• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹೆದ್ದಾರಿ ಕಾಮಗಾರಿ ನೆಪದಲ್ಲಿ ಖಾಸಗಿ ಜಾಗದಲ್ಲಿ ಹಾಕಿದ ಲಿಂಟಲ್ ಒಡೆದು ಕಬ್ಬಿಣದ ಸರಳು ಕಳವು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 21, 2023
in ಉತ್ತರ ಕನ್ನಡ
0
ಹೆದ್ದಾರಿ ಕಾಮಗಾರಿ ನೆಪದಲ್ಲಿ ಖಾಸಗಿ ಜಾಗದಲ್ಲಿ ಹಾಕಿದ ಲಿಂಟಲ್ ಒಡೆದು ಕಬ್ಬಿಣದ ಸರಳು ಕಳವು
0
SHARES
352
VIEWS
WhatsappTelegram Share on FacebookShare on TwitterLinkedin

ಹೆದ್ದಾರಿ ಕಾಮಗಾರಿ ನೆಪದಲ್ಲಿ ಖಾಸಗಿ ಜಾಗದಲ್ಲಿ ಹಾಕಿದ ಲಿಂಟಲ್ ಒಡೆದು ಕಬ್ಬಿಣದ ಸರಳು ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ ೬೬ ಚತುಷ್ಪಥ ಕಾಮಾಗಾರಿ ಮಾಡುತ್ತಿರುವ ಜೆಸಿಬಿ ಯಂತ್ರದ ಚಾಲಕ ಖಾಸಗಿ ಜಾಗದಲ್ಲಿ ಹಾಕಲಾಗಿದ್ದ ಲಿಂಟಲ್ lintel (ಹಾಸುಗಲ್ಲು) ಒಡೆದು ಅದರಲ್ಲಿದ್ದ ಕಬ್ಬಿಣದ ಸರಳುಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ಭಟ್ಕಳ ಗುಡ್ಲಕ್ ರಸ್ತೆಯ ನಿವಾಸಿ ಮೊಹಮ್ಮದ್ ಜುಬೇರ್ ಇಕ್ಕೇರಿ ಎಂಬುವವರು ನಗರ ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ತಮ್ಮ ಖಾಸಗಿ ಜಾಗದಲ್ಲಿ ಅಂಗಡಿ ಇದ್ದು, ಭಾರೀ ವಾಹನಗಳ ಓಡಾಟಕ್ಕೆ ಅನುಕೂಲವಾಗುವಂತೆ ಅಂಗಡಿಯ ಮುಂದೆ ಉತ್ತಮ ಗುಣಮಟ್ಟದಿಂದ ಹಾಸುಗಲ್ಲು ಹಾಕಿ ರಸ್ತೆ ನಿರ್ಮಿಸಿದ್ದು ಹೆದ್ದಾರಿ ಕಾಮಾಗಾರಿ ನೆಪದಲ್ಲಿ ಹಾಸುಗಲ್ಲು ಒಡೆದು ಅದರಲ್ಲಿನ ಕಬ್ಬಿಣದ ಸರಳುಗಳನ್ನು ಜೆಸಿಬಿ ಚಾಲಕ ಹಾಗೂ ಮೇಲ್ವಿಚಾರಕ ಕದ್ದಿದ್ದಾರೆ ಎಂದು ದೂರಿನಲ್ಲಿ ಜುಬೇರ್ ತಿಳಿಸಿದ್ದಾರೆ. ಹಾಸುಗಲ್ಲಿನಲ್ಲಿ (lintel) ಭಾರವಾದ ಕಬ್ಬಿಣದ ಸರಳುಗಳನ್ನು ಬಳಸಲಾಗಿದೆ. ಹತ್ತಿರದ IRB ಕಂಪನಿಯ ಜನರು ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಏಕಾಏಕಿ ಜೆಸಿಬಿ (ಕೆಎ 47-ಎಂ3951) ಚಾಲಕ ತನ್ನ ವಾಹನವನ್ನು ಅನವಶ್ಯಕವಾಗಿ ಅವರ ಜಾಗಕ್ಕೆ ತಂದು ಲಿಂಟಲ್ ಒಡೆದು ಅದರೊಳಗಿದ್ದ ಕಂಬಿಗಳನ್ನು ಎತ್ತಿ ಮೇಲ್ವಿಚಾರಕನ ಸಹಾಯದಿಂದ ಜೆಸಿಬಿಯಲ್ಲಿ ಹಾಕಿದ್ದಾನೆ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ರೀತಿ ಅವ್ಯಾಹತವಾಗಿ ಲಿಂಟಲ್ ಮುರಿದು ಕಂಬಿಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ಸ್ಥಳೀಯರು ಚಾಲಕನನ್ನು ಪ್ರಶ್ನಿಸಿದಾಗ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆದರೆ ಮೇಲ್ವಿಚಾರಕರ ನೆರವಿನಿಂದ ಕಬ್ಬಿಣದ ಸರಳುಗಳನ್ನು ಜೆಸಿಬಿಗೆ ಹಾಕಿ ಅದನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೂಡಲೇ ಕಳ್ಳತನದ ಪ್ರಕರಣ ದಾಖಲಿಸಿಕೊಂಡು ಚಾಲಕನ ಮೇಲೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕೆಂದು ಪಿರ್ಯಾದಿದಾರರು ಆಗ್ರಹಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮತ್ತು ಪಂಚಾಯತ್ ಸದಸ್ಯ ಮಿಸ್ಬಾ-ಉಲ್-ಹಕ್ ಶಿಫಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಬಂಧಿಸಿದ ಮೇಲ್ವಿಚಾರಕರನ್ನು ವಿಚಾರಿಸುತ್ತಿರುವುದು ಕಂಡುಬಂದಿದೆ.

Related

Previous Post

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮೂವರು ಸಹೋದರಿಯರು ಸಾಮೂಹಿಕ ಆತ್ಮಹತ್ಯೆ

Next Post

ಎಂಟು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಕಾಮುಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

Kannada News Desk

Kannada News Desk

Next Post
ಎಂಟು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಕಾಮುಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

ಎಂಟು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಕಾಮುಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.