• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿ. ೧೭ ಐತಿಹಾಸಿಕ ಅರಣ್ಯವಾಸಿಗಳ ರ‍್ಯಾಲಿಗೆ ಭರ್ಜರಿ ತಯಾರಿ.

ವರದಿ- ಸೀತಾರಾಮ್ ಆಚಾರ್ಯ , ಶಿರಸಿ

Kannada News Desk by Kannada News Desk
December 15, 2022
in ಉತ್ತರ ಕನ್ನಡ
0
ಡಿ. ೧೭ ಐತಿಹಾಸಿಕ ಅರಣ್ಯವಾಸಿಗಳ ರ‍್ಯಾಲಿಗೆ ಭರ್ಜರಿ ತಯಾರಿ.
0
SHARES
90
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2022/12/VID-20221215-WA0064.mp4

ಡಿ. ೧೭ ಐತಿಹಾಸಿಕ ಅರಣ್ಯವಾಸಿಗಳ ರ‍್ಯಾಲಿಗೆ ಭರ್ಜರಿ ತಯಾರಿ.

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸಿ, ಸರಕಾರದ ಮೇಲೆ ಒತ್ತಡ ತರುವ ಹಿನ್ನೆಲೆಯಲ್ಲಿ ಡಿ. ೧೭ ರಂದು ಶಿರಸಿಯಲ್ಲಿ ಜರುಗಲಿರುವ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಗೆ ಹೋರಾಟಗಾರರ ವೇದಿಕೆಯು ಐತಿಹಾಸಿಕ ರ‍್ಯಾಲಿಯನ್ನಾಗಿ ಜರಗಿಸಲು ವ್ಯಾಪಕವಾದ ಭರ್ಜರಿ ತಯಾರಿಯನ್ನು ಹಮ್ಮಿಕೊಂಡಿರುತ್ತದೆ.

ಹೋರಾಟಗಾರರ ವೇದಿಕೆ ಕಾರ್ಯಕರ್ತರು ಅರಣ್ಯ ಅತಿಕ್ರಮಣದಾರರ ಪ್ರದೇಶಕ್ಕೆ ಭೇಟ್ಟಿ ನೀಡಿ, ಅರಣ್ಯ ಅತಿಕ್ರಮಣದಾರರಿಗೆ ರ‍್ಯಾಲಿಯ ಮಹತ್ವ ಮತ್ತು ಅರಣ್ಯವಾಸಿಗಳ ಮುಂದಿನ ಸಮಸ್ಯೆಗಳ ಮಾಹಿತಿ ನೀಡುವ ಕಾರ್ಯ ಜಿಲ್ಲಾದ್ಯಂತ ಜರಗುತ್ತಿದೆ. ಹೋರಾಟಗಾರರ ವೇದಿಕೆಯು ನಿರಂತರ ೩೨ ವರ್ಷ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಹೋರಾಟ ಜರುಗಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಭೂಮಿ ಹಕ್ಕಿಗಾಗಿ ನಿರ್ಣಾಯಕ ಹೋರಾಟಕ್ಕೆ ಹೋರಾಟಗಾರರ ವೇದಿಕೆಯು ಸನ್ನದ್ಧವಾಗಿದ್ದು ಇರುತ್ತದೆ.

ಮಹತ್ವಪೂರ್ಣವಾದ “ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿ”ಯಲ್ಲಿ ಸರಕಾರದ ಗಮನ ಸೆಳೆಯುವ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನ ಆಹ್ವಾನಿಸಿ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳನ್ನ ಮುಂದಿಡುವ ಪ್ರಯತ್ನ ಜಿಲ್ಲಾದ್ಯಂತ ಅರಣ್ಯ ಅತಿಕ್ರಮಣದಾರರ ಹೋರಾಟಗಾರರು ಮಾಡುತ್ತಿದ್ದಾರೆ.

ಶೇ. ೭೩ ರಷ್ಟು ಅರ್ಜೀ ತೀರಸ್ಕಾರ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ೮೯,೧೬೭ ಅರ್ಜಿಗಳು ದಾಖಲಿಸಿದ್ದು ಅವುಗಳಲ್ಲಿ ೨,೮೫೫ ಅರ್ಜಿಗಳಿಗೆ ಮಾತ್ರ ಬಾಧ್ಯತೆ ದೊರಕಿದೆ. ಸಲ್ಲಿಸುವಂತ ಅರ್ಜಿಗಳಲ್ಲಿ ೬೯,೭೩೩ ಅರ್ಜಿಗಳು ತೀರಸ್ಕಾರವಾಗಿರುವ ಹಿನ್ನೆಲೆಯಲ್ಲಿ ಡಿ ೧೭ ರಂದು ಸಂಘಟಿಸಲಾದ ಬೃಹತ್ ರ‍್ಯಾಲಿ ಮಹತ್ವಪೂರ್ಣದಾಗಿದೆ ಎಂದು ರವೀಂದ್ರ ನಾಯ್ಕ ಹೇಳಿದರು.

Related

Previous Post

ಭಾರತದ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎನ್ನುವ ಸಂದೇಶವನ್ನು ವಿಶ್ವಕ್ಕೆ ಸಾರಬೇಕು ಎನ್ನುವ ಗುರಿಯೊಂದಿಗೆ ಮಧ್ಯಪ್ರದೇಶದ ಆಶಾ ಮಾಲ್ವಿ ಎಂಬ ಯುವತಿ ಒಬ್ಬಂಟಿಯಾಗಿ ಸೈಕಲ್ ನಲ್ಲಿ ದೇಶ ಯಾತ್ರೆ

Next Post

ಎರಡು ವರ್ಷಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ-ಆರೋಪಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

Kannada News Desk

Kannada News Desk

Next Post
ಎರಡು ವರ್ಷಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ-ಆರೋಪಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

ಎರಡು ವರ್ಷಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ-ಆರೋಪಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.