• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕುವುದು ಕಾಲದ ಬೇಡಿಕೆಯಾಗಿದೆ-ಅನಿವಾಸಿ ಉದ್ಯಮಿ ಅತಿಕರ‍್ರಹ್ಮಾನ್ ಮುನಿರಿ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 25, 2022
in ಉತ್ತರ ಕನ್ನಡ
0
ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕುವುದು ಕಾಲದ ಬೇಡಿಕೆಯಾಗಿದೆ-ಅನಿವಾಸಿ ಉದ್ಯಮಿ ಅತಿಕರ‍್ರಹ್ಮಾನ್ ಮುನಿರಿ
0
SHARES
4
VIEWS
WhatsappTelegram Share on FacebookShare on TwitterLinkedin

ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕುವುದು ಕಾಲದ ಬೇಡಿಕೆಯಾಗಿದೆ-ಅನಿವಾಸಿ ಉದ್ಯಮಿ ಅತಿಕರ‍್ರಹ್ಮಾನ್ ಮುನಿರಿ
ಎಸ್.ಐ.ಓ ದಿಂದ ಸೈಬರ್ ಕ್ರೈಮ್ ಮತ್ತು ಡಿಜಿಟಲ್ ಗೌಪ್ಯತೆ ಕುರಿತು ಕಾರ್ಯಾಗಾರ

ಭಟ್ಕಳ : ಇಂದು ಯುವಕರಲ್ಲಿ ತಲ್ಲಣವನ್ನುಂಟು ಮಾಡುತ್ತಿರುವ ಸೈಬರ್ ಅಪರಾಧಗಳು ವಿದ್ಯಾರ್ಥಿ ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಇದಕ್ಕೆ ಕಡಿವಾಣ ಹಾಕುವುದು ಕಾಲದ ಬೇಡಿಕೆಯಾಗಿದೆ ಎಂದು ಅನಿವಾಸಿ ಭಾರತೀಯ ಉದ್ಯಮಿ ಭಟ್ಕಳ್ ಮುಸ್ಲಿಮ್ ಖಲೀಝ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಅತಿಕರ‍್ರಹ್ಮಾನ್ ಮುನಿರಿ ಅಭಿಪ್ರಾಯಪಟ್ಟರು.
ಅವರು ಶನಿವಾರ ಸಂಜೆ ಇಲ್ಲಿನ ನವಾಯತ್ ಕಾಲೋನಿಯಲ್ಲಿರುವ ರಾಬಿತಾ ಸೂಸೈಟಿಯ ಕಾಝಿಯಾ ಮುಹಮ್ಮದ್ ಹಸನ್ ಸಭಾಂಗಣದಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಭಟ್ಕಳ ಶಾಖೆ ಆಯೋಜಿಸಿದ್ದ ಸೈಬರ್ ಕ್ರೈಮ್ ಮತ್ತು ಡಿಜಿಟಲ್ ಗೌಪ್ಯತೆ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸೈಬರ್ ಅಪರಾಧ ತಡೆ ಕುರಿತಂತೆ ವಿದ್ಯಾರ್ಥಿಗಳಲ್ಲಿ ಚಿಂತನೆ ಮೂಡಿದ್ದೇ ಒಂದು ಅದ್ಭುತವಾಗಿದೆ. ಇಂತಹ ಚಿಂತನೆಗಳನ್ನು ಪ್ರತಿಯೊಬ್ಬ ಯುವಕರು ಬೆಳೆಸಿಕೊಂಡಾಗ ದೇಶದ ಪ್ರಗತಿ ಮತ್ತು ಉನ್ನತಿಯತ್ತ ಸಾಗುತ್ತದೆ ಎಂದು ಹೇಳಿದ ಅವರು ವಿದ್ಯಾರ್ಥಿ ಯುವಕರು ಸಕರಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ, ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.
ಅಝೀಂ ಪ್ರೇಂಜಿ ವಿಶ್ವವಿದ್ಯಾಲಯದ ಉಪನ್ಯಾಸಕ ಮುಜಾಹಿದ್-ಉಲ್-ಇಸ್ಲಾಂ, ಡಿಜಿಟಲ್ ಗೌಪತ್ಯೆ ಕುರಿತಂತೆ, ಎಂ.ಎನ್.ಸಿ ಮಂಗಳೂರು ಇದರ ಸಿನಿಯರ್ ಸಾಫ್ಟೆ÷್ವÃರ್ ಇಂಜಿಯನಿಯರ್ ಸಲ್ಮಾನ್ ಕುದ್ರೋಳಿ ಸೈಬರ್ ಸೆಕ್ಯುರಿಟಿ ಕುರಿತಂತೆ ಮಾಹಿತಿ ನೀಡಿದರು.
ಎಸ್.ಐ.ಓ ಭಟ್ಕಳ ಶಾಖೆಯ ಕಾರ್ಯದರ್ಶಿ ಮಷಾಯಿಖ್ ತಾಲೀಶ್ ಪ್ರಸ್ತಾವಿಕವಾಗಿ ಮಾತನಾಡಿದರು. ಅಬ್ದುಲ್ ಲತೀಫ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನೀಯರು, ಯುವಕರು ಭಾಗವಹಿಸಿದ್ದರು.

Related

Previous Post

ಬಿ.ಕೆ ಹರಿಪ್ರಸಾದ ಮತ್ತು ಅವರ ಜಾತಿ ಕಸುಬಿನ ಬಗ್ಗೆ ಮಾಜಿ ಸಚಿವ ಸಿ.ಟಿ.ರವಿ ಟೀಕೆ- ಭಟ್ಕಳ ಕಾಂಗ್ರೆಸ್ ಮುಖಂಡ , ನ್ಯಾಯವಾದಿ ಸಂತೋಷ್ ನಾಯ್ಕ ಖಂಡನೆ

Next Post

ನವಾಯತ್ ಕಾಲೋನಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬಿಸಿಯೂಟ ಆಹಾರ ತಯಾರಿಕಾ ಸ್ಪರ್ಧೆ

Kannada News Desk

Kannada News Desk

Next Post
ನವಾಯತ್ ಕಾಲೋನಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬಿಸಿಯೂಟ ಆಹಾರ ತಯಾರಿಕಾ ಸ್ಪರ್ಧೆ

ನವಾಯತ್ ಕಾಲೋನಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬಿಸಿಯೂಟ ಆಹಾರ ತಯಾರಿಕಾ ಸ್ಪರ್ಧೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.