• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಯಲ್ಲಾಪುರದಲ್ಲಿ ಬಿಜೆಪಿಗೆ ತೊರೆದು ಕಾಂಗ್ರೆಸ್ ಸೇರಿದ ಶ್ರೀನಿವಾಸ ಭಟ್ಟ ಧಾತ್ರಿ

ವರದಿ-ಸೀತಾರಾಮ ಆಚಾರ್ಯ , ಶಿರಸಿ

Kannada News Desk by Kannada News Desk
December 5, 2022
in ಉತ್ತರ ಕನ್ನಡ
0
ಯಲ್ಲಾಪುರದಲ್ಲಿ ಬಿಜೆಪಿಗೆ ತೊರೆದು ಕಾಂಗ್ರೆಸ್ ಸೇರಿದ ಶ್ರೀನಿವಾಸ ಭಟ್ಟ ಧಾತ್ರಿ
0
SHARES
141
VIEWS
WhatsappTelegram Share on FacebookShare on TwitterLinkedin

ಯಲ್ಲಾಪುರದಲ್ಲಿ ಬಿಜೆಪಿಗೆ ತೊರೆದು
ಕಾಂಗ್ರೆಸ್ ಸೇರಿದ ಶ್ರೀನಿವಾಸ ಭಟ್ಟ ಧಾತ್ರಿ

ಯಲ್ಲಾಪುರ -ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ರಾಜಕೀಯವಾಗಿ ಭಾರಿ ಬದಲಾವಣೆ ನಡೆಯುತ್ತಿದ್ದು, ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ, ಬಿಜೆಪಿ ಮುಖಂಡ, ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಹಸಂಚಾಲಕ ಶ್ರೀನಿವಾಸ ಭಟ್ಟ ಧಾತ್ರಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇದು ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ. ಅವರು ಸದ್ಯದಲ್ಲೇ ಕಾಂಗ್ರೆಸ್ ಪಕ್ಷ ಸೇರುವ ಸುಳಿವು ನೀಡಿದ್ದಾರೆ.

ಶ್ರೀನಿವಾಸ ಭಟ್ಟ ಧಾತ್ರಿ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದು, ತಮ್ಮ ಜನಪರ ಕಾಳಜಿ ಮತ್ತು ಕೆಲಸಗಳಿಂದ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಚುನಾವಣಾ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದರು. ಈಗ ಬಿಜೆಪಿಗೆ ರಾಜೀನಾಮೆ ನೀಡುವ ಮೂಲಕ ಸಚಿವ ಶಿವರಾಮ ಹೆಬ್ಬಾರೊಂದಿಗಿನ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆದಿದ್ದಾರೆ.

ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಿಜೆಪಿ ತೊರೆದಿದ್ದು, ಡಿಸೆಂಬರ್ 15 ರಂದು ಕಾಂಗ್ರೆಸ್ ಸೇರಲಿದ್ದಾರೆ.
ಇದೀಗ ಯಲ್ಲಾಪುರ ಬಿಜೆಪಿ ಯುವ ಧುರೀಣ ಎನಿಸಿದ್ದ ಶ್ರೀನಿವಾಸ ಧಾತ್ರಿ ಸಹ ಕಾಂಗ್ರೆಸ್ ಸೇರುವ ಮೂಲಕ ಹೆಬ್ಬಾರ್ ಗೆ ನೇರ ಸವಾಲೆಸೆಯುವ ಸಾಧ್ಯತೆ ಕಂಡುಬರುತ್ತಿದೆ.

Related

Previous Post

ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗ

Next Post

ಹೊನ್ನಾವರದಲ್ಲಿ ನಾಯಿ ಬೇಟೆಯಾಡಲು ಮನೆ ಅಂಗಳಕ್ಕೆ ಬಂದ ಚಿರತೆ

Kannada News Desk

Kannada News Desk

Next Post
ಹೊನ್ನಾವರದಲ್ಲಿ ನಾಯಿ ಬೇಟೆಯಾಡಲು ಮನೆ ಅಂಗಳಕ್ಕೆ ಬಂದ ಚಿರತೆ

ಹೊನ್ನಾವರದಲ್ಲಿ ನಾಯಿ ಬೇಟೆಯಾಡಲು ಮನೆ ಅಂಗಳಕ್ಕೆ ಬಂದ ಚಿರತೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.