• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಪ್ರಭಾವಿ ಕಾಂಗ್ರೆಸ್ ಮುಖಂಡ ದೀಪಕ್ ನಾಯ್ಕ ಮಂಕಿ ಬಿಜೆಪಿ ಸೇರ್ಪಡೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
April 28, 2023
in ಉತ್ತರ ಕನ್ನಡ
0
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಪ್ರಭಾವಿ ಕಾಂಗ್ರೆಸ್ ಮುಖಂಡ ದೀಪಕ್ ನಾಯ್ಕ ಮಂಕಿ ಬಿಜೆಪಿ ಸೇರ್ಪಡೆ
0
SHARES
174
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/04/VID-20230428-WA0620.mp4

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಪ್ರಭಾವಿ ಕಾಂಗ್ರೆಸ್ ಮುಖಂಡ ದೀಪಕ್ ನಾಯ್ಕ ಮಂಕಿ ಬಿಜೆಪಿ ಸೇರ್ಪಡೆ

ಭಟ್ಕಳ- ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮತ್ತು ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷರು ಹಾಗೂ ಮಾಜಿ ಎಪಿಎಂಸಿ ನಿರ್ದೇಶಕರು ಮತ್ತು ಈ ಬಾರಿಯ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಶ್ರೀ ದೀಪಕ್ ನಾಯ್ಕ್ ಮಂಕಿ ಅವರು ನರೇಂದ್ರ ಮೋದಿಜಿಯವರ ನಾಯಕತ್ವ ಮತ್ತು ಭಟ್ಕಳ ಮತ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ತಮ್ಮ ನೂರಾರು ಕಾರ್ಯಕರ್ತರೊಂದಿಗೆ, ಪ್ರಮುಖರೊಂದಿಗೆ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರ ಮತ್ತು ಬಿಜೆಪಿಯ ಮುಖಂಡರು ಮಾಜಿ ಸಚಿವರಾದ ಶ್ರೀ ಪ್ರಮೋದ್ ಮದ್ವರಾಜ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಬಿಜೆಪಿ ಗೆ ಸೇರ್ಪಡೆಗೊಂಡ ನಂತರ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದೀಪಕ್ ನಾಯ್ಕ ಅವರು ಇದು ಆರಂಭ ಅಷ್ಟೇ ಇನ್ನೂ ಕೆಲವೇ ದಿನಗಳಲ್ಲಿ ಮಂಕಿ ಬಾಗದ ಹಲವಾರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಬಿಜೆಪಿಯನ್ನು ಸೇರ್ಪಡೆಯಾಗಲಿದ್ದಾರೆ ಎಂದರು. ತಾನು ಮಾಜಿ ಶಾಸಕ ಮಂಕಾಳ ವೈದ್ಯ ಅವರ ಕಿರುಕುಳದಿಂದ ಬೆಸೆತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವುದ್ದಾಗಿ ತಿಳುಸಿದರು.ನಾನು ಯಾವುದೇ ಷರತ್ತು ಇಲ್ಲದೆ ಸಾಮಾನ್ಯ ಕಾರ್ಯಕರ್ತ ಆಗಿ ಬಿಜೆಪಿ ಸೇರಿರುವುದ್ದಾಗಿ ತಿಳಿಸಿದರು. ನಾನು ಶಾಸಕ ಸುನೀಲ್ ನಾಯ್ಕ್ ಅವರ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ ದೀಪಕ್ ನಾಯ್ಕ ಅವರ ಸೇರ್ಪಡೆಯಿಂದ ಬಿಜೆಪಿ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬಂದಿದೆ ಎಂದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ ಕಾಂಗ್ರೆಸ್ಸ್ ಪಕ್ಷ ತಲೆ ಬುಡ ಇಲ್ಲದ ಪಕ್ಷ , ತಲೆ ಇಲ್ಲ ಅಂದರೆ ಕೇದ್ರ ದಲ್ಲಿ ಗಟ್ಟಿ ನಾಯಕತ್ವ ಇಲ್ಲ, ಬುಡ ಇಲ್ಲ ಅಂದರೆ ಕಾರ್ಯಕರ್ತರು ಇಲ್ಲದ ಪಕ್ಷ ಎಂದು ವಿವರಿಸಿದರು. ಬಿಜೆಪಿ ತಲೆ ಬಡ ಗಟ್ಟಿಯಾಗಿ ಇರುವ ಪಕ್ಷ ಎಂದರು. ದೀಪಕ್ ನಾಯ್ಕ ಈಗ ಒಳ್ಳೆ ತಲೆ ಬುಡ ಗಟ್ಟಿ ಇರುವ ಪಕ್ಷ ಸೇರಿದ್ದಾರೆ ಈ ಪಕ್ಷದಲ್ಲಿ ಅವರಿಗೆ ಉತ್ತಮ ರಾಜಕೀಯ  ಭವಿಷ್ಯ ಇದೆ ಎಂದರು.

ಶಾಸಕ ಸುನೀಲ ನಾಯ್ಕ ಮಾತನಾಡಿ ದೀಪಕ್ ನಾಯ್ಕ ಸೇರ್ಪಡೆಯಿಂದ ಬಿಜೆಪಿ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು. ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದರು. ಈ ಸಂದರ್ಭದಲ್ಲಿ ಗೋವಾ ಶಾಸಕ ಉಲ್ಲಾಸ , ಬಿಜೆಪಿ ಮುಖಂಡ ಗೋವಿಂದ ನಾಯ್ಕ , ಹೊನ್ನವಾರ ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ್ ಭಂಡಾರಿ, ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಸುಬ್ರಾಯ ದೇವಡಿಗ ಮುಂತಾದವರು ಉಪಸ್ಥಿತರಿದ್ದರು.

Related

Previous Post

ಜೆಡಿಎಸ್ ಅಭ್ಯರ್ಥಿ ನಾಗೇಂದ್ರ ನಾಯ್ಕ ನೇತೃತ್ವದಲ್ಲಿ ಭಟ್ಕಳದಲ್ಲಿ ಯಶಸ್ವಿಯಾಗಿ ನಡೆದ ಭಟ್ಕಳ -ಹೋನ್ನಾವರ ಜೆಡಿಎಸ್ ಬೂತ್ ಪ್ರಮುಖರ ಸಭೆ

Next Post

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಮೋ ಜಪ

Kannada News Desk

Kannada News Desk

Next Post
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಮೋ ಜಪ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಮೋ ಜಪ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.