• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪರಿಸ್ಥಿತಿಗೆ ಹೆದರಿ ಹತಾಶರಾಗುವುದು ಮುಸ್ಲಿಮರ ಜಾಯಮಾನವಲ್ಲ; ದ್ವೇಷ ಮತ್ತು ಹಗೆತನವನ್ನು ಪ್ರೀತಿಯಿಂದ ಎದುರಿಸುವಂತೆ ಮೌಲಾನ್ ಅಬ್ದುಲ್ ಅಲೀಮ್ ಖತೀಬಿ ಕರೆ

Kannada News Desk by Kannada News Desk
April 22, 2023
in ಉತ್ತರ ಕನ್ನಡ
0
ಪರಿಸ್ಥಿತಿಗೆ ಹೆದರಿ ಹತಾಶರಾಗುವುದು ಮುಸ್ಲಿಮರ ಜಾಯಮಾನವಲ್ಲ; ದ್ವೇಷ ಮತ್ತು ಹಗೆತನವನ್ನು ಪ್ರೀತಿಯಿಂದ ಎದುರಿಸುವಂತೆ ಮೌಲಾನ್ ಅಬ್ದುಲ್ ಅಲೀಮ್ ಖತೀಬಿ ಕರೆ
0
SHARES
91
VIEWS
WhatsappTelegram Share on FacebookShare on TwitterLinkedin

ಪರಿಸ್ಥಿತಿಗೆ ಹೆದರಿ ಹತಾಶರಾಗುವುದು ಮುಸ್ಲಿಮರ ಜಾಯಮಾನವಲ್ಲ; ದ್ವೇಷ ಮತ್ತು ಹಗೆತನವನ್ನು ಪ್ರೀತಿಯಿಂದ ಎದುರಿಸುವಂತೆ ಮೌಲಾನ್ ಅಬ್ದುಲ್ ಅಲೀಮ್ ಖತೀಬಿ ಕರೆ

ಭಟ್ಕಳ: ದೇಶದಲ್ಲಿ ಒಂದು ಕೋಮಿನ ವಿರುದ್ಧ ದ್ವೇಷ ಹಗೆತನದ ವಾತವರಣ ನಿರ್ಮಿಸಲಾಗುತ್ತಿದ್ದು ಮುಸ್ಲಿಮರು ಪರಿಸ್ಥಿತಿಗೆ ಹೆದರಿ ಹತಾಶರಾಗುವುದು ಬೇಡ ದ್ವೇಷ ಮತ್ತು ಹಗೆತನಕ್ಕೆ ಪ್ರೀತಿ ಮತ್ತು ಕರುಣೆಯ ಮೂಲಕ ಉತ್ತರಿಸಬೇಕಾಗಿದೆ ಎಂದು ಜಾಮಿಯಾ ಮಸೀದಿ ಚಿನ್ನದ ಪಳ್ಳಿಯ ಖತೀಬ್ ಮತ್ತು ಇಮಾಮ್ ಮೌಲಾನ ಅಬ್ದುಲ್ ಅಲೀಮ್ ಖತೀಬಿ ನದ್ವಿ ಕರೆ ನೀಡಿದರು.
ಅವರು ಶನಿವಾರ ಇಲ್ಲಿನ ಬಂದರ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಈದುಲ್ ಫಿತ್ರ್ ನಮಾಜ್ ನಿರ್ವಹಿಸಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸ್ಥೋಮವನ್ನು ಉದ್ದೇಶಿಸಿ ಈದ್ ಸಂದೇಶ ನೀಡಿದರು.
ದೇಶದಲ್ಲಿ ಒಂದು ಕೋಮಿನ ವಿರುದ್ಧ ಪೂರ್ವಗ್ರಹಪೀಡಿತರಾಗಿ ಅವರ ಮೇಲೆ ದಬ್ಬಾಳಿಕೆಯನ್ನು ನಡೆಸಲಾಗುತ್ತಿದೆ. ಜನರಲ್ಲಿ ಸಂಕುಚಿತ ಮನೋಭಾವನೆ ಬೆಳೆಸಲಾಗುತ್ತಿದೆ.ಇಂತಹ ಸಂದರ್ಭದಲ್ಲಿ ಈದುಲ್ ಫಿತ್ರ್ ಪ್ರೀತಿ-ಪ್ರೇಮ, ಮಾನವ ಅನುಕಂಪ, ಕರುಣೆ ಹಾಗೂ ಒಬ್ಬರು ಇನ್ನೊಬ್ಬರನ್ನು ಅಪ್ಪಿಕೊಳ್ಳುವ ಸಂದೇಶ ನೀಡುತ್ತಿದೆ. ನಿಮ್ಮ ಶತ್ರುಗಳನ್ನು ಕ್ಷಮಿಸುವ ಅವರನ್ನು ಬಾಚಿ ತಬ್ಬಿಕೊಳ್ಳಿ ಎನ್ನುವ ಸಂದೇಶ ನೀಡುತ್ತದೆ. ಯಾರಿಂದ ನೀವು ತೊಂದರೆಗೊಳಗಾಗಿದ್ದೀರೋ ಅವರನ್ನೂ ಕೂಡ ನೀವು ಕ್ಷಮಿಸಿರಿ ಎಂಬುದು ಈ ರಮಝಾನ್ ಹಬ್ಬದ ಸಂದೇಶವಾಗಿದೆ. ಈ ಈದುಲ್ ಫಿತ್ರ್ ಹಬ್ಬ ಬಡವರ, ನಿರ್ಗತಿಕರ ಕಾಳಜಿ ವಹಿಸುವ ಸಂದೇಶ ನೀಡುತ್ತಿದೆ. ನಾವು ಬೈಗುಳದ ಉತ್ತರ ಪ್ರೀತಿಯಿಂದ ನೀಡಬೇಕಾಗಿದೆ, ನಿರ್ದಯಿಗಳ ಎದುರು ದಯೆಯನ್ನು ಪ್ರದರ್ಶಿಸಬೇಕಾಗಿದೆ. ಕಠಿಣ ಮತ್ತು ಕಠೋರ ಮಾತುಗಳ ಉತ್ತರ ಕರುಣೆ ಮತ್ತು ಪ್ರೀತಿಯಿಂದ ನೀಡಬೇಕಾಗಿದೆ ಎಂದು ಮೌಲಾನ ಈದ್ ಸಂದೇಶದ ಮೂಲಕ ಸಮಸ್ತ ಮುಸ್ಲಿಮ್ ಬಾಂಧವರಿಗೆ ಕರೆ ನೀಡಿದರು.
ಭಟ್ಕಳದ ಜಾಮಿಯಾ ಮಸೀದಿಯಿಂದ ಮೆರವಣೆಗೆ ಮೂಲಕ ಈದ್ಗಾ ಮೈದಾನದ ಸೇರಿದ ಸಾವಿರಾರು ಮುಸ್ಲಿಮ್ ಬಾಂಧವರು ಈದ್ ನ ವಿಶೇಷ ಪ್ರಾರ್ಥನೆಯ ಬಳಿಕ ಒಬ್ಬರು ಮತ್ತೊಬ್ಬರನ್ನು ಅಪ್ಪಿಕೊಳ್ಳುವುದರ ಮೂಲಕ ಈದ್ ಮುಬಾರಕ್ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Related

Previous Post

ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಟ್ಕಳ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ

Next Post

ಪ್ರಧಾನಿ ಮೋದಿಯವರ 8 ವರ್ಷದ ಆಡಳಿತ ಅವಧಿಯಲ್ಲಿ ದೇಶವೂ ಅತ್ಯುನ್ನತ ಹಂತಕ್ಕೆ ತಲುಪುವುದರೊಂದಿಗೆ ವಿಕಾಸಕ್ಕೆ ಬೇರೆಯದ್ದೇ ಭಾಷ್ಯ ಬರೆದಿದ್ದಾರೆ- ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ಯಾಮರಾಜ್

Kannada News Desk

Kannada News Desk

Next Post
ಪ್ರಧಾನಿ ಮೋದಿಯವರ 8 ವರ್ಷದ ಆಡಳಿತ ಅವಧಿಯಲ್ಲಿ ದೇಶವೂ ಅತ್ಯುನ್ನತ ಹಂತಕ್ಕೆ ತಲುಪುವುದರೊಂದಿಗೆ ವಿಕಾಸಕ್ಕೆ ಬೇರೆಯದ್ದೇ ಭಾಷ್ಯ ಬರೆದಿದ್ದಾರೆ- ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಶ್ಯಾಮರಾಜ್

ಪ್ರಧಾನಿ ಮೋದಿಯವರ 8 ವರ್ಷದ ಆಡಳಿತ ಅವಧಿಯಲ್ಲಿ ದೇಶವೂ ಅತ್ಯುನ್ನತ ಹಂತಕ್ಕೆ ತಲುಪುವುದರೊಂದಿಗೆ ವಿಕಾಸಕ್ಕೆ ಬೇರೆಯದ್ದೇ ಭಾಷ್ಯ ಬರೆದಿದ್ದಾರೆ- ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ಯಾಮರಾಜ್

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.