• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬೆಳಗಾಂವ ಅಧಿವೇಶನದಲ್ಲಿ ಅರಣ್ಯವಾಸಿಗಳ ಪರವಾಗಿ ನಿರ್ಣಯಿಸಲು  ಸರಕಾರಕ್ಕೆ ರವೀಂದ್ರ ನಾಯ್ಕ ಅಗ್ರಹ.

ವರದಿ-ಸೀತಾರಾಮ ಆರ್ ಆಚಾರ್ಯ, ಶಿರಸಿ

Kannada News Desk by Kannada News Desk
December 5, 2022
in ಉತ್ತರ ಕನ್ನಡ
0
ಬೆಳಗಾಂವ ಅಧಿವೇಶನದಲ್ಲಿ ಅರಣ್ಯವಾಸಿಗಳ ಪರವಾಗಿ ನಿರ್ಣಯಿಸಲು  ಸರಕಾರಕ್ಕೆ ರವೀಂದ್ರ ನಾಯ್ಕ ಅಗ್ರಹ.
0
SHARES
66
VIEWS
WhatsappTelegram Share on FacebookShare on TwitterLinkedin

ಬೆಳಗಾಂವ ಅಧಿವೇಶನದಲ್ಲಿ ಅರಣ್ಯವಾಸಿಗಳ ಪರವಾಗಿ ನಿರ್ಣಯಿಸಲು  ಸರಕಾರಕ್ಕೆ ರವೀಂದ್ರ ನಾಯ್ಕ ಅಗ್ರಹ.

ಯಲ್ಲಾಪುರ: ಮುಂಬರುವ ಬೆಳಗಾವಿಯಲ್ಲಿ ಜರುಗುವ ಚಳಿಗಾಲದ ಅಧಿವೇಶನದಲ್ಲಿ, ಅರಣ್ಯವಾಸಿಗಳ ಪರ ನಿರ್ಣಯಿಸಿ, ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಕುರಿತು ಅಂತಿಮ ವಿಚಾರಣೆ ಇರುವ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಯಲ್ಲಾಪುರ ತಾಲೂಕಿನ, ವೆಂಕಟರಮಣ ದೇವಾಲಯದ ಸಭಾಂಗಣದಲ್ಲಿ ಜರುಗಿದ, ಶಿರಸಿಯಲ್ಲಿ ಡಿ. ೧೭ ರಂದು ಜರಗುವ ಅರಣ್ಯವಾಸಿಗಳನ್ನ ಉಳಿಸಿ ಪೂರ್ವಭಾವಿ ಸಭೆಯನ್ನ ಉದ್ದೇಶಿಸಿ ಮಾತನಾಡುತ್ತಿದ್ದರು.

ಸುಫ್ರೀಂ ಕೋರ್ಟನಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಅರಣ್ಯವಾಸಿಗಳ ಭೂಮಿ ಹಕ್ಕಿನ ಕುರಿತು ಪರ್ಯಾಯ ಪರಿಹಾರ ನೀಡುವಲ್ಲಿ ಇಂದಿಗೂ ಚಿಂತಿಸದೇ ಇರುವ ಕುರಿತು ಅವರು ವಿಷಾದ ವ್ಯಕ್ತಪಡಿಸಿದರು.

ತಾಲೂಕ ಅಧ್ಯಕ್ಷ ಭಿಮ್ಸಿ ವಾಲ್ಕೀಕಿ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಸಿತಾರಾಮ ನಾಯ್ಕ ಕುಂದರಗಿ ಸ್ವಾಗತವನ್ನ ಮಾಡಿದರು, ದಿವಾಕರ ಮರಾಠಿ ಆನಗೋಡ, ವಿಠ್ಠಲ ಮಹಾಲೆ ದೇಹಳ್ಳಿ, ಜಗದೀಶ್ ಕುಣಬಿ, ಸಂತೋಷ ನಾಯ್ಕ ಮಳಲಗಾಂವ ಮುಂತಾದವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ರಾಘುವೇಂದ್ರ ಕುಣಬಿ ಮಲವಳ್ಳಿ, ಟಿಸಿ ಗಾಂವಕರ ಮಲವಳ್ಳಿ, ಭಾಸ್ಕರ ಗೌಡ ಹಿತ್ಲಳ್ಳಿ, ಮಾಬು ಕೋಕರೆ ಕಣ್ಣಿಗೇರಿ, ಸೀತಾರಾಮ ನಾಯ್ಕ ಕುಂದರಗಿ, ಸುರೇಸ್ ನಾಯ್ಕ ಕುಂದರಗಿ ಮುಂತಾದವರು ಉಪಸ್ಥಿತರಿದ್ದರು.

೬೯,೭೭೩ ಅರ್ಜಿ ತೀರಸ್ಕಾರ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆಯಲ್ಲಿ ಅರಣ್ಯ ಭೂಮಿ ಸಾಗುವಳಿ ಹಕ್ಕಿಗಾಗಿ ನೀಡಿದ ಅರ್ಜಿಗಳಲ್ಲಿ ಜಿಲ್ಲಾದ್ಯಂತ ೬೯,೭೭೩ ಅರ್ಜಿಗಳು ಪ್ರಥಮ ಹಂತದಲ್ಲಿ ತೀರಸ್ಕಾರವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಹಕ್ಕು ಮಂಜೂರಿಗೆ ಸಂಬAಧಿಸಿ ಪುನರ್ ಪರಿಶೀಲಿಸುವ ಸಂದರ್ಭದಲ್ಲಿ ಸೂಕ್ತ ಸಾಂದರ್ಭಿಕ ದಾಖಲೆ ನೀಡುವ ಕಾರ್ಯ ಜರುಗಬೇಕೆಂದು ರವೀಂದ್ರ ನಾಯ್ಕ ಹೇಳಿದರು.

Related

Previous Post

ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ -ದಯಾ ಮರಣ ನೀಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಸಂತ್ರಸ್ತ ಬಾಲಕಿಯ ತಾಯಿ*

Next Post

ಮಕ್ಕಳ ಗ್ರಾಮ ಸಭೆ’: ಶಾಲೆಯ ಅಗತ್ಯತೆ, ಮೂಲಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಚರ್ಚೆ!ಮಕ್ಕಳ ಅಗತ್ಯತೆಗಳನ್ನು ಪೂರೈಸಲು ಸಜ್ಜಾದ ಗ್ರಾಮಾಡಳಿತ

Kannada News Desk

Kannada News Desk

Next Post
ಮಕ್ಕಳ ಗ್ರಾಮ ಸಭೆ’: ಶಾಲೆಯ ಅಗತ್ಯತೆ, ಮೂಲಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಚರ್ಚೆ!ಮಕ್ಕಳ ಅಗತ್ಯತೆಗಳನ್ನು ಪೂರೈಸಲು ಸಜ್ಜಾದ ಗ್ರಾಮಾಡಳಿತ

ಮಕ್ಕಳ ಗ್ರಾಮ ಸಭೆ': ಶಾಲೆಯ ಅಗತ್ಯತೆ, ಮೂಲಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಚರ್ಚೆ!ಮಕ್ಕಳ ಅಗತ್ಯತೆಗಳನ್ನು ಪೂರೈಸಲು ಸಜ್ಜಾದ ಗ್ರಾಮಾಡಳಿತ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.