• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕುಮಟದಲ್ಲಿ ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸುವ ಪ್ರಕ್ರೀಯೆಗೆ ನೋಟಿಸ್-  ಆತಂಕದಲ್ಲಿ ಅತಿಕ್ರಮಣದಾರರು.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 28, 2022
in ಉತ್ತರ ಕನ್ನಡ
0
ನವಂಬರ್ ೨೫ ರಂದು ಶಿರಸಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.
0
SHARES
46
VIEWS
WhatsappTelegram Share on FacebookShare on TwitterLinkedin

ಕುಮಟದಲ್ಲಿ ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸುವ ಪ್ರಕ್ರೀಯೆಗೆ ನೋಟಿಸ್-  ಆತಂಕದಲ್ಲಿ ಅತಿಕ್ರಮಣದಾರರು.

ಕುಮಟ: ಕರ್ನಾಟಕ ಅರಣ್ಯ ಕಾಯಿದೆ ಅಡಿಯಲ್ಲಿ ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸಲು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಾಧಿಕಾರದಿಂದ ಕುಮಟ ತಾಲೂಕಿನ ವಿವಿಧ ಗ್ರಾಮದ ಅರಣ್ಯ ಅತಿಕ್ರಮಣದಾರರಿಗೆ ಕಾನೂನಾತ್ಮಕ ನೋಟಿಸ್ ನೀಡುತ್ತಿರುವುದು ಅರಣ್ಯ ಅತಿಕ್ರಮಣದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಮಟ ತಾಲೂಕಿನ ಅರಣ್ಯ ಅತಿಕ್ರಮಣದಾರರ ಒಕ್ಕಲೆಬ್ಬಿಸುವ ಪ್ರಾಧಿಕಾರದಿಂದ ಅತಿಕ್ರಮಣದಾರರಿಗೆ ನೋಟಿಸುಗಳು ಜಾರಿಯಾಗಿರುವ ಹಿನ್ನೆಲೆಯಲ್ಲಿ ಹೋರಾಟಗಾರರ ವೇದಿಕೆಯ ಮೇಲಿನಂತೆ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಅರಣ್ಯ ಹಕ್ಕು ಕಾಯಿದೆಯಲ್ಲಿ ಅರ್ಜಿ ನೀಡಿ ಅರ್ಜಿ ವಿಚಾರಣೆ ಹಂತದಲ್ಲಿ ಅರಣ್ಯ ಅತಿಕ್ರಮಣದಾರರನ್ನ ಒಕ್ಕಲೆಬ್ಬಿಸಲು ಅವಕಾಶ ಇಲ್ಲದಿದ್ದಾಗಲೂ ಹಾಗೂ ಕೇಂದ್ರ ಸರಕಾರವೂ ಅರಣ್ಯ ಹಕ್ಕು ಕಾಯಿದೆಯಲ್ಲಿ ಸಲ್ಲಿಸಿದ ಅರ್ಜಿ ಪುನರ್ ಪರಿಶೀಲಿಸಲಾಗುತ್ತಿದ್ದು, ಅರ್ಜಿ ವಿಲೇವಾರಿ ಆಗುವವರೆಗೂ ಒಕ್ಕಲೆಬ್ಬಿಸಲಾಗುವುದಿಲ್ಲ ಎಂದು ಸುಫ್ರೀಂ ಕೋರ್ಟಿಗೆ ವಾಘ್‌ದಂಡನೆ ನೀಡಿದಾಗಿಯೂ ಒಕ್ಕಲೆಬ್ಬಿಸುವ ಪ್ರಕ್ರೀಯೆ ಜರುಗಿಸುತ್ತಿರುವುದು ಖೇದಕರ ಎಂದು ರವೀಂದ್ರ ನಾಯ್ಕ ವಿಷಾದ ವ್ಯಕ್ತಪಡಿಸಿದ್ದಾರೆ.

ಒಕ್ಕಲೆಬ್ಬಿಸುವ ಪ್ರಕ್ರೀಯೆ ಸ್ಥಗಿತಕ್ಕೆ ಒತ್ತಾಯ:
ಕುಮಟ ತಾಲೂಕಿನಾದ್ಯಂತ ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸುವ ಕಾನೂನು ಪ್ರಕ್ರೀಯೆಗೆ ನೋಟಿಸ್ ಜಾರಿ ಮಾಡುತ್ತಿರುವುದು ಕಾನೂನು ಬಾಹಿರ. ಇಂತಹ ನೋಟಿಸ್‌ಗಳನ್ನ ಅರಣ್ಯ ಅತಿಕ್ರಮಣದಾರರಿಗೆ ಜಾರಿ ಮಾಡುತ್ತಿರುವುದು ಖಂಡನಾರ್ಹ. ತಕ್ಷಣ ಕಾನೂನು ಬಾಹಿರ ಒಕ್ಕಲೆಬ್ಬಿಸುವ ಪ್ರಕ್ರೀಯೆ ಸ್ಧಗಿತಗೊಳಿಸಬೇಕೆಂದು ಅಧ್ಯಕ್ಷ ರವೀಂದ್ರ ನಾಯ್ಕ ಸರಕಾರಕ್ಕೆ ಅಗ್ರಹಿಸಿದ್ದಾರೆ.

Related

Previous Post

ಮನುವಾದಿಗಳ ಕೈಯಿಂದ ಸವಿಂಧಾನ ರಕ್ಷಣೆ ಅಸಾಧ್ಯ -ಸತೀಶ್ ಕುಮಾರ್

Next Post

ಅನ್ಯಕೋಮಿನ ಯುವ ಜೋಡಿ ರೂಮ್ ನಲ್ಲಿ ಪತ್ತೆ-ಸ್ಥಳದಲ್ಲಿ ಜಮಾಯಿಸಿದ್ದ ಸಂಘ ಪರಿವಾರದ ಕಾರ್ಯಕರ್ತರು

Kannada News Desk

Kannada News Desk

Next Post
ಅನ್ಯಕೋಮಿನ ಯುವ ಜೋಡಿ ರೂಮ್ ನಲ್ಲಿ ಪತ್ತೆ-ಸ್ಥಳದಲ್ಲಿ ಜಮಾಯಿಸಿದ್ದ ಸಂಘ ಪರಿವಾರದ ಕಾರ್ಯಕರ್ತರು

ಅನ್ಯಕೋಮಿನ ಯುವ ಜೋಡಿ ರೂಮ್ ನಲ್ಲಿ ಪತ್ತೆ-ಸ್ಥಳದಲ್ಲಿ ಜಮಾಯಿಸಿದ್ದ ಸಂಘ ಪರಿವಾರದ ಕಾರ್ಯಕರ್ತರು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.