• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜೆಡಿಎಸ್ ಪಕ್ಷಕ್ಕೆ ಹೊಸ ಶಕ್ತಿ ತಂದ ಯುವನಾಯಕ ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಉಸ್ತುವಾರಿ ಯಾಗಿ ನೇಮಕಗೊಂಡ ಶಿರಸಿ ಯ ಗಣಪತಿ ನಾಯ್ಕ .

ವರದಿ-ಸೀತಾರಾಮ್ ಆಚಾರ್ಯ, ಶಿರಸಿ

Kannada News Desk by Kannada News Desk
February 16, 2023
in ಉತ್ತರ ಕನ್ನಡ
0
ಜೆಡಿಎಸ್ ಪಕ್ಷಕ್ಕೆ ಹೊಸ ಶಕ್ತಿ ತಂದ ಯುವನಾಯಕ ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಉಸ್ತುವಾರಿ ಯಾಗಿ ನೇಮಕಗೊಂಡ ಶಿರಸಿ ಯ ಗಣಪತಿ ನಾಯ್ಕ .
0
SHARES
263
VIEWS
WhatsappTelegram Share on FacebookShare on TwitterLinkedin

ಜೆಡಿಎಸ್ ಪಕ್ಷಕ್ಕೆ ಹೊಸ ಶಕ್ತಿ ತಂದ ಯುವನಾಯಕ ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಉಸ್ತುವಾರಿ ಯಾಗಿ ನೇಮಕಗೊಂಡ ಶಿರಸಿ ಯ ಗಣಪತಿ ನಾಯ್ಕ .

 

ಶಿರಸಿ-ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಕೊರತೆಯಿಂದ ಕಾರ್ಯಕರ್ತರು ಹಾಗೋ ಮುಖಂಡರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದತ್ತ ಮುಖ ಮಾಡುತ್ತಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ, ಕುಮಟಾ,ಹೊನ್ನಾವರ,ಅಂಕೋಲಾ ಕ್ಷೇತ್ರ ಬಿಟ್ಟರೆ ಉಳಿದ ಕ್ಷೇತ್ರ ಗಳಲ್ಲಿ ಪ್ರಾಬಲ್ಯ ಇಲ್ಲ ಎನ್ನುವದು ತಜ್ಞರ ಅಭಿಪ್ರಾಯ ಆಗಿತ್ತು,

ಆದರೆ ಜಿಲ್ಲೆಯಲ್ಲಿ ಕುಮಾರ್ ಸ್ವಾಮಿಯವರ ಪಂಚರತ್ನ ಯಾತ್ರೆ ಕಾರ್ಯಕ್ರಮದ ಆಗಮನದ ಮೂಲಕ ಜಿಲ್ಲೆಯ ಅಭ್ಯರ್ಥಿಗಳಿಗೆ ,ಕಾರ್ಯಕರ್ತರಿಗೆ , ಪದಾಧಿಕಾರಿಗಳಿಗೆ ,ಹೊಸ ಆನೆಬಲ, ಉತ್ಸಾಹ,ಹುರುಪು,ಬಂದಿದೆ. ಕುಮಟಾ ಮತ್ತು ಹೊನ್ನಾವರ ಕ್ಷೇತ್ರದಲ್ಲಿ ,ಜೆಡಿಎಸ್ ನೆಲೆ ಕಂಡುಕೊಳ್ಳಲು ಸೂರಜ್ ನಾಯ್ಕ್ ಅವರ ನಾಯಕತ್ವ ಕಾರಣವಾಗಿದೆ. ಸೂರಜ್ ನಾಯ್ಕ್ ಮತ್ತು ನೇಮಕವಾದ ಕ್ಷೇತ್ರದ ಎಲ್ಲಾ ಅಭ್ಯರ್ಥಿ ಗಳಿಗೆ ಹೊಸದಾಗಿ,ನಿಯೋಜನೆ ಗೊಂಡ ಜಿಲ್ಲಾ ಉಸ್ತುವಾರಿ ಗಳಾದ ಗಣಪತಿ ನಾಯ್ಕ ಮತ್ತು,ರಾಜು ಮಾಸ್ಟಿಹಳ್ಳ ಬೆನ್ನೆಲುಬಾಗಿ ಇದ್ದು ಪಕ್ಷ ಕಟ್ಟುವ ಬೆಳೆಸುವ ನಿಟ್ಟಿನಲ್ಲಿ ಸಂಪೂರ್ಣ ಬೆಂಬಲ ಕೊಡುತ್ತೇವೆ ಕೊಡುತ್ತೇವೆ ಎಂದು ಹೇಳಿದರು .

ಮುಂಬರುವ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆ ಯನ್ನು ಮಾದರಿ ಜೆಡಿಎಸ್ ನಾ ಜಿಲ್ಲೆಯನ್ನಾಗಿ ಮಾಡುವದು ನನ್ನ ಗುರಿ ಎಂದು ಹೇಳಿದರು,ನನಗೆ ನೀಡಿದ ಜವಾಬ್ಧಾರಿಯನ್ನು ಸ್ವಚ್ಚವಾಗಿ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ಅವರು ಹೇಳಿದರು.

ಈ ಭಾರಿಯ ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಜಿಲ್ಲೆಯಲ್ಲಿ, ಕನಿಷ್ಟ 2 ರಿಂದ 3 ಅಭ್ಯರ್ಥಿ ಗಳ ನ್ನಾ ಗೆಲ್ಲಿಸಿ ಕೊಡುವ ವಿಶ್ವಾಸವನ್ನು ಅವರು ವ್ಯಕ್ತ ಪಡಿಸಿದರು.

ಕ್ಷೇತ್ರದ ಅಭ್ಯರ್ಥಿಗಳ ಮತ್ತು,ಜಿಲ್ಲಾ ತಂಡ , ಹಾಗೋ ಕಾರ್ಯಕರ್ತರ ಜೊತೆಗೂಡಿ ಯುವಕರೀಗೆಮತ್ತು, ಬಡವರೀಗೆಮಹಿಳೆಯಾರಿಗೆ,ಕೂಲಿ ಕಾರ್ಮಿಕರಿಗೆ,ರೈತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು.

ಒಟ್ಟಾರೆಯಾಗಿ ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಬಳಗದಲ್ಲಿ ಹೊಸ ಯುವ ಉಸ್ತುವಾರಿ ಆಗಮನದಿಂದ ಜಿಲ್ಲೆಯ ,ಅಭ್ಯರ್ಥಿಗಳಿಗೆ , ಜಿಲ್ಲಾ ತಂಡಕ್ಕೆ, ಹಾಗೂ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರೀಗೆ ಹೊಸ ಬಲ ಮತ್ತು ಭರವಸೆ ಬಂದಂತಾಗಿದೆ.

Related

Previous Post

*ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನ,* *ತಾಯಿನಾಡು-ಗೋಳಿಹೊಳೆ* ಇದರ ಮಹಾ ಶಿವರಾತ್ರಿ ಹಬ್ಬದ ಆಚರಣೆ: ಫೆ: 17 ಮತ್ತು 18 ರಂದು ನಡೆಯಲಿದೆ.

Next Post

2 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಲಂಚಬಾಕ ಅಧಿಕಾರಿಗಳು

Kannada News Desk

Kannada News Desk

Next Post
2 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಲಂಚಬಾಕ ಅಧಿಕಾರಿಗಳು

2 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಲಂಚಬಾಕ ಅಧಿಕಾರಿಗಳು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.