• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳ ಮಹಾ ಸಂಗ್ರಾಮ ; ಫೇಬ್ರವರಿ ೨೫ ಕ್ಕೆ ಇರುವುದನ್ನ ೨೮ ಮುಂದೂಡಲಾಗಿದೆ.- ರವೀಂದ್ರ ನಾಯ್ಕ.

ವರದಿ-ಸೀತಾರಾಮ ಆಚಾರ್ಯ

Kannada News Desk by Kannada News Desk
February 22, 2023
in ಉತ್ತರ ಕನ್ನಡ
0
ಅರಣ್ಯವಾಸಿಗಳ ಮಹಾ ಸಂಗ್ರಾಮ ; ಫೇಬ್ರವರಿ ೨೫ ಕ್ಕೆ ಇರುವುದನ್ನ ೨೮ ಮುಂದೂಡಲಾಗಿದೆ.- ರವೀಂದ್ರ ನಾಯ್ಕ.
0
SHARES
108
VIEWS
WhatsappTelegram Share on FacebookShare on TwitterLinkedin

ಅರಣ್ಯವಾಸಿಗಳ ಮಹಾ ಸಂಗ್ರಾಮ ;
ಫೇಬ್ರವರಿ ೨೫ ಕ್ಕೆ ಇರುವುದನ್ನ ೨೮ ಮುಂದೂಡಲಾಗಿದೆ.- ರವೀಂದ್ರ ನಾಯ್ಕ.

ಶಿರಸಿ: ಕರ್ನಾಟಕದ ಮುಖ್ಯಮಂತ್ರಿ ಕದಂಬೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ದಿನಾಂಕ ಬದಲಾವಣೆ ಆಗಿರುವ ಹಿನ್ನೆಲೆಯಲ್ಲಿ ಫೇಬ್ರವರಿ ೨೫ ರಂದು ಸಂಘಟಿಸಲಾದ ಶಿರಸಿಯಿಂದ ಬನವಾಸಿವರೆಗಿನ ಅರಣ್ಯವಾಸಿಗಳ ಮಹಾಸಂಗ್ರಾಮ ಶಿರೋನಾಮೆಯ ಕಾರ್ಯಕ್ರಮವನ್ನ, ಬನವಾಸಿಗೆ ಮುಖ್ಯಮಂತ್ರಿಗಳು ಆಗಮಿಸುವ ಫೇಬ್ರವರಿ ೨೮ಕ್ಕೆ ಮುಂದೂಡಲ್ಪಟ್ಟಿರುವ್ಯದರಿAದ, ಅರಣ್ಯವಾಸಿಗಳ ಕಾರ್ಯಕ್ರಮವನ್ನು ಅಂದು ಫೇಬ್ರವರಿ ೨೮ ಕ್ಕೆ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರ ಸರಕಾರ ಮತ್ತು ಜನಪ್ರತಿನಿಧಿಗಳ ಮೇಲೆ ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ತೀವ್ರ ಒತ್ತಡ ತಂದಾಗಲೂ, ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಸರಕಾರ ನಿರಾಶಕ್ತಿ ಹೊಂದಿರುವುದರಿAದ, ಅರಣ್ಯವಾಸಿಗಳ ಮಹಾಸಂಗ್ರಾಮ ಕಾರ್ಯಕ್ರಮ ಸಂಘಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಫೇಬ್ರವರಿ ೨೮, ಮಂಗಳವಾರದAದು ಶಿರಸಿಯ ಬಿಡ್ಕಿಬೈಲಿನ ಗಾಂಧಿ ಪ್ರತಿಮೆ ಏದುರು ಪ್ರಾರಂಭವಾಗಿ, ಮಾರಿಗುಡಿಯಿಂದ ಮಧ್ಯಾಹ್ನ ೨ ಗಂಟೆಗೆ ಹೊರಟು, ಬನವಾಸಿಯ ಮಧುಕೇಶ್ವರ ದೇವಸ್ಥಾನಕ್ಕೆ ಸಂಜೆ ೫ ಗಂಟೆಗೆ ತಲುಪಿ, ಅರಣ್ಯವಾಸಿಗಳ ಮಹಾಸಂಗ್ರಾಮದ ರ‍್ಯಾಲಿಯು ತದನಂತರ ಮುಖ್ಯಮಂತ್ರಿಗಳನ್ನ ಭೇಟ್ಟಿಮಾಡಿ, ಅರಣ್ಯವಾಸಿಗಳ ಪ್ರಮುಖ ಹತ್ತು ಬೇಡಿಕೆಗಳನ್ನು ಚರ್ಚಿಸಲಿದ್ದಾರೆ ಎಂದು ಅವರು ತಿಳಿಸಿದರು.

Related

Previous Post

ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ

Next Post

ಕಟ್ಟಕೊಂಡ ಗಂಡನಿಗೆ ಡೈವೋರ್ಸ್ ಕೊಟ್ಟು ಬಂದ ಆಂಟಿಗೆ ಕೈ ಕೊಟ್ಟ ಪ್ರಿಯಕರ

Kannada News Desk

Kannada News Desk

Next Post
ಕಟ್ಟಕೊಂಡ ಗಂಡನಿಗೆ ಡೈವೋರ್ಸ್ ಕೊಟ್ಟು ಬಂದ ಆಂಟಿಗೆ ಕೈ ಕೊಟ್ಟ ಪ್ರಿಯಕರ

ಕಟ್ಟಕೊಂಡ ಗಂಡನಿಗೆ ಡೈವೋರ್ಸ್ ಕೊಟ್ಟು ಬಂದ ಆಂಟಿಗೆ ಕೈ ಕೊಟ್ಟ ಪ್ರಿಯಕರ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.