• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪರಶುರಾಮ ಸ್ಪೋರ್ಟ್ಸ್ ಕ್ಲಬ್ ಭಟ್ಕಳ ಇವರ ಆಶ್ರಯದಲ್ಲಿ ಮುಟ್ಟಳ್ಳಿಯಲ್ಲಿ ಇಂದು ಮತ್ತು ನಾಳೆ ಅಂತ‌ರ ಜಿಲ್ಲಾ ಕಬಡ್ಡಿ ಪಂದ್ಯಾವಳಿ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 24, 2022
in ಉತ್ತರ ಕನ್ನಡ
0
ಪರಶುರಾಮ ಸ್ಪೋರ್ಟ್ಸ್ ಕ್ಲಬ್ ಭಟ್ಕಳ ಇವರ ಆಶ್ರಯದಲ್ಲಿ ಮುಟ್ಟಳ್ಳಿಯಲ್ಲಿ ಇಂದು ಮತ್ತು ನಾಳೆ ಅಂತ‌ರ ಜಿಲ್ಲಾ ಕಬಡ್ಡಿ ಪಂದ್ಯಾವಳಿ
0
SHARES
119
VIEWS
WhatsappTelegram Share on FacebookShare on TwitterLinkedin

 

 

ಪರಶುರಾಮ ಸ್ಪೋರ್ಟ್ಸ್ ಕ್ಲಬ್ ಭಟ್ಕಳ ಇವರ ಆಶ್ರಯದಲ್ಲಿ ಮುಟ್ಟಳ್ಳಿಯಲ್ಲಿ ಇಂದು ಮತ್ತು ನಾಳೆ ಅಂತ‌ರ ಜಿಲ್ಲಾ ಕಬಡ್ಡಿ ಪಂದ್ಯಾವಳಿ

ಭಟ್ಕಳ: ಪ್ರಸಿದ್ಧ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ಭಟ್ಕಳ ಇವರ ಆಶ್ರಯದಲ್ಲಿ ಇಲ್ಲಿನ ಮುಟ್ಟಳ್ಳಿ ಬಯಲು ಪ್ರದೇಶದಲ್ಲಿ ದಿವಂಗತ ಕಬಡ್ಡಿ ಆಟಗಾರ ಮನೋಜ ನಾಯ್ಕ ಸ್ಮರಣಾರ್ಥ ಇಂದು ಮತ್ತು ನಾಳೆ ಅಂತ‌ ಜಿಲ್ಲಾ ಕಬಡ್ಡಿ
ಪಂದ್ಯಾವಳಿಯನ್ನು
ನಡೆಯಲಿದೆ.
ಪಂದ್ಯಾವಳಿಯನ್ನು ಒಂದೇ ಸಮನೆ 3000,ಜನರು ವೀಕ್ಷಿಸಲು ಅನುಕೂಲವಾಗುವಂತೆ ಅತ್ಯುತ್ತಮವಾದ ಗ್ಯಾಲರಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಯಾವುದೇ ಟಿಕೆಟ್ ವ್ಯವಸ್ಥೆ ಇಲ್ಲದೆ ಪಂದ್ಯಾವಳಿಯನ್ನು ಉಚಿತವಾಗಿ ವೀಕ್ಷಣೆ ಮಾಡಬಹುದಾಗಿದೆ.

 


ರಾಜ್ಯದ ಜಿಲ್ಲೆಯಿಂದ ಈಗಾಗಲೇ ಆಗಮಿಸಿದ ಕಬ್ಬಡಿ ತಂಡಗಳಾದ ಹಾವೇರಿ,ಶಿವಮೊಗ್ಗ,ಚಿಕ್ಕಮಗಳೂರ,ಕೊಲ್ಲೂರು,ಮಂಗಳೂರು,ಮುಂಡಗೊಡ,ದಾವಣಗೆರೆ,
ಬಾಗಲಕೋಟೆ,ಧಾರವಾಡ ತಂಡಗಳು ಸೇರಿದಂತೆ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು,ನಾಳೆ ಇತರೆ ಬಾಗದ ತಂಡವು ಆಗಮಿಸಿಲಿದೆ.
ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನಿರ್ವಹಿಸಲಿದ್ದು
ಅಧ್ಯಕ್ಷತೆಯನ್ನು ಶಾಸಕ ಸುನೀಲ ನಾಯ್ಕ ವಹಿಸಿದ್ದು,
ಕ್ರೀಡಾಂಗಣ ಉದ್ಘಾಟನೆಯನ್ನು ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ,ಅಧ್ಯಕ್ಷರು ಗೋವಿಂದ ನಾಯ್ಕ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾದ: ಮಾಜಿ ಶಾಸಕ ಜೆ.ಡಿ. ನಾಯ್ಕ,ಮುಟ್ಟಳ್ಳಿ ಗ್ರಾಂ.ಪಂ.ಅಧ್ಯಕ್ಷ ಶೇಷಗಿರಿ ಕೃಷ್ಣ ನಾಯ್ಕ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದೇವಿದಾನ ಮೊಗೇರ,
ಉತ್ತರ ಕನ್ನಡ ಜಿಲ್ಲಾ ಅಮೇಚು‌ ಕಬ್ಬಡ್ಡಿ ಅಸೋಸಿಯೇಶನ್
ಅಧ್ಯಕ್ಷರು ಸೂರಜ ನಾಯ್ಕ ಸೋನಿ,ಉದ್ದಿಮೆದಾರಾದ ರಾಜೇಶ ಬಿ. ನಾಯ‌ಕ,ಕಾಂಗ್ರೆಸ್‌ ಮುಖಂಡರು, ತೇಜಸ್ವಿನಿ ಚಾರಿಟೇಬಲ್ ಟ್ರಸ್ಟ್, ಬೆಂಗಳೂರು ಅಯ್ಯಪ್ಪ ನಾಯ್ಕ,
ಪರಶುರಾಮ ತಂಡದ ಸಂಸ್ಥಾಪಕ ಅಧ್ಯಕ್ಷರಾದ ಎಂ.ಬಿ. ನಾಯ್ಕ,
ನ್ಯಾಶನಲ್ ಕ್ಲಿನಿಕ್ ಶಿರಾಲಿಯ ಡಾ ನಾಸಿಮ್ ಖಾನ,
ಅತಿಥಿಗಳಾದ: ಅಬ್ದುಲ್ ರವೂಫ್ ನೈತೆ,ಜಿ.ಜಿ ಶಂಕರ್ ಹೊನ್ನಾವರ,
ನಂಜಿರ್ ಖಾಸೀಮ್ ಜಿ,ಅರುಣ್ ಜಿ ನಾಯ್ಕ,ಬಿ.ಎಚ್ ಹನುಮಂತಪ್ಪ,
ಶ್ರೀಮತಿ ಶಿವಾನಿ ಶಾಂತರಾಮ,
ಲಕ್ಷ್ಮಿ ನಾರಾಯಣ ನಾಯ್ಕ,ಮಾಸ್ತಪ್ಪ ಎಲ್ ನಾಯ್ಕ,ಕೃಷ್ಣ ಗೋವಿಂದ ನಾಯ್ಕ,ಗಣೇಶ ಎಸ್ ನಾಯ್ಕ,ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು,
ರವಿವಾರ ನಡೆವ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ
ಅಧ್ಯಕ್ಷತೆಯನ್ನು ಮಾಜಿ ಶಾಸಕ ಮಂಕಾಳ ಎಸ್. ವೈದ್ಯ, ಹಾಗೂ ಮುಖ್ಯ ಅತಿಥಿಗಳಾದ: ‌ನಾಮಧಾರಿ ಸಮಾಜ,
ಅಧ್ಯಕ್ಷರ ಕೃಷ್ಣ ನಾಯ,ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ,ನಾಗಯಕ್ಷೇ ಧರ್ಮದರ್ಶಿ ರಾಮದಾಸ ಪ್ರಭು,
ಮಂಗಳ ಕೋ-ಆಪರೇಟಿವ್ ಸೊಸೈಟಿ,ಅಧ್ಯಕ್ಷರ ಪರಮೇಶ್ವರ ದೇವಾಡಿಗ,ಅನಿವಾಸಿ ಭಾರತೀಯ ಹಾಗೂ ಉದ್ಯಮಿ
ಮುನೇರಿ ಅತಿಕ್ ರೆಹಮಾನ್,ಡಿ.ವೈ.ಎಸ್.ಪಿ.ಕೆ.ಯು ಬೆಳ್ಳಿಯಪ್ಪ,ಕುಮಟಾ ಕಾಂಗ್ರೆಸ್‌ ಮುಖಂಡರಾದ ಮಂಜುನಾಥ ನಾಯ್ಕ,ಕಾಯ್ಕಿಣಿ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಧರ ನಾಯ್ಕ,ಉದ್ಯಮಿದಾರಾದ ಈಶ್ವರ ನಾಯ್ಕ,ಕರ್ನಾಟಕ ರಾಜ್ಯ ಅಮೇಚರ್ ಕಬಡ್ಡಿ ಅಸೋಸಿಯೇಶನ್‌ ಉಪಾದ್ಯಕ್ಷರಾದ ರಮಾನಂದ ನಾಯ್ಕ,
ಭಾರತ ತಂಡದ ಮಾಜಿ ಆಟಗಾರಾದ ಜಗದೀಶ್ ಕುಂಬ್ಲೆ,
ಪರಶುರಾಮ ಸ್ಫೋರ್ಟ್ಸ್ ಕ್ಲಬ್ ಮಾಜಿ ಅಧ್ಯಕ್ಷರು,
ವೆಂಕಟೇಶ ದೇವಾಡಿಗ,ಭಟ್ಕಳ ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾದ ವೆಂಕಟೇಶ ಎನ್. ನಾಯ್ಕ ಅಂಗಡಿಮನೆ,
ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಮೀನಾಕ್ಷಿ ಜೆ. ನಾಯ್ಕ,ಸತ್ಕಾರ ಹೋಟೆಲ್ ಮಾಲೀಕರಾದ ಚಂದ್ರು ಕೆ. ನಾಯ್ಕ,ಪರುಶುರಾಮ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಗಣೇಶ ಎಸ್.ನಾಯ್ಕ, ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ
ಭಾಗವಹಿಸಲಿದ್ದಾರೆ.
ಪಂದ್ಯಾವಳಿಯ ಪ್ರಥಮ ಬಹುಮಾನ 44,444 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 33,333 ನಗದು ಹಾಗೂ ಆಕರ್ಷಕ ಟ್ರೋಫಿ,  ತೃತೀಯ ಮತ್ತು ಚತುರ್ಥ ಬಹುಮಾನ 11,111 ನಗದು ಹಾಗೂ ಆಕರ್ಷಕ ಟ್ರೋಫಿಯೊಂದಿಗೆ ವೈಯಕ್ತಿಕ ಬಹುಮಾನ ಆಯೋಜಿಸಾಗಿದೆ.
ಅಲ್ಲದೇ ಉತ್ತಮ ರೈಡರ್, ಕ್ಯಾಚರ್, ಸರಣಿ ಶ್ರೇಷ್ಠ ಸೇರಿದಂತೆ ವೈಯಕ್ತಿಕವಾಗಿಯೂ ಬಹುಮಾನಗಳನ್ನು ವಿತರಿಸಲಾಗುವುದು.

Related

Previous Post

ರಾಸಾಯನಿಕ ತುಂಬಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 63 ರ ಅಂಕೋಲಾ‌ದಲ್ಲಿ ಬೆಂಕಿಗಾಹುತಿ

Next Post

ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ

Kannada News Desk

Kannada News Desk

Next Post
ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.