಿಕ್ಕಮಾರನಹಳ್ಳಿ, ವಿದ್ಯಾರ್ಥಿ ಕಿರಣ್, ನವೀನ್, ಮತ್ತಿತರರು ಹಾಜರಿದ್ದರು

Related

Previous Post

ಕನ್ನಡ ಟುಡೇ ನ್ಯೂಸ್ * ಪ್ರಕಟಿಸಿದ ಅಂಕೋಲಾ ತಾಲೂಕಿನ ಸರ್ವೆ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವೋ- ವಿಳಂಬ.. ಸುದ್ದಿ ಫಲ ಶ್ರುತಿ, ಅಂಕೋಲದಲ್ಲಿ ಕಡ್ಡಾಯವಾಗಿ ಎ.ಡಿ.ಎಲ್.ಆರ್ ವಾರದಲ್ಲಿ ಮೂರು ದಿನ ಆಫೀಸ್ ನಲ್ಲಿ ಹಾಜರಿರ ಬೇಕು ಎಂದು ಭೂ ದಾಖಲೆಗಳ ಉಪನಿರ್ದೇಶಕ ಸಂದೀಪ್ ಉಪ್ಪಾರ ಆದೇಶ* .

Next Post

ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು

Kannada News Desk

Kannada News Desk

Next Post
ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು

ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.