• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ವೈಫಲ್ಯ; ಸರಕಾರ ಉನ್ನತ ಮಟ್ಟದ ಸಮಿತಿ ರಚಿಸಲು ರವೀಂದ್ರ ನಾಯ್ಕ ಅಗ್ರಹ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 12, 2022
in ಉತ್ತರ ಕನ್ನಡ
0
ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ವೈಫಲ್ಯ; ಸರಕಾರ ಉನ್ನತ ಮಟ್ಟದ ಸಮಿತಿ ರಚಿಸಲು ರವೀಂದ್ರ ನಾಯ್ಕ ಅಗ್ರಹ.
0
SHARES
63
VIEWS
WhatsappTelegram Share on FacebookShare on TwitterLinkedin

ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ವೈಫಲ್ಯ;
ಸರಕಾರ ಉನ್ನತ ಮಟ್ಟದ ಸಮಿತಿ ರಚಿಸಲು ರವೀಂದ್ರ ನಾಯ್ಕ ಅಗ್ರಹ.

ಜೊಯಿಡಾ: ಅರಣ್ಯ ಹಕ್ಕು ಕಾಯಿದೆ ಜಾರಿಗೆ ಬಂದು ಒಂದುವರೆ ದಶಕ ಕಳೆದರೂ ಅನುಷ್ಟಾನದಲ್ಲಿನ ವೈಫಲ್ಯದ ಕುರಿತು ಸರಕಾರ ಉನ್ನತ ಮಟ್ಟದ ಸಮಿತಿ ರಚಿಸಿ ಅನುಷ್ಟಾನದ ನ್ಯೂನತೆಯನ್ನ ಸರಿದೂಗಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆದ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಜೋಯಿಡಾ ತಾಲೂಕಿನ ಕುಣಬಿ ಭವನದಲ್ಲಿ ಜರುಗಿದ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸರಕಾರ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ವೈಫಲ್ಯಕ್ಕೆ ಕಾರಣವಾಗಿದೆ, ಕರ್ನಾಟಕ ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯಿದೆ ಕಾನೂನಿಗೆ ವ್ಯತಿರಿಕ್ತವಾಗಿ, ಕಾನೂನಿನ ವಿಧಿವಿಧಾನ ಅನುಸರಿಸದೇ ಹಾಗೂ ನಿರ್ದಿಷ್ಟ ದಾಖಲೆಗಳನ್ನ ಒತ್ತಾಯಿಸುವಿಕೆಯಿಂದ ಅರ್ಜಿಗಳು ತೀರಸ್ಕಾರವಾಗುತ್ತಿರುವುದು ವಿಷಾದಕರ. ಹೇಚ್ಚಿನ ಕಾನೂನಾತ್ಮಕ ಅಂಶಗಳ ಕುರಿತು ಅರಣ್ಯವಾಸಿಗಳ ಪರವಾಗಿ ರಾಜ್ಯ ಸರಕಾರವು ತೀರ್ಮಾನ ತೆಗೆದುಕೊಳ್ಳುವುದು ಅತೀ ಅವಶ್ಯವೆಂದು ರವೀಂದ್ರ ನಾಯ್ಕ ಹೇಳಿದರು.

ಅರಣ್ಯ ಇಲಾಖೆಗೆ ಎಚ್ಚರಿಕೆ:
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳು ಅರ್ಜಿ ಸಲ್ಲಿಸಿ ಅರ್ಜಿ ಮಂಜೂರಿ ಪ್ರಕ್ರೀಯೇ ಜರಗುತ್ತಿರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಮೇಲೆ ಅರಣ್ಯ ಸಿಬ್ಬಂದಿಗಳಿAದ ದೌರ್ಜನ್ಯ, ಕಿರುಕುಳ, ಮಾನಸಿಕ ಹಿಂಸೆ ನಿರಂತರವಾಗಿ ಜರಗುತ್ತಿರುವುದು ಖಂಡನಾರ್ಹ. ಅರಣ್ಯ ಸಿಬ್ಬಂದಿಗಳು ಇಂತಹ ಕೃತ್ಯ ಮುಂದುವರೆಸಿದ್ದಲ್ಲಿ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲಾಗುವುದೆಂದು ರವೀಂದ್ರ ನಾಯ್ಕ ಅರಣ್ಯ ಇಲಾಖೆಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಹೋರಾಟಗಾರರಾದ ಸುಭಾಷ್ ಗಾವಡಾ ಮಾತನಾಡುತ್ತಾ ಡಿ ೧೭ ರಂದು ಶಿರಸಿಯಲ್ಲಿ ಜರಗುವ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಗೆ ಸಹಸ್ರಾರು ಸಂಖ್ಯೆಯಲ್ಲಿ ಅರಣ್ಯ ಅತಿಕ್ರಮಣದಾರರು ಭಾಗವಹಿಸುತ್ತೇವೆ, ಹೋರಾಟದಿಂದ ಮಾತ್ರ ಅರಣ್ಯ ಹಕ್ಕು ಪಡೆಯಲು ಸಾಧ್ಯ, ಸಂಘಟನಾತ್ಮಕವಾಗಿ ಹೋರಾಟವನ್ನು ಮುಂದುವರೆಸುತ್ತಾ, ಅರಣ್ಯ ಸಿಬ್ಬಂದಿಗಳ ದೌರ್ಜನ್ಯವನ್ನು ನಿಯಂತ್ರಿಸುವ ಎಂದು ಹೇಳಿದರು. ಸಭೆಯಲ್ಲಿ ಬುಧ ಕಾಲಿಕರ, ಪ್ರಭಾಕರ ವೇಳಿಪ್, ಮಾಬ್ಲು ಕುಂಡಲಕರ್, ಶರಣಪ್ಪ ಗದ್ದಿ, ಅರುಣ್ ಅವೇಡಾ ಗ್ರಾಂ ಪಂಚಾಯತ ಸದಸ್ಯರು, ಸ್ವಾಮಿ ಉಳವಿ, ಸಂತೋಷ ಗಾವಡಾ, ಶಾಮಾ ಪ್ರಧಾನಿ ಮುಂತಾದವರು ಉಪಸ್ಥಿತರಿದ್ದರು.

Related

Previous Post

ಉತ್ತರ ಕನ್ನಡ, ಶಿವಮೊಗ್ಗ ಮತ್ತು ಹಾವೇರಿ ಈ ಮೂರು ಜಿಲ್ಲೆಗಳ 18 ಕಡೆಗಳಲ್ಲಿ ದೇವಸ್ಥಾನ, ಮನೆಗಳನ್ನು ಕಳ್ಳತನ ಹಾವೇರಿ ಪ್ರಾಥಮಿಕ ಶಾಲೆ ಶಿಕ್ಷಕ , ಖತರ್ನಾಕ್ ಕಳ್ಳ ವಸಂತ ಬಂಧನ

Next Post

24 ಮತ್ತು 25 ರಂದು ಅಂತರ್ ಜಿಲ್ಲಾ ಮಟ್ಟದ ದಿ.ಮನೋಜ ನಾಯ್ಕ ಸ್ಮರಣಾರ್ಥವಾಗಿ ಕಬಡ್ಡಿ ಪಂದ್ಯಾವಳಿ.

Kannada News Desk

Kannada News Desk

Next Post
24 ಮತ್ತು 25 ರಂದು ಅಂತರ್ ಜಿಲ್ಲಾ ಮಟ್ಟದ ದಿ.ಮನೋಜ ನಾಯ್ಕ ಸ್ಮರಣಾರ್ಥವಾಗಿ ಕಬಡ್ಡಿ ಪಂದ್ಯಾವಳಿ.

24 ಮತ್ತು 25 ರಂದು ಅಂತರ್ ಜಿಲ್ಲಾ ಮಟ್ಟದ ದಿ.ಮನೋಜ ನಾಯ್ಕ ಸ್ಮರಣಾರ್ಥವಾಗಿ ಕಬಡ್ಡಿ ಪಂದ್ಯಾವಳಿ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.