• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿ. ೧೭ ಶಿರಸಿ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಗೆ ಮನೆಗೊಬ್ಬರಂತೆ ಬರಲು ರವೀಂದ್ರ ನಾಯ್ಕ ಕರೆ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 11, 2022
in ಉತ್ತರ ಕನ್ನಡ
0
ಡಿ. ೧೭ ಶಿರಸಿ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಗೆ ಮನೆಗೊಬ್ಬರಂತೆ ಬರಲು ರವೀಂದ್ರ ನಾಯ್ಕ ಕರೆ.
0
SHARES
81
VIEWS
WhatsappTelegram Share on FacebookShare on TwitterLinkedin

ಡಿ. ೧೭ ಶಿರಸಿ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಗೆ ಮನೆಗೊಬ್ಬರಂತೆ ಬರಲು ರವೀಂದ್ರ ನಾಯ್ಕ ಕರೆ.

ಕುಮಟ: ಅರಣ್ಯವಾಸಿಗಳ ಹಿತ ಕಾಪಾಡುವ ದಿಶೆಯಲ್ಲಿ, ಶಿರಸಿಯಲ್ಲಿ ಡಿ. ೧೭ ರಂದು ಸಂಘಟಿಸಲಾದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಗೆ ಮನೆಗೊಬ್ಬರಂತೆ ಅರಣ್ಯ ಅತಿಕ್ರಮಣದಾರರು ಆಗಮಿಸಿ ಅರಣ್ಯ ಅತಿಕ್ರಮಣದಾರರ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಕುಮಟ ತಾಲೂಕಿನ ಕತಗಾಲದಲ್ಲಿ ಡಿ. ೧೭ ರಂದು ಶಿರಸಿಯಲ್ಲಿ ಸಂಘಟಿಸಲಾದ ಅರಣ್ಯವಾಸಿಗಳನ್ನ ಉಳಿಸಿ ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ನಿರ್ದಿಷ್ಟ ಕಾಲಮಾನದಂಡದಡಿಯಲ್ಲಿ ಅರಣ್ಯ ಹಕ್ಕು ಅನುಷ್ಟಾನದ ಪ್ರಕ್ರಿಯೇ ಜರುಗಿಸಲು ಸರಕಾರವು ವಿಫಲವಾಗಿದೆ. ಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ ಅತಿಕ್ರಮಣದಾರರು ಬದ್ಧರಾಗಿರಬೇಕು. ಕಾನೂನಾತ್ಮಕ ಸಮಸ್ಯೆಗಳನ್ನ ಬಗೆಹರಿಸುವುದೊಂದಿಗೆ ಅರಣ್ಯ ಹಕ್ಕು ನೀಡುವಲ್ಲಿ ಸರಕಾರ ಬದ್ಧತೆಯನ್ನು ಪ್ರಕಟಿಸಬೇಕೆಂದು ಅವರು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನ ತಾಲೂಕ ಅಧ್ಯಕ್ಷ ಮಂಜುನಾಥ ಮರಾಠಿ ವಹಿಸಿದ್ದರು. ಸ್ವಾಗತ ಮತ್ತು ವಂದನಾರ್ಪಣೆಯನ್ನ ಮಹೇಂದ್ರ ನಾಯ್ಕ ಕತಗಾಲ ಅವರು ಮಾಡಿದರು. ಸಭೆಯಲ್ಲಿ ಕೃಷ್ಣಾನಂದ ವೆರ್ಣೆಕರ್, ರಾಜು ಗೌಡ, ಸೀತಾರಾಮ ನಾಯ್ಕ, ಜಗದೀಶ್ ನಾಯ್ಕ ಹೆಬೈಲ್, ಸಾಲಮಾಂ ಫರ್ನಾಂಡಿಸ್, ಮಾಲತಿ ಹೆಗಡೆ, ರಾಘು ಅಂಬಿಗ, ನಾಗರಾಜ ನಾಯ್ಕ

Related

Previous Post

ಹೆಂಡತಿಯನ್ನು ತನ್ನ ಸ್ನೇಹಿತರ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ಗಂಡ- ಪೊಲೀಸರಿಂದ ಆರೋಪಿ ವಿಕೃತ ಕಾಮಿ ಪತಿಯ ಬಂಧನ

Next Post

ಶಿವಮೊಗ್ಗದಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

Kannada News Desk

Kannada News Desk

Next Post
ಶಿವಮೊಗ್ಗದಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಶಿವಮೊಗ್ಗದಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.