• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಿದರೇ ಅರಣ್ಯ ಅಧಿಕಾರಿ ವಿರುದ್ಧ ಕಾನೂನು ಕ್ರಮ- ರವೀಂದ್ರ ನಾಯ್ಕ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 29, 2023
in ಉತ್ತರ ಕನ್ನಡ
0
ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಿದರೇ ಅರಣ್ಯ ಅಧಿಕಾರಿ ವಿರುದ್ಧ ಕಾನೂನು ಕ್ರಮ- ರವೀಂದ್ರ ನಾಯ್ಕ.
0
SHARES
133
VIEWS
WhatsappTelegram Share on FacebookShare on TwitterLinkedin

ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಿದರೇ ಅರಣ್ಯ ಅಧಿಕಾರಿ ವಿರುದ್ಧ ಕಾನೂನು ಕ್ರಮ- ರವೀಂದ್ರ ನಾಯ್ಕ.

ಭಟ್ಕಳ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸುವ ಪ್ರಯತ್ನ ಜರುಗಿದ್ದಲ್ಲಿ ಅಂತಹ ಅರಣ್ಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಭಟ್ಕಳ ತಾಲೂಕಿನ ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆಯಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಸರಕಾರದ ಆದೇಶವನ್ನು ಬಿಡುಗಡೆಗೊಳಿಸಿ ಮೇಲಿನಂತೆ ಹೇಳಿದರು.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಹಕ್ಕನ್ನು ರಕ್ಷಿಸಲು ಸರಕಾರ ನಿರ್ಧೇಶನ ನೀಡಿದಾಗಿಯೂ ಅರಣ್ಯ ಸಿಬ್ಬಂದಿಗಳು ಸರಕಾರದ ನಿರ್ಧೇಶನ ನಿರ್ಲಕ್ಷಿಸುತ್ತಿರುವುದಕ್ಕೆ ಅವರು ಖೇದಕರ ವ್ಯಕ್ತಪಡಿಸಿದರು.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅರ್ಜಿ ಪರಿಶೀಲನಾ ಪ್ರಕ್ರೀಯೆ ಪೂರ್ಣವಾಗುವವರೆಗೆ ಅರಣ್ಯವಾಸಿಯನ್ನು ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಬಾರದು ಹಾಗೂ ಅರಣ್ಯ ಒತ್ತುವರಿ ಮತ್ತು ಅರಣ್ಯವಾಸಿಯ ಪಟ್ಟಾ ಜಮೀನು ಸೇರಿ ೩ ಏಕರೆಕ್ಕಿಂತ ಕಡಿಮೆ ಇರುವ ಅರಣ್ಯ ಒತ್ತುದಾರರನ್ನು ಒಕ್ಕಲೆಬ್ಬಿಸಲಾಗುವುದಿಲ್ಲ ಎಂಬ ಆದೇಶದಲ್ಲಿನ ಅಂಶವನ್ನ ಸಭೆಯಲ್ಲಿ ಉಲ್ಲೇಖಿಸಿದರು.

ಸಭೆಯಲ್ಲಿ ಜಿಲ್ಲಾ ಸಂಚಾಲಕರಾದ ಪಾಂಡುರAಗ ನಾಯ್ಕ ಬೆಳಕೆ ಅವರು ಸ್ವಾಗತಿಸಿ ಪ್ರಾಸ್ತವಿಕ ಭಾಷಣ ಮಾಡಿದರು. ಜಿಲ್ಲಾ ಸಂಚಾಲಕ ದೇವರಾಜ ಗೊಂಡ ವಂದನಾರ್ಪಣೆಯನ್ನು ಮಾಡಿದರು. ಸಭೆಯನ್ನು ಉದ್ದೇಶಿಸಿ ತಂಜೀಮ್ ಅಧ್ಯಕ್ಷ ಇನಾಯತ್ ಸಾಬಂದ್ರಿ, ರಿಜವಾನ್, ಸೋಮ ಮರಾಠಿ, ಮಂಜುನಾಥ ನಾಗು ಮರಾಠಿ, ರಾಮು ಮರಾಠಿ, ಕಯುಂ ಬಾಯ್ ಮುಂತಾದವರು ಮಾತನಾಡಿದರು.

ಬೆಂಗಳೂರು ಚಲೋಗೆ ಸಹಸ್ರಾರು ಅರಣ್ಯವಾಸಿಗಳು:
ಫೇಬ್ರವರಿ ೧೦ ರಂದು ಬೆಂಗಳೂರಿನಲ್ಲಿ ಜರುಗುವ ಅರಣ್ಯವಾಸಿಗಳ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಭಟ್ಕಳ ತಾಲೂಕಿನಾದ್ಯಂತ ಸಹಸ್ರಾರು ಸಂಖ್ಯೆಯ ಅರಣ್ಯವಾಸಿಗಳು ಭಾಗವಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

Related

Previous Post

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಖಾಸಗಿ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವು

Next Post

ಮಂಗಳೂರಿನ ಸುರತ್ಕಲ್ ನಲ್ಲಿ ಕೆಲಸಕ್ಕೆಂದು ಹೋಗಿ ನಾಪತ್ತೆಯಾದ ಯುವತಿ ಮದುವೆಯಾಗಿ ಪ್ರಿಯಕರನೊಂದಿಗೆ ಪತ್ತೆ

Kannada News Desk

Kannada News Desk

Next Post
ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ

ಮಂಗಳೂರಿನ ಸುರತ್ಕಲ್ ನಲ್ಲಿ ಕೆಲಸಕ್ಕೆಂದು ಹೋಗಿ ನಾಪತ್ತೆಯಾದ ಯುವತಿ ಮದುವೆಯಾಗಿ ಪ್ರಿಯಕರನೊಂದಿಗೆ ಪತ್ತೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.