• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪ್ರಸಿದ್ಧ ಹೈಕೊರ್ಟ್ ನ್ಯಾಯವಾದಿಗಳಾದ ನಾಗೇಂದ್ರ ನಾಯ್ಕ್ ಭಟ್ಕಳ  ಜೆ.ಡಿ.ಎಸ್ ಅಭ್ಯರ್ಥಿ-ತ್ರಿಕೋನ ಸ್ಪರ್ಧೆಗೆ ರೆಡಿಯಾದ ಭಟ್ಕಳ..

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
April 12, 2023
in ಉತ್ತರ ಕನ್ನಡ
0
ಮನವಿ ನನ್ನದು, ತೀರ್ಮಾನ ನಿಮ್ಮದು :- ನಾಗೇಂದ್ರ ನಾಯ್ಕ, ಭಟ್ಕಳ, ಹೈಕೋರ್ಟ್ ವಕೀಲರು
0
SHARES
824
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/04/VID-20230412-WA0461.mp4

*ಪ್ರಸಿದ್ಧ ಹೈಕೊರ್ಟ್ ನ್ಯಾಯವಾದಿಗಳಾದ ನಾಗೇಂದ್ರ ನಾಯ್ಕ್ ಭಟ್ಕಳ  ಜೆ.ಡಿ.ಎಸ್ ಅಭ್ಯರ್ಥಿ-ತ್ರಿಕೋನ ಸ್ಪರ್ಧೆಗೆ ರೆಡಿಯಾದ ಭಟ್ಕಳ..

ಭಟ್ಕಳ -ಚುನಾವಣಾ ಕಣಕ್ಕಿಳಿದ, ಸಭ್ಯ ಸರಳ ವ್ಯಕ್ತಿತ್ವದ, ಪ್ರಸಿದ್ಧ ಹೈಕೊರ್ಟ್ ನ್ಯಾಯವಾದಿಗಳಾದ ನಾಗೇಂದ್ರ ನಾಯ್ಕ್..

ಅಭ್ಯರ್ಥಿ ಕಿರು ಪರಿಚಯ:

ಭಟ್ಕಳ ತಾಲೂಕಿನ ಸರ್ಪನಕಟ್ಟೆಯ ಬಡ ಕುಟುಂಬದಲ್ಲಿ ಜನಿಸಿ, ತಮ್ಮ ಶಿಕ್ಷಣವನ್ನು ಭಟ್ಕಳದಲ್ಲಿ ಮುಗಿಸಿದ ಇವರು, ಆರಂಭದಲ್ಲಿ ಆಟೋ ಚಾಲಕ, ಟೇಲರ್ , ಹೋಟೆಲ್ ಕಾರ್ಮಿಕ, ಯಕ್ಷಗಾನದಲ್ಲಿ ಬಣ್ಣಹಚ್ಚುವ ಹುಡುಗನಾಗಿ ವೃತ್ತಿ ಆರಂಭಿಸಿದ ನಾಗೇಂದ್ರ ನಾಯ್ಕರು ಕಾನೂನು ವಿಧ್ಯಾಭ್ಯಾಸ ಬೆಂಗಳೂರಿಗೆ ತೆರಳಿ ಅಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುತ್ತಲೇ ಹೆಸರಾಂತ ವಕೀಲರಾದರು. ತಮ್ಮ ಯಶಸ್ವಿ ವೃತ್ತಿ ಮತ್ತು ಸಾಮಾಜಿಕ ಬದುಕಿನ ನಡುವೆ ಪ್ರಗತಿಪರ ಪುಷ್ಪ ಕೃಷಿಕರು ಆಗಿ ಕರ್ನಾಟಕದಲ್ಲಿ ಹೆಸರು ಮಾಡಿರುವ ನಾಗೇಂದ್ರ ನಾಯ್ಕ್ ತಮ್ಮ ಸರಳತೆ, ಸ್ನೇಹ ಮನೋಭಾವದಿಂದ ಜನಪ್ರಿಯರು. ಸಮಾಜದ ಹಲವು ವರ್ಗಗಳ ಕಷ್ಟ, ನಷ್ಟಗಳ ಅಂತರಾಳವನ್ನು ಅರಿತಿರುವ ಇವರು ಭಟ್ಕಳಕ್ಕಾಗಿ ಸಮಗ್ರ ಅಧ್ಯಯನ ನಡೆಸಿ ಕ್ಷೇತ್ರವಾರು ಸಮಸ್ಯೆ ಮತ್ತು ಸೂಕ್ತ ಪರಿಹಾರ ದ ಯೋಚನೆ ಮತ್ತು ಯೋಜನೆಯೊಂದಿಗೆ ಜನರ ಮುಂದೆ ಬರುತ್ತಿರುವುದು ಭಟ್ಕಳದ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ಮೂರು ದಶಕಗಳ ಯಶಸ್ವಿ ವಕೀಲ ವೃತ್ತಿಯೊಂದಿಗೆ ನ್ಯಾಯಾಧೀಶರ ಸ್ಥಾನಕ್ಕೆ ಶಿಫಾರಸು ಮಾಡಲ್ಪಟ್ಟ ನಾಗೇಂದ್ರ ನಾಯ್ಕ್ ಅವರು ಭಾರತದ ನ್ಯಾಯಾಂಗ ಪ್ರಕ್ರಿಯೆಯ ಇತಿಹಾಸದಲ್ಲಿ ಸತತ ನಾಲ್ಕು ಬಾರಿ ಹೈಕೊರ್ಟ್ ನ್ಯಾಯಾದೀಶರ ಸ್ಥಾನಕ್ಕೆ ಶಿಫಾರಸ್ಸು ಕಂಡರೂ ಕೂಡ, ರಾಜಕೀಯ ಕಾರಣಗಳಿಂದ ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದಿಂದ ನೇಮಕಾತಿಯ ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಜನಸೇವೆಯ ಆಶಯದೊಂದಿಗೆ ಬಂದಿದ್ದಾರೆ.

ಸದ್ಯ ಹಾಲಿ ಮತ್ತು ಮಾಜಿ ಶಾಸಕರ ನೇರ ಸ್ಪರ್ಧೆಯ ಚಿತ್ರಣದಲ್ಲಿ ಭಟ್ಕಳದ ಚುನಾವಣಾ ರಾಜಕೀಯ ಈಗ ನಾಗೇಂದ್ರ ನಾಯ್ಕರಿಗೆ ಟೀಕೆಟ್ ಘೋಷಣೆ ಆಗುತ್ತಲೆ ತ್ರೀಕೊನ ಮಾರ್ಪಾಡಾಗಿದೆ.

ವಿದ್ಯಾವಂತರು ರಾಜಕೀಯದಲ್ಲಿ ಬರಬೇಕು ಅನ್ನೊ ನಿರೀಕ್ಷೆಯಲ್ಲಿದ್ದ ಜನಕ್ಕೆ ಇವರ ರಾಜಕೀಯ ಪ್ರವೇಶ ಆಶಾದಾಯಕವೆನಿಸುತ್ತಿರುವುದು ಸುಳ್ಳಲ್ಲ. ಕಾನೂನು ಹೋರಾಟ, ಕೃಷಿ, ಅಭಿವೃದ್ಧಿ, ಉದ್ಯಮಶೀಲತೆ, ಉದ್ಯೋಗ ಸೃಷ್ಟಿ ಬಗ್ಗೆ ತಮ್ಮದೆ ಪರಿಕಲ್ಪನೆ ಮತ್ತು ಯೋಜನೆ ಹೊಂದಿರುವ ಇವರ ಕಡೆ ಕ್ಷೇತ್ರದ ಪ್ರಜ್ಞಾವಂತ ಜನ ಮತ್ತು ಯುವಕರು ಇದಾಗಲೇ ಪ್ರಚಾರ ಆರಂಬಿಸಿದ್ದು, ಗುಪ್ತಗಾಮಿನಿಯಂತೆ ಹರಿಯುತ್ತಿದ್ದ ಇವರ ಬೆಂಬಲ ಕ್ಷೇತ್ರದಲ್ಲಿ ಇಂದು ಜೆ.ಡಿ.ಎಸ್ ಟೀಕೆಟ್ ಘೋಷಣೆ ಆಗುತ್ತಲೆ ಗರಿಗೆದಿದೆ. ಕ್ಷೇತ್ರದಲ್ಲಿ ಹೊಸ ಶಕೆ ಬರೆಯುತ್ತದೆ ಎನ್ನಲಾಗುತ್ತದೆ.

Related

Previous Post

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಫೈನಲ್

Next Post

ಭಟ್ಕಳ ಶಾಸಕ ಸುನೀಲ್ ನಾಯ್ಕ್‌ ಅವರ ತಂದೆ ಬಿ.ಕೆ.ನಾಯ್ಕ ನಿಧನ

Kannada News Desk

Kannada News Desk

Next Post
ಭಟ್ಕಳ ಶಾಸಕ ಸುನೀಲ್ ನಾಯ್ಕ್‌ ಅವರ ತಂದೆ ಬಿ.ಕೆ.ನಾಯ್ಕ ನಿಧನ

ಭಟ್ಕಳ ಶಾಸಕ ಸುನೀಲ್ ನಾಯ್ಕ್‌ ಅವರ ತಂದೆ ಬಿ.ಕೆ.ನಾಯ್ಕ ನಿಧನ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.