• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯ ಭೂಮಿ ಹಕ್ಕು ಹೋರಾಟ; ೨೦೨೨- ಹೋರಾಟದ ವರ್ಷ.

ವರದಿ-ಸೀತಾರಾಮ ಆಚಾರ್ಯ, ಶಿರಸಿ

Kannada News Desk by Kannada News Desk
December 31, 2022
in ಉತ್ತರ ಕನ್ನಡ
0
ಅರಣ್ಯ ಭೂಮಿ ಹಕ್ಕು ಹೋರಾಟ; ೨೦೨೨- ಹೋರಾಟದ ವರ್ಷ.
0
SHARES
72
VIEWS
WhatsappTelegram Share on FacebookShare on TwitterLinkedin

ಅರಣ್ಯ ಭೂಮಿ ಹಕ್ಕು ಹೋರಾಟ;
೨೦೨೨- ಹೋರಾಟದ ವರ್ಷ.

ಶಿರಸಿ: ಅರಣ್ಯ ಭೂಮಿ ಹಕ್ಕಿಗಾಗಿ ಹೋರಾಟಗಾರರ ವೇದಿಕೆಯ ಪರ ಮೂವತ್ತೇರಡನೇ ವರ್ಷವಾದ ೨೦೨೨ ರಲ್ಲಿ  ಹೋರಾಟದ ಇತಿಹಾಸದಲ್ಲಿಯೇ ವಿಭಿನ್ನ ಹೋರಾಟದ ಮೂಲಕ ‘೨೦೨೨- ಹೋರಾಟದ ವರ್ಷ’ವನ್ನಾಗಿ ಹೋರಾಟಗಾರರ ವೇದಿಕೆಯಿಂದ ಉಲ್ಲೇಖಿಸಲ್ಪಟ್ಟಿದೆ ಎಂದು ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

೨೦೨೨ರಲ್ಲಿ ಹೋರಾಟಗಾರರ ವೇದಿಕೆಯಿಂದ ಸಾಂಘೀಕ ಮತ್ತು ಕಾನೂನಾತ್ಮಕ, ಕಾನೂನು ತಿಳುವಳಿಕೆ, ಉರುಳು ಸೇವೆ, ಅರಣ್ಯವಾಸಿಗಳನ್ನ ಉಳಿಸಿ, ಭೂಮಿ ಹಕ್ಕಿಗಾಗಿ ಹಳ್ಳಿ ಕಡೆ ನಡಿಗೆ, ಅರಣ್ಯ ಸಿಬ್ಬಂದಿಗಳ ದೌರ್ಜನ್ಯಕ್ಕೆ ತೀವ್ರ ಪ್ರತಿಭಟನೆ, ಪಾದಯಾತ್ರೆ, ಉಚಿತವಾಗಿ ಜಿಪಿಎಸ್ ಮೇಲ್ಮನವಿ ಅಭಿಯಾನ, ಸರಕಾರದೊಂದಿಗೆ ಸಮಾಲೋಚನೆ, ಕಾನೂನಾತ್ಮಕ ಅಂಶಗಳನ್ನ ಒಳಗೊಂಡಿರುವ ಮೂವತ್ತು ವರ್ಷ ಹೋರಾಟದ ಸ್ಮರಣ ಸಂಚಿಕೆ ಬಿಡುಗಡೆ, ಅರಣ್ಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಹಾಗೂ ಅರಣ್ಯವಾಸಿಗಳಿಗೆ ಜಾಗೃತೆ ಮೂಡಿಸುವ ಉದ್ದೇಶದಿಂದ ಹೋರಾಟದ ವಾಹಿನಿ ಮೂಲಕ ಜಾಗೃತ ಕಾರ್ಯಕ್ರಮ ಮುಂತಾದ ವಿಭಿನ್ನ ರೀತಿಯ ಹೋರಾಟಗಳು ೨೦೨೨ ನೇ ಇಸವಿಯ ಹೋರಾಟದ ಪುಟಗಳಿಗೆ ಇಂದು ಸೇರಲ್ಪಟ್ಟಿದೆ ಎಂದು ಅವರು ಹೇಳಿದರು.

ಸರಕಾರದ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೋರತೆಯಿಂದ ಸಮಸ್ಯೆಗೆ ಪರಿಹಾರ ದೊರಕದೇ ಇರುವುದು ವಿಷಾದಕರ. ಸುಫ್ರೀಂ ಕೋರ್ಟನಲ್ಲಿ ರಾಜ್ಯ ಸರಕಾರ ಅರಣ್ಯವಾಸಿಗಳ ಪರ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ ಅತಿಕ್ರಮಣದಾರÀರನ್ನ ಒಕ್ಕಲೆಬ್ಬಿಸುವುದಾಗಿ ಸಲ್ಲಿಸಿದ ಪ್ರಮಾಣ ಪತ್ರ ಅರಣ್ಯ ಅತಿಕ್ರಮಣದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸುಫ್ರೀಂ ಕೋರ್ಟನಲ್ಲಿ ಸರಕಾರ ಅರಣ್ಯವಾಸಿಗಳ ಪರ ನಿಲುವನ್ನು ಪ್ರಕಟಿಸಬೇಕೆಂದು ರವೀಂದ್ರ ನಾಯ್ಕ ಅಗ್ರಹಿಸಿದರು.

೧೬೩ ಗ್ರಾ.ಪಂ. ಯಲ್ಲಿ ಜಾಗೃತೆ:
ಅರಣ್ಯವಾಸಿಗಳ ವ್ಯಾಪಕ ಹೋರಾಟದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನ ೧೬೩ ಗ್ರಾಮ ಪಂಚಾಯತದಲ್ಲಿ ಹೋರಾಟಗಾರರ ವೇದಿಕೆಯ ನಿಯೋಗವು ಸಂಚರಿಸಿ ಅರಣ್ಯವಾಸಿಗಳಲ್ಲಿ ಅರಣ್ಯ ಭೂಮಿ ಹಕ್ಕಿಗೆ ಕುರಿತು ಜಾಗೃತೆ ಉಂಟುಮಾಡಿರುವುದು ೨೦೨೨ ರ ಹೋರಾಟದ ವಿಶೇಷತೆಯಲ್ಲಿ ಒಂದಾಗಿದೆ ಎಂದು ರವೀಂದ್ರ ನಾಯ್ಕ ಹೇಳಿದರು.

Related

Previous Post

ಜನವರಿ 1 ಮತ್ತು 2 ರಂದು ಭಟ್ಕಳದ ಅಂಜುಮನ್ ಶಿಕ್ಷಣ ಸಂಸ್ಥೆಯಿಂದ ಶತಮಾನೋತ್ಸವ ದ  ಕಾರ್ಯಕ್ರಮ ವಿಜೃಂಭಣೆಯಿಂದ  ಆಚರಣೆ

Next Post

ಬಸ್ ಚಲಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಬಸ್ ಡಿಕ್ಕಿ- 9 ಜನರ ಸಾವು

Kannada News Desk

Kannada News Desk

Next Post
ಬಸ್ ಚಲಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಬಸ್ ಡಿಕ್ಕಿ- 9 ಜನರ ಸಾವು

ಬಸ್ ಚಲಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಬಸ್ ಡಿಕ್ಕಿ- 9 ಜನರ ಸಾವು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.