• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 15, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಿನಾದ ಯುಗಾದಿ ಸಾಹಿತ್ಯ ಸಂಭ್ರಮದಲ್ಲಿ ರೇಷ್ಮಾ ಉಮೇಶ ಅವರ ಆತ್ಮ ನಿವೇದನೆ ಕೃತಿ ಲೋಕಾರ್ಪಣೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
March 23, 2023
in ಉತ್ತರ ಕನ್ನಡ
0
ನಿನಾದ ಯುಗಾದಿ ಸಾಹಿತ್ಯ ಸಂಭ್ರಮದಲ್ಲಿ ರೇಷ್ಮಾ ಉಮೇಶ ಅವರ ಆತ್ಮ ನಿವೇದನೆ ಕೃತಿ ಲೋಕಾರ್ಪಣೆ
0
SHARES
124
VIEWS
WhatsappTelegram Share on FacebookShare on TwitterLinkedin

ಭಟ್ಕಳ- ಸಾಹಿತ್ಯ ಸಮಾಜಕ್ಕೆ ಒಂದು ಸಂದೇಶ ಕೊಡುವಂತಿರಬೇಕು. ಸಾಹಿತ್ಯ ಸ್ವಾಸ್ಥ ಸಮಾಜದ ನಿರ್ಮಾಣದಲ್ಲಿ ಅಮೂಲ್ಯ ಪಾತ್ರವಹಿಸುವಂತದ್ದು ಎಂದು ಶಿರಾಲಿ ಜನತಾ ವಿದ್ಯಾಲಯದ ಪ್ರಾಂಶುಪಾಲರಾದ ಅಮೃತ ಬಿ ರಾಮರಥ ಅವರು ನುಡಿದರು. ಅವರು ಭಟ್ಕಳದ ನಿನಾದ ಸಾಹಿತ್ಯ ಸಂಗೀತ ಸಂಚಯ ಇವರು ಬುದುವಾರ ಜನತಾ ವಿದ್ಯಾಲಯ ಸಭಾಭವನದಲ್ಲಿ ಆಯೋಜಿಸಿದ್ದ ನಿನಾದ ಯುಗಾದಿ ಸಾಹಿತ್ಯ ಸಂಭ್ರಮವನ್ನು ಉದ್ಘಾಟಿಸಿ, ಲೇಖಕಿ ರೇಷ್ಮಾ ಉಮೇಶ ಅವರ ಆತ್ಮ ನಿವೇದನೆ ಕಥಾ ಸಂಕಲನವನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ಹೊಂಗೆಯ ನೆರಳು ಕವನ ಸಂಕಲನ ನಂತರ ಸುದೀರ್ಘ ಹನ್ನೆರಡು ವರ್ಷಗಳ ಅಂತರದಲ್ಲಿ ಪ್ರಕಟವಾದ ರೇಷ್ಮಾ ಉಮೇಶ ಅವರ ಆತ್ಮ ನಿವೇದನೆ ಕೃತಿ ಅತ್ಯಂತ ಸತ್ವ ಪೂರ್ಣವಾಗಿ ಬಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸರಕಾರದ ನೆರವಿನಿಂದ ಪರಿಷತ್ತುಗಳು ದೊಡ್ಡ ದೊಡ್ಡ ಸಂಘಟನೆಗಳು ಕಾರ್ಯಕ್ರಮವನ್ನು ಸುಲಭವಾಗಿ ಮಾಡುತ್ತದೆ.ಆದರೆ ಈರೀತಿ ಯಾರ ನೆರವು ಬಯಸದೆ ತಮ್ಮದೇ ಖರ್ಚಿನಲ್ಲಿ ಸದ್ದಿಲ್ಲದೆ ಸಾಹಿತ್ಯ ಸಂಗೀತ ಚಟುವಟಿಕೆ ಗಳನ್ನು ನಡೆಸುತ್ತಾ ಬರುವವರು ಬಹಳ ವಿರಳ.ಅಂತಹ ವಿರಳ ಸಂಘಟನೆಯಲ್ಲಿ ನಿನಾದ ಸಾಹಿತ್ಯ ಸಂಗೀತ ಸಂಚಯ ಮುಂಚೂಣಿಯಲ್ಲಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ನ್ಯಾಯವಾದಿಗಳು ಕಸಾಪ ನಿಕಟ ಪೂರ್ವ ಅಧ್ಯಕ್ಷ ಶಂಕರ ನಾಯ್ಕ ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಅತಿಥಿಗಳಾಗಿ ಆಗಮಿಸಿದ ಹಿರಿಯ ಶಿಕ್ಷಕಿ ಲೇಖಕಿಯಾದ ರಾಜಂ ಹಿಚ್ಕಡ ಅವರು ಮಾತನಾಡಿ ಸಾಹಿತ್ಯ ಎಂದಾಕ್ಷಣ ಅದು ಕ್ರಾಂತಿಯೇ ಅಲ್ಲ. ಭಾವನಾತ್ಮಕವಾಗಿ ಹೆಚ್ಚು ಬೆಸೆಯುವಂತದ್ದು ನಿಜವಾದ ಸಾಹಿತ್ಯ. ಇಂತಹ ಭಾವನಾತ್ಮಕ ಬರವಣಿಗೆ ಸಾಹಿತ್ಯ ಮಾತ್ರ ಬಹುಕಾಲ ಉಳಿಯಬಲ್ಲದು. ಆತ್ಮ ನಿವೇದನೆ ಅಂತಹ ಸಾಲಲ್ಲಿ ನಿಲ್ಲಬಲ್ಲ ಕೃತಿಯಾಗಿದೆ ಹಾಗೂ ನಿನಾದ ಸಂಘಟನೆಯ ಕಾರ್ಯ ಶ್ಲಾಘನೀಯ ಎಂದರು. ಲೇಖಕಿ ರೇಷ್ಮಾ ಉಮೇಶ ಅವರು ಆತ್ಮ ನಿವೇದನೆ ಕೃತಿಯ ಒಳಗಿರುವ ಕೆಲವು ಕಥೆಯು ಹುಟ್ಟಿದ ಸಂದರ್ಭವನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿನಾದದ ಸಂಚಾಲಕ ಲೇಖಕ ಉಮೇಶ ಮುಂಡಳ್ಳಿ ನಿನಾದದ ಮುಂದಿನ ಆಶೋತ್ತರಗಳ ಬಗ್ಗೆ ಮುಂದಿನ ದಿನಗಳಲ್ಲಿ ಆಯೋಜಿಸಲಿರುವ ಕಾರ್ಯಕ್ರಮಗಳ ಬಗ್ಗೆ ಪ್ರಸ್ಥಾಪಿಸಿದರು. ಮೊದಲಿಗೆ ನಿನಾದ ಉಮೇಶ ಪ್ರಾರ್ಥನೆ ಹಾಡಿದರು. ನಿನಾದ ಸಂಚಾಲಕಿ ರೇಷ್ಮಾ ಉಮೇಶ ಸ್ವಾಗತಿಸಿದರು,ಗೋಪಾಲ ನಾಯ್ಕ ವಂದಿಸಿದರು.ಶಿಕ್ಷಕಿ ರಮ್ಯಾ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.
ವೇದಿಕೆ ಕಾರ್ಯಕ್ರಮದ ನಂತರ ಕವಿಗೋಷ್ಠಿ ನಡೆಯಿತು.ಜಿಲ್ಲಾ ಕಸಾಪ ನಿಕಟ ಪೂರ್ವ ಅಧ್ಯಕ್ಷ ಹಣತೆ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು. ಕವಿಗಳಾದ ಜಿ.ಟಿ.ನಾಯ್ಕ, ನಂದನ ನಾಯ್ಕ, ಪೂರ್ಣಿಮಾ ನಾಯ್ಕ,ಸುಮಲತಾ ನಾಯ್ಕ,ಶಂಕರ ನಾಯ್ಕ,ರೇಷ್ಮಾ ಉಮೇಶ, ಉಮೇಶ ಮುಂಡಳ್ಳಿ ತಮ್ಮ ಕವಿತೆ ವಾಚಿಸಿದರು.

Related

Previous Post

ಶಿರಸಿಯ ಯುವ ನಾಯಕ ಗಣಪತಿ ನಾಯ್ಕ ಅವರಿಗೆ ಹೆಚ್ಚುವರಿಯಾಗಿ ಜೆಡಿಎಸ್ ಹಿಂದುಳಿದವರ ವರ್ಗದ ರಾಜ್ಯ ಉಪಾಧ್ಯಕ್ಷ ಹುದ್ದೆ.

Next Post

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಒತ್ತಾಯಿಸಿ ಭಟ್ಕಳ ಮೊಗೇರ ಸಮಾಜದ ಹೋರಾಟಕ್ಕೆ 1 ವರ್ಷ – ಜಿಲ್ಲಾಧಿಕಾರಿ ಕಾರಿಗೆ ಅಡ್ಡ ಕುಳಿತು ಪ್ರತಿಭಟನೆ

Kannada News Desk

Kannada News Desk

Next Post
ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಒತ್ತಾಯಿಸಿ ಭಟ್ಕಳ ಮೊಗೇರ ಸಮಾಜದ ಹೋರಾಟಕ್ಕೆ 1 ವರ್ಷ – ಜಿಲ್ಲಾಧಿಕಾರಿ ಕಾರಿಗೆ ಅಡ್ಡ ಕುಳಿತು ಪ್ರತಿಭಟನೆ

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಒತ್ತಾಯಿಸಿ ಭಟ್ಕಳ ಮೊಗೇರ ಸಮಾಜದ ಹೋರಾಟಕ್ಕೆ 1 ವರ್ಷ - ಜಿಲ್ಲಾಧಿಕಾರಿ ಕಾರಿಗೆ ಅಡ್ಡ ಕುಳಿತು ಪ್ರತಿಭಟನೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.