• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಂಗಳೂರು ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳಿಂದ ನಿಷೇಧಿತ ಪಿಎಫ್​ಐ ಸಂಘಟನೆ ಮುಖಂಡನ ವಶಕ್ಕೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 20, 2022
in ರಾಜ್ಯ ಸುದ್ದಿ
0
ಮಂಗಳೂರು ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳಿಂದ ನಿಷೇಧಿತ ಪಿಎಫ್​ಐ ಸಂಘಟನೆ ಮುಖಂಡನ ವಶಕ್ಕೆ
0
SHARES
679
VIEWS
WhatsappTelegram Share on FacebookShare on TwitterLinkedin

ಮಂಗಳೂರು ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳಿಂದ ನಿಷೇಧಿತ ಪಿಎಫ್​ಐ ಸಂಘಟನೆ ಮುಖಂಡನ ವಶಕ್ಕೆ

ಮಂಗಳೂರು-ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ನಿಷೇಧಿತ ಪಿಎಫ್​ಐ ಸಂಘಟನೆ ಮುಖಂಡನೋರ್ವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಿಎಫ್​ಐ ಮುಖಂಡ ಇಜಾಜ್​ ಎಂಬಾತನನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದಿರುವ ಪಿಎಫ್​ಐ ಮುಖಂಡ ಇಜಾಜ್​ ದ‌ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಎಂದು ತಿಳಿದು ಬಂದಿದೆ. ಪಿಎಫ್​ಐ ನಿಷೇಧವಾದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್​ಐ ಮುಖಂಡರನ್ನು ಬಂಧಿಸಲಾಗಿತ್ತು. ಈ ವೇಳೆ ಬಂಧಿತನಾಗಿದ್ದ ಈತ 10 ದಿನಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದಿದ್ದನು. ಈ ಮಧ್ಯೆ ಇಂದು ದುಬೈಗೆ ಹಾರಲು ಪಿಎಫ್​ಐ ಮುಖಂಡ ಇಜಾಜ್ ಪ್ಲಾನ್ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.

ಆಸ್ಪತ್ರೆಯಲ್ಲಿಯೂ ಗಾಯಾಳುಗಳಿಗೆ ಚಿಕಿತ್ಸೆ

ಆಟೋ ಸ್ಪೋಟದಲ್ಲಿ ಗಾಯಗೊಂಡಿರುವ ಅನುಮಾನಾಸ್ಪದ ವ್ಯಕ್ತಿ ಹಾಗೂ ಚಾಲಕ ಪುರುಷೋತ್ತಮ್ ಗೆ ಚಿಕಿತ್ಸೆ ಫಾದರ್ ಮುಲ್ಲಾರ್ ಆಸ್ಪತ್ರೆಯ ಐಸಿಯು ಬರ್ನಿಂಗ್ ವಾರ್ಡ್​​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯು ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಚಾಲಕ ಪುರುಷೋತ್ತಮ್​ ಪತ್ನಿ ಹಾಗೂ ಕುಟುಂಬಸ್ಥರನ್ನು ಸಹ ಪೊಲೀಸರು ಆಸ್ಪತ್ರೆಯೊಳಗೆ ಬಿಡುತ್ತಿಲ್ಲ.

ಮೈಸೂರಿನ ನಿವಾಸದ ಬಳಿ ಪೊಲೀಸ್ ಭದ್ರತೆ

ಅನುಮಾನಾಸ್ಪದ ಗಾಯಾಳು ವಾಸವಾಗಿದ್ದ ಮೈಸೂರಿನ ನಿವಾಸದ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಮೈಸೂರಿನ ಮೇಟಗಳ್ಳಿಯ ಲೋಕನಾಯಕ ನಗರದ 10ನೇ ಕ್ರಾಸ್​​ನಲ್ಲಿ ಶಂಕಿತ ವ್ಯಕ್ತಿ ವಾಸವಾಗಿದ್ದನು. ಈ ವೇಳೆ ಮನೆಯ ಮಾಲೀಕರಿಗೆ ನಾನು ಹುಬ್ಬಳ್ಳಿ ಮೂಲದವನು ಎಂದು ಹೇಳಿ ಪ್ರೇಮ್​ರಾಜ್ ಹೆಸರಿನ ನಕಲಿ ಆಧಾರ್ ಕಾರ್ಡ್​ ನೀಡಿದ್ದನು ಎಂದು ತಿಳಿದು ಬಂದಿದೆ.

ನಕಲಿ ಆಧಾರ್ ಕಾರ್ಡ್​ ಬಳಕೆ

ಮಂಗಳೂರು ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ ಗಾಯಗೊಂಡಿರುವ ಪ್ರಯಾಣಿಕನ ಬಳಿ ಪತ್ತೆಯಾದ ಆಧಾರ್ ಕಾರ್ಡ್​ ನಕಲಿ ಎಂದು ಗೊತ್ತಾಗಿದೆ. ಆಧಾರ್ ಕಾರ್ಡ್​ ನಲ್ಲಿರುವ ಹೆಸರು, ವಿಳಾಸ ಮತ್ತು ಆಧಾರ್ ಸಂಖ್ಯೆ ಎಲ್ಲವೂ ಸತ್ಯ. ಆದರೆ ಫೋಟೋ ಮಾತ್ರ ನಕಲಿ ಎಂಬುವುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಆಧಾರ್ ಕಾರ್ಡ್​​ನಲ್ಲಿರುವ ಅಸಲಿ ಪ್ರೇಮ್​ರಾಜ್​ ರೈಲ್ವೆ ಇಲಾಖೆಯ ಉದ್ಯೋಗಿಯಾಗಿದ್ದು, ತುಮಕೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ಹುಬ್ಬಳ್ಳಿ ಮೂಲದ ಪ್ರೇಮ್​ರಾಜ್​ ಪೋಷಕರು ಕಳೆದ 25 ವರ್ಷಗಳಿಂದ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಾರೆ. ನಕಲಿ ಆಧಾರ್ ಕಾರ್ಡ್​ ಬಳಸಿಯೇ ಈ ಪ್ರಯಾಣಿಕ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದುಕೊಂಡಿದ್ದನು.

ಆಧಾರ್ ಕಾರ್ಡ್​ನಲ್ಲಿರುವ ಫೋಟೋ ನಕಲಿ

ಪ್ರೇಮ್​ರಾಜ್​ ತಂದೆ ಮಾರುತಿ, ಶನಿವಾರ ರಾತ್ರಿ ಕೇಶವಾಪುರ ಠಾಣೆಯ ಹಿರಿಯ ಪೊಲೀಸರು ಮನೆಗೆ ಬಂದಿದ್ದರು. ಆಧಾರ್ ಕಾರ್ಡ್​ ತೋರಿಸಿ ಕೆಲ ಮಾಹಿತಿಗಳನ್ನು ಕೇಳಿದ್ದರು. ಆಧಾರ್ ಕಾರ್ಡ್​ನಲ್ಲಿರುವ ಸಂಖ್ಯೆ, ಹೆಸರು ಮತ್ತು ವಿಳಾಸ ಎಲ್ಲವೂ ನಿಜ ಆಗಿತ್ತು. ಆದ್ರೆ ಆಧಾರ್ ಕಾರ್ಡ್​ನಲ್ಲಿರುವ ಫೋಟೋ ನಮ್ಮ ಮಗನದ್ದು ಆಗಿರಲಿಲ್ಲ ಎಂದು ಹೇಳಿದರು.

ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ

ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರೋದು ದೃಢವಾಗಿದೆ. ಇದು ಅನಿರೀಕ್ಷಿತವಾಗಿ ಸ್ಪೋಟಗೊಂಡಿದ್ದಲ್ಲ. ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Related

Previous Post

ಜಮೀನು ದಾಖಲೆಗೆ ಲಂಚಕ್ಕೆ ಬೇಡಿಕೆ ಇಟ್ಟ ತಹಶೀಲ್ದಾರ – ಆಡಿಯೋ ವೈರಲ್

Next Post

ಶೃದ್ಧಾ ಕೇಸ್ ನಂತೆ ಮತ್ತೊಂದು ಹೇಯ ಕೃತ್ಯ: ಗೆಳತಿಯನ್ನು ಕೊಂದು 4 ದಿನ ಮೆಡಿಕಲ್ ಶಾಪ್ ನಲ್ಲಿಟ್ಟ ಕ್ರೂರಿ ಪ್ರಿಯಕರ

Kannada News Desk

Kannada News Desk

Next Post
ಶೃದ್ಧಾ ಕೇಸ್ ನಂತೆ ಮತ್ತೊಂದು ಹೇಯ ಕೃತ್ಯ: ಗೆಳತಿಯನ್ನು ಕೊಂದು 4 ದಿನ ಮೆಡಿಕಲ್ ಶಾಪ್ ನಲ್ಲಿಟ್ಟ ಕ್ರೂರಿ ಪ್ರಿಯಕರ

ಶೃದ್ಧಾ ಕೇಸ್ ನಂತೆ ಮತ್ತೊಂದು ಹೇಯ ಕೃತ್ಯ: ಗೆಳತಿಯನ್ನು ಕೊಂದು 4 ದಿನ ಮೆಡಿಕಲ್ ಶಾಪ್ ನಲ್ಲಿಟ್ಟ ಕ್ರೂರಿ ಪ್ರಿಯಕರ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.