• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶ್ರೀ ವಾಸುಕಿ ಸರ್ಪ ದೇವಸ್ಥಾನ ಸರ್ಪನಕಟ್ಟೆ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ- ನಾಮಧಾರಿ ಸಮಾಜದ ಅಧ್ಯಕ್ಷರಿಂದ ಪತ್ರಿಕಾ ಪ್ರಕಟಣೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 6, 2022
in ಉತ್ತರ ಕನ್ನಡ
0
ಶ್ರೀ ವಾಸುಕಿ ಸರ್ಪ ದೇವಸ್ಥಾನ ಸರ್ಪನಕಟ್ಟೆ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ- ನಾಮಧಾರಿ ಸಮಾಜದ ಅಧ್ಯಕ್ಷರಿಂದ ಪತ್ರಿಕಾ ಪ್ರಕಟಣೆ
0
SHARES
301
VIEWS
WhatsappTelegram Share on FacebookShare on TwitterLinkedin

ಶ್ರೀ ವಾಸುಕಿ ಸರ್ಪ ದೇವಸ್ಥಾನ ಸರ್ಪನಕಟ್ಟೆ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ- ನಾಮಧಾರಿ ಸಮಾಜದ ಅಧ್ಯಕ್ಷರಿಂದ
ಪತ್ರಿಕಾ ಪ್ರಕಟಣೆ

ಭಟ್ಕಳ:- ಶ್ರೀ ವಾಸುಕಿ ಸರ್ಪ ದೇವಸ್ಥಾನ ಸರ್ಪನಕಟ್ಟೆ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣದ ದೇವಸ್ಥಾನ ಆಸರಕೇರಿಯ ಆಡಳಿತ ಮಂಡಳಿ ಪರವಾಗಿ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದು ಅಧ್ಯಕ್ಷ ಕ್ರಷ್ಣಾ ನಾಯ್ಕ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಸುಮಾರು 25 ವರ್ಷದಿಂದ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಪತಿಗಳಾದಂತಹ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮಿಜೀಯವರನ್ನು ಉತ್ತರಕನ್ನಡ ಜಿಲ್ಲೆಯ ನಾಮಧಾರಿ ಸಮಾಜದ ಕುಲಗುರುಗಳು ಅಂತಾ ಒಪ್ಪಿ ಸ್ವೀಕಾರ ಮಾಡಿದ್ದು ಇರುತ್ತದೆ. 2007 ನೇ ಇಸವಿಯಲ್ಲಿ ಕುಮಟಾದ ಮಣಕಿ ಮೈದಾನದಲ್ಲಿ ಸಮಸ್ತ ಉತರಕನ್ನಡ ಜಿಲ್ಲೆಯ ನಾಮಧಾರಿ ಸಮಾಜದವರು ಗುರುವಂದನಾ ಕಾರ್ಯಕ್ರಮ ನಡೆಸಿ ಅಧೀಕೃತವಾಗಿ ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ನಮ್ಮ ಕುಲಗುರುಗಳು ಎಂದು ಸ್ವೀಕಾರ ಮಾಡಿ ಘೋಷಣೆ ಮಾಡಲಾಗಿರುತ್ತದೆ.

ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಶಿಷ್ಯರೆಂದು ಸ್ವೀಕಾರ ಮಾಡಿದ್ದು, ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರು ದೈವಾದೀನರಾದ ನಂತರ ಅವರ ಶಿಷ್ಯರಾದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧಿಪತಿಗಳಾಗಿರುತ್ತಾರೆ. ಹಾಗಾಗಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿವರೇ ನಮ್ಮ ಸಮಾಜದ ಕುಲಗುರುಗಳಾಗಿರುತ್ತಾರೆ. ಹಾಗಾಗಿ ಉತ್ತರಕನ್ನಡ ಜಿಲ್ಲೆ ನಾಮಧಾರಿ ಸಮಾಜದವರಲ್ಲಿ ಯಾವುದೇ ರೀತಿಯ ಗೊಂದಲವಿರುವುದಿಲ್ಲ. ನಾಮಧಾರಿ ಸಮಾಜದ ಕುಲಗುರುಗಳು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರೇ ಆಗಿರುತ್ತಾರೆ.
ಸಾಮಾಜಿಕ ಜಾಲತಾಣದಲ್ಲಿ , ಬ್ಯಾನರುಗಳಲ್ಲಿ, ಆಮಂತ್ರಣ ಪತ್ರಿಕೆಯಲ್ಲಿ ಬರೆಯಲ್ಪಡುವ ಗೊಂದಲಮಯವಾದ ಹೇಳಿಕೆಗಳಿಗೆ ನಮ್ಮ ನಾಮಧಾರಿ ಸಮಾಜ ಬಾಂಧವರು
ಕಿವಿಗೊಡಬಾರದು.
ಶ್ರೀ ವಾಸುಕಿ ಸರ್ಪ ದೇವಸ್ಥಾನ ಸರ್ಪನಕಟ್ಟೆ ಇವರು ದಿನಾಂಕ 18/12/2022 ರಂದು ನಡೆಸುವ ಗುರುವಂದನಾ ಕಾರ್ಯಕ್ರಮ ಆಂಮತ್ರಣ ಪತ್ರಿಕೆಯಲ್ಲಿ ನಮ್ಮ ನಾಮಧಾರಿ ಸಮಾಜದ ಹೆಸರು ಮತ್ತು ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಹೆಸರು ಬಳಸಿರುವುದು ಅಕ್ಷಮ್ಯ ಅಪರಾಧ, ಹಾಗಾಗಿ ಅವರು ನಡೆಸುವ ಗುರುವಂದನಾ ಕಾರ್ಯಕ್ರಮಕ್ಕೆ ಸಂಭAದಪಟ್ಟAತೆ ನಮ್ಮ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣದ ದೇವಸ್ಥಾನ ಆಸರಕೇರಿಯಲ್ಲಿ ಆಡಳಿತ ಮಂಡಳಿ ಪರವಾಗಿ ಯಾವುದೇ ಕಾರ್ಯಕ್ರಮ ಇರುವುದಿಲ್ಲ. ಈ ಕಾರ್ಯಕ್ರಮದಲ್ಲಿ ನಮ್ಮ ಗುರುಮಠ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಭಾಗವಹಿಸುವುದಿಲ್ಲ. ಕಾರಣ ನಮ್ಮ ನಾಮಧಾರಿ ಸಮಾಜ ಭಾಂದವರು ಗೊಂದಲ ಪಡುವ ಅವಶ್ಯವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ನಾಮಧಾರಿ ಅಭಿವೃದ್ದಿ ಸಂಘ, ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದ ಗುರುಮಠ ಇದರ ಅಧ್ಯಕ್ಷರಾದ ಶ್ರೀ ಕೃಷ್ಣಾ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗುರುಮಠದ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಗುರುಮಠದ ಕಾರ್ಯದರ್ಶಿ ಮಾಸ್ತಿ ನಾಯ್ಕ, ಶ್ರೀರಾಮ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ, ಮಾಜಿ ಶಾಸಕ ಜೆ.ಡಿ.ನಾಯ್ಕ, ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಜರಿದ್ದರು.

Related

Previous Post

ಪ್ರೌಢಶಾಲಾ ಶಿಕ್ಷಕನಿಂದ ವರದಕ್ಷಿಣೆ ಕಿರುಕುಳ -ಪತ್ನಿ ನೇಣಿಗೆ ಶರಣು

Next Post

ಕೆಟ್ಟುನಿಂತಿದ್ದ ಲಾರಿಯ ಹಿಂಭಾಗಕ್ಕೆ ಲಗೇಜ್ ವಾಹನ ಡಿಕ್ಕಿ ಹೊಡೆದು ಒಬ್ಬ ಸಾವು

Kannada News Desk

Kannada News Desk

Next Post
ಕೆಟ್ಟುನಿಂತಿದ್ದ ಲಾರಿಯ ಹಿಂಭಾಗಕ್ಕೆ ಲಗೇಜ್ ವಾಹನ ಡಿಕ್ಕಿ ಹೊಡೆದು ಒಬ್ಬ ಸಾವು

ಕೆಟ್ಟುನಿಂತಿದ್ದ ಲಾರಿಯ ಹಿಂಭಾಗಕ್ಕೆ ಲಗೇಜ್ ವಾಹನ ಡಿಕ್ಕಿ ಹೊಡೆದು ಒಬ್ಬ ಸಾವು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.