• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ವೆಲ್ಫರ್ ಪಾರ್ಟಿ ಎಂ.ಎಲ್.ಎ ಅಭ್ಯರ್ಥಿಯಾಗಿ ಭಟ್ಕಳದ ಆಸಿಫ್ ಶೇಖ್ ಘೋಷಣೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 21, 2022
in ಉತ್ತರ ಕನ್ನಡ
0
ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ವೆಲ್ಫರ್ ಪಾರ್ಟಿ ಎಂ.ಎಲ್.ಎ ಅಭ್ಯರ್ಥಿಯಾಗಿ ಭಟ್ಕಳದ ಆಸಿಫ್ ಶೇಖ್ ಘೋಷಣೆ
0
SHARES
798
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ವೆಲ್ಫರ್ ಪಾರ್ಟಿ ಎಂ.ಎಲ್.ಎ ಅಭ್ಯರ್ಥಿಯಾಗಿ ಭಟ್ಕಳದ ಆಸಿಫ್ ಶೇಖ್ ಘೋಷಣೆ

ಭಟ್ಕಳ: ಮುಂಬರುವ ರಾಜ್ಯದ ವಿಧಾನಸಭಾ ಚುನಾವಣೆಗಾಗಿ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸೀಫ್ ಶೇಖ್ ವೆಲ್ಫೇರ್ ಪಾರ್ಟಿಯಿಂದ ಅಭ್ಯರ್ಥಿಯಾಗಲಿದ್ದಾರೆ ಎಂದು ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಘೋಷಿಸಿದರು.
ಅವರು ಬುಧವಾರ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಿದ್ದು ಒಮ್ಮತದ ಅಭ್ಯರ್ಥಿಯನ್ನಾಗಿ ಆಸೀಫ್ ಶೇಖ್ ರ ಹೆಸರನ್ನು ಅಂತಿಮಗೊಳಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವೆಲ್ಫೇರ್ ಪಾರ್ಟಿ ಮೌಲ್ಯಧಾರಿತ ರಾಜಕಾರಣಕ್ಕಾಗಿ ರಾಜ್ಯದ ಹಲವು ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಭಟ್ಕಳ ಕ್ಷೇತ್ರದಲ್ಲಿ ಪ್ರಥಮವಾಗಿ ಅಭ್ಯರ್ಥಿಯ ಘೋಷಣೆಯಾಗಿದೆ ಎಂದರು. ರಾಜಕೀಯದ ಹೆಸರಲ್ಲಿ ಇಂದು ದೊಂಬರಾಟ ನಡೆಯುತ್ತಿದ್ದು ಜನರು ಆಯ್ಕೆ ಮಾಡಿ ಕಳುಹಿಸಿದ ಅಭ್ಯರ್ಥಿಗಳು ಜನರ ಸಮಸ್ಯೆಗಳನ್ನು ಮರೆತು ಜಾತಿ ಧರ್ಮದ ಹೆಸರಲ್ಲಿ ಕಚ್ಚಾಟ ನಡೆಸುತ್ತಿದ್ದಾರೆ. ವೆಲ್ಫೇರ್ ಪಾರ್ಟಿ ರಾಜಕೀಯಕ್ಕೆ ಅಂಟಿದ ಈ ಕಳಂಕವನ್ನು ದೂರ ಮಾಡಲು ೨೦೧೧ರಿಂದ ನಿರಂತರವಾಗಿ ಮೌಲ್ಯಧಾರಿತ ರಾಜಕಾರಣ ಮಾಡುತ್ತಿದೆ. ಒಂದು ಪಕ್ಷದಿಂದ ಗೆದ್ದು ಮತ್ತೊಂದು ಪಕ್ಷಕ್ಕೆ ಪಲಾಯನ ರಾಷ್ಟಿçÃಯ ಪಕ್ಷಗಳನ್ನು ಜನರು ತಿರಸ್ಕರಿಸಿ ಉತ್ತಮ ಆಡಳಿತ ನೀಡುವ ವೆಲ್ಫೇರ್ ಪಾರ್ಟಿಯನ್ನು ಹೆಚ್ಚಿನ ಬಹುಮಾತದಿಂದ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಆಸೀಫ್ ಶೇಖ್ ಜನಪರ ಹೋರಾಟಗಾರನಾಗಿದ್ದು ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಭಟ್ಕಳದಲ್ಲಿ ಎಲ್ಲ ರೀತಿಯ ಸಮಸ್ಯೆಗಳ ಕುರಿತು ಅವರು ಗಂಭೀರವಾಗಿ ಚಿಂತಿಸುತ್ತಾರೆ. ಇಂತಹ ವ್ಯಕ್ತಿಯನ್ನು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಮತದಾರರು ಆಯ್ಕೆ ಮಾಡಿ ಕಳುಹಿಸುತ್ತಾರೆ ಎಂದ ಅವರು ಜನಬಲ ಹಣಬಲದ ನಡುವೆ ನಮ್ಮ ಅಭ್ಯರ್ಥಿ ಮೌಲ್ಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೋಮುವಾದಿ ಫ್ಯಾಸಿಸ್ಟ್ ಶಕ್ತಿಗಳನ್ನು ಇಂದು ಜನರು ದೂರ ಇಡುತ್ತಿದ್ದಾರೆ. ಜಾತ್ಯತೀತೆಯ ಸೋಗಿನಲ್ಲಿ ಕಾಂಗ್ರೇಸ್ ಏನೆಲ್ಲ ಮಾಡುತ್ತಿದೆ ಎಂಬುದು ಜನರಿಗೆ ತಿಳಿದಿದೆ. ಆದ್ದರಿಂದ ಈ ಬಾರಿ ಖಂಡಿತವಾಗಿಯೂ ಜನರು ವೆಲ್ಫೇರ್ ಪಾರ್ಟಿಯ ಅಭ್ಯರ್ಥಿಯನ್ನು ಆಶೀರ್ವದಿಸುತ್ತಾರೆ ಎಂದು ಹೇಳಿದರು. ಕಾಂಗ್ರೇಸ್ ಮೇಲಿನ ಭರವಸೆಯಿಂದ ಜನರು ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಕಳೆದ ಬಾರಿ ೧೭ಕ್ಕೂ ಹೆಚ್ಚು ಮಂದಿ ಕಾಂಗ್ರೇಸ್ ಶಾಸಕರು ಬಿಜೆಪಿಯನ್ನು ಅಪ್ಪಿಕೊಂಡರು. ಆದ್ದರಿಂದ ಜನರಿಗೆ ಕಾಂಗ್ರೇಸ್ ಮೇಲಿನ ವಿಸ್ವಾಸವನ್ನು ಕಳೆದುಕೊಂಡಿದ್ದಾರೆ. ಈಗ ಸಣ್ಣಪಕ್ಷಗಳ ಕಡೆಗೆ ಅವರು ಮುಖ ಮಾಡಿದ್ದಾರೆ. ವೆಲ್ಫೇರ್ ಪಾರ್ಟಿಗೆ ಈ ಬಾರಿ ರಾಜ್ಯದಲ್ಲಿ ಉತ್ತಮ ವಾತವರಣವಿದೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಫಾರೂಖ್ ಮಾಸ್ಟರ್, ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ ಅಸದಿ, ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಬ್ದುಲ್ ಅಝೀಜ್ ಜಾಗರ‍್ದಾರ್, ಮುಖಂಡರಾದ ಅಬ್ದುಲ್ ಮಾಜಿದ ಕೋಲಾ ಮತ್ತಿತರರು ಉಪಸ್ಥಿತರಿದ್ದರು.

Related

Previous Post

ಕಾಲೇಜು ಹಿಂದೂ ಹುಡುಗಿಗೆ ನಡು ರಸ್ತೆಯಲ್ಲಿ ಕಿಸ್ ಮತ್ತು ಹಗ್ ಮಾಡಿದ ಮುಸ್ಲಿಂ ಹುಡುಗ- ಲವ್ ಜಿಹಾದ್ ಶಂಕೆ?

Next Post

ಚೀನಾದಲ್ಲಿ ಕೋವಿಡ್ ಭಾರಿ ಪ್ರಮಾಣದಲ್ಲಿ ಹೆಚ್ಚಳ- ರಾಜ್ಯಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ

Kannada News Desk

Kannada News Desk

Next Post
ಚೀನಾದಲ್ಲಿ ಕೋವಿಡ್ ಭಾರಿ ಪ್ರಮಾಣದಲ್ಲಿ ಹೆಚ್ಚಳ- ರಾಜ್ಯಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ

ಚೀನಾದಲ್ಲಿ ಕೋವಿಡ್ ಭಾರಿ ಪ್ರಮಾಣದಲ್ಲಿ ಹೆಚ್ಚಳ- ರಾಜ್ಯಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.