• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಲೆ ಎಂಬ ಕಲ್ಪವೃಕ್ಷ ಸಿದ್ಧಿ ಸಾಧಿಸಲು ಗುರು ಮಾರ್ಗ ದರ್ಶನದ ಗುರಿ ಅಗತ್ಯ :ಶ್ರೀ ನಿರ್ಮಲ ನಂದ ನಾಥ ಸ್ವಾಮೀಜಿ

ದೇವಲಾಪುರ ಜಗದೀಶ್ ನಾಗಮಂಗಲ

Kannada News Desk by Kannada News Desk
November 22, 2022
in Uncategorized
0
ಕಲೆ ಎಂಬ ಕಲ್ಪವೃಕ್ಷ ಸಿದ್ಧಿ ಸಾಧಿಸಲು ಗುರು ಮಾರ್ಗ ದರ್ಶನದ ಗುರಿ ಅಗತ್ಯ :ಶ್ರೀ ನಿರ್ಮಲ ನಂದ ನಾಥ ಸ್ವಾಮೀಜಿ
0
SHARES
19
VIEWS
WhatsappTelegram Share on FacebookShare on TwitterLinkedin

ಕಲೆ ಎಂಬ ಕಲ್ಪವೃಕ್ಷ ಸಿದ್ಧಿ ಸಾಧಿಸಲು ಗುರು ಮಾರ್ಗ ದರ್ಶನದ ಗುರಿ ಅಗತ್ಯ :ಶ್ರೀ ನಿರ್ಮಲ ನಂದ ನಾಥ ಸ್ವಾಮೀಜಿ


ನಾಗಮಂಗಲ.ನ:-21 ಕಲ್ಪವೃಕ್ಷದ ಫಲವನ್ನು ಪಡೆಯುವವರು ಮರದ ಕೆಳಗಿರಬೇಕು ಹಾಗೆಯೇ ಗುರು ಕರುಣೆ ಸಿದ್ಧಿಸಬೇಕಾದರೂ ಪ್ರಣಿಪಾತ ಸೇವೆಯಿಂದ ಸಾಧ್ಯ ಎಂದು ಆದಿಚುಂಚನಗಿರಿ ಪೀಠಾಧಿಪತಿ ಡಾ. ನಿರ್ಮಲಾನಂದನಾಥ ಶ್ರೀಗಳು ನುಡಿದರು.

ಅವರಿಂದು ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಆಯೋಜಿಸಿದ್ದ 2 ದಿನಗಳ “ರಾಜ್ಯ ಮಟ್ಟದ ಚುಂಚಾದ್ರಿ ಕಲೋತ್ಸವ” ರಜತ ಮಹೋತ್ಸವದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಉಪಯೋಗಿಸದೆ ಇರುವ ವಸ್ತು ಯಾವುದೂ ಬೆಳೆಯುವುದಿಲ್ಲ, ಜ್ಞಾನವು ಹಾಗೆಯೇ. ಬೇರೆ ಬೇರೆಯದೇ ಆದ ನೆನಪು ಕಾವ್ಯ ವಿಜ್ಞಾನ ತರ್ಕ ಎಲ್ಲವನ್ನೂ ಧ್ಯಾನಿಸಿ ಪಡೆಯುವುದು ನಿಮ್ಮೆಲ್ಲರ ಮೊದಲ ಕರ್ತವ್ಯವಾಗಲಿ ಎಂದರು. 2014 ರಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳು ಆರಂಭಿಸಿದ ಚುಂಚಾದ್ರಿ ಕಲೋತ್ಸವವೆಂಬ ಮಕ್ಕಳ ಕಲರವ 25 ವರ್ಷಗಳು ಸಂಪನ್ನಗೊಂಡು ಸಂಭ್ರಮದ ಬೆಳ್ಳಿ ಹಬ್ಬವಾದ ಹಿರಿಮೆಗೆ ಶ್ರೀಗಳು ಹಾಕಿಕೊಟ್ಟ ಭದ್ರ ಬುನಾದಿ ಎಂಬುದನ್ನು ನೆನಪಿಸಿಕೊಂಡರು.

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ ಎ ಶೇಖರ್ ಮಾತನಾಡಿ ಸಂಗೀತ ನೃತ್ಯಗಳು ಆದಿ ಮಾನವರ ಕಾಲದಿಂದಲೂ ಹಾಗೂ ಪ್ರಾಣಿ ಪಕ್ಷಿ ಸಂಕುಲದಲ್ಲಿಯೂ ಇದೆ, ಆದರೆ ಮಾನವ ಅದಕ್ಕೆ ಲಲಿತಕಲೆಯಾಗಿ ಸ್ಥಾಪಿಸಿ ವೈಜ್ಞಾನಿಕ ಸ್ಪರ್ಶವನ್ನು ನೀಡಿದ್ದಾನೆ ಎಂದು ಬಣ್ಣಿಸಿದರು.

ಹಿರಿತೆರೆ ಮತ್ತು ಕಿರುತೆರೆ ಕಲಾವಿದೆ ಕು. ರೂಪಿಕಾ ಮಾತನಾಡಿ ಮನುಷ್ಯನ ಬದುಕಿಗೆ ಕಲೆ ಎಂಬುದು ಬಹಳ ಮುಖ್ಯ. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ನಿಮಗೆ ಪಠ್ಯದ ಜೊತೆಗೆ ಪಠ್ಯೇತರವಿಭಾಗದಲ್ಲೂ ಮಾರ್ಗದರ್ಶನ ನೀಡಿ ಬೆಳೆಸುತ್ತಿರುವುದು ಶ್ಲಾಘನೀಯ ವಿಷಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಐಎಎಸ್ ನಲ್ಲಿ ದೇಶಕ್ಕೇ ಪ್ರಥಮ ರಾಂಕ್ ಗಳಿಸಿ ಬಳ್ಳಾರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಡಾ. ನಂದಿನಿ ಮಾತನಾಡಿ ಅವಕಾಶಗಳು ಹಲವು ರೀತಿಯಲ್ಲಿ ಬರುತ್ತವೆ, ಆದರೆ ಸಮರ್ಪಕವಾಗಿ ಬಳಸಿಕೊಂಡು ಶ್ರದ್ಧೆಯಿಂದ ಶ್ರಮ ವಹಿಸಿದರೆ ಮಾತ್ರ ಶ್ರೇಷ್ಠ ಗುರಿ ಸಾಧನೆ ಮಾಡುವುದರಲ್ಲಿ ಸಂಶಯವಿಲ್ಲ ಎಂದು ಪ್ರೇರೇಪಣಾ ನುಡಿಗಳನ್ನಾಡಿದರು.

ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ನಾಗಮಂಗಲ ತಹಸಿಲ್ದಾರ್ ಶ್ರೀ ಎನ್ ಎಲ್ ನಂದೀಶ್ ಮಾತನಾಡಿದರು..

ಎರಡು ದಿನಗಳ ಕಾಲ ನಡೆಯುವ ಈ ಕಲೋತ್ಸವದಲ್ಲಿ 2600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 30 ಮಂದಿ ತೀರ್ಪುಗಾರರು ಭಾಗವಹಿಸುತ್ತಿರುವುದು ವಿಶೇಷವೆನಿಸಿದೆ.

ಸಮಾರಂಭದ ಕಾರ್ಯಕ್ರಮದಲ್ಲಿ ಶಿಕ್ಷಣ ಟ್ರಸ್ಟ್ ನ ಆಡಳಿತ ಅಧಿಕಾರಿ ಡಾ. ಎಂ ಟಿ.ಶಿವರಾಮು,ಮುಖ್ಯೋಪಾಧ್ಯಾಯ ಎಂ ಎನ್ ಮಂಜುನಾಥ್ ಗಣ್ಯರು ಹಾಜರಿದ್ದರು

ದೇವಲಾಪುರ ಜಗದೀಶ್ ನಾಗಮಂಗಲ

Related

Previous Post

ಅಕ್ರಮ ಟೋಲ್ ಸಂಗ್ರಹ ವಿರೋಧಿಸಿ ಸಂಸದ ನಳಿನ್ ಕುಮಾರ್ ಟ್ವೀಟ್’ನ ಕಟೌಟ್ ಅನಾವರಣ*

Next Post

ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ.

Kannada News Desk

Kannada News Desk

Next Post
ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ.

ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.