• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ ಅತಿಕ್ರಮಣದಾರರು ಅತಂತ್ರ- ರವೀಂದ್ರ ನಾಯ್ಕ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 2, 2022
in ಉತ್ತರ ಕನ್ನಡ
0
ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ ಅತಿಕ್ರಮಣದಾರರು ಅತಂತ್ರ- ರವೀಂದ್ರ ನಾಯ್ಕ.
0
SHARES
61
VIEWS
WhatsappTelegram Share on FacebookShare on TwitterLinkedin

ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ ಅತಿಕ್ರಮಣದಾರರು ಅತಂತ್ರ- ರವೀಂದ್ರ ನಾಯ್ಕ.

https://kannadatodaynews.net/wp-content/uploads/2022/12/VID-20221202-WA0101.mp4

ಕುಮಟ: ಅರಣ್ಯವಾಸಿಗಳ ಅರಣ್ಯ ಹಕ್ಕಿಗೆ ಸ್ಫಂದಿಸಿ, ಸರಕಾರ ಕಾನೂನಾತ್ಮಕವಾಗಿ ಸುಫ್ರೀಂ ಕೋರ್ಟನಲ್ಲಿ ಸ್ಫಂದಿಸದಿದ್ದಲ್ಲಿ ಅರಣ್ಯವಾಸಿಗಳು ಅತಂತ್ರವಾಗುವುದರಲ್ಲಿ ಸಂಶಯವಿಲ್ಲ, ಆದ್ದರಿಂದ ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರವಾಗಿ ರಾಜ್ಯಸರಕಾರ  ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಸರಕಾರಕ್ಕೆ ಹೇಳಿದರು.

ಅವರು ಇಂದು ಕುಮಟದ ಮಾಸ್ತಿಕಟ್ಟೆ ಸಭಾಭವನದಲ್ಲಿ ಜರುಗಿದ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾದ ಅರಣ್ಯ ಅತಿಕ್ರಮಣದಾರನ್ನು ಹಂತ ಹಂತವಾಗಿ ಒಕ್ಕಲೆಬ್ಬಿಸಲಾಗುದೆಂದು ರಾಜ್ಯ ಸರಕಾರ ಸುಫ್ರೀಂ ಕೋರ್ಟನಲ್ಲಿ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗುವರೆAದು ಅವರು ಹೇಳಿದರು.

ಸಭೆಯಲ್ಲಿ ತಾಲೂಕ ಅಧ್ಯಕ್ಷ ಮಂಜುನಾಥ ಮರಾಠಿ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮದಲ್ಲಿ ಜಗದಿಶ್ ಹರಿಕಾಂತ, ಸೀತಾರಾಮ ನಾಯ್ಕ ಬೊಗ್ರಿಬೈಲ್, ಪರಶುರಾಮ ಕರಿಕಟ್ಟಿ ಹೆಗಡೆ, ವೆಂಕಟ್ರಮಣ ಪಟಗಾರ ಚಿತ್ರಗಿ, ಯಾಕೂಬ್ ಬೆಟ್ಕುಳಿ, ಸಾರಂಬಿ ಬೆಟ್ಕುಳಿ, ಸುರೇಶ್ ಭಟ್ಟ ನಾಗೂರು, ರಾಮಚಂದ್ರ ಮರಾಠಿ ಸೇಡಿಗದ್ದೆ, ಕುಪ್ಪಯ್ಯ ಪಟಗಾರ್ ಕೋಡ್ಕಣಿ, ಮಹೇಂದ್ರ ನಾಯ್ಕ ಕತಗಾಲ್, ಕೈರುನ್ನಿಸಾ ಕಿಮಾನಿ, ಸದಾನಂದ ನಾಯ್ಕ, ಭವಾನಿ ಲುಮ್ಮ ಮರಾಠಿ ಶೆಡಿಗದ್ದೆ  ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಸಂಘಟನೆ:
ಅರಣ್ಯವಾಸಿಗಳ ಅರಣ್ಯ ಭೂಮಿ ಹಕ್ಕಿಗಾಗಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ, ಹೋರಾಟದಿಂದ ಮಾತ್ರ ಅರಣ್ಯ ಭೂಮಿ ಹಕ್ಕು ಸಿಗಲು ಸಾಧ್ಯ ಎಂದು ರವೀಂದ್ರ ನಾಯ್ಕ ಹೇಳಿದರು.

Related

Previous Post

ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಇಲ್ಲಿ ಎಲ್ಲ ಬದಲಾವಣೆಯನ್ನ ಹೈಕಮಾಂಡ ಮಾಡುತ್ತದೆ – ಮಾಜಿ ಶಾಸಕ ಮಂಕಾಳ ವೈದ್ಯ

Next Post

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Kannada News Desk

Kannada News Desk

Next Post
ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.