• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಂಜಿಮ್ ಇನ್ನು ಯಾವ ಪಕ್ಷಕ್ಕೂ ಬೆಂಬಲ ಘೋಷಣೆ ಮಾಡಿಲ್ಲ – ತಂಜೀಂ ಸಂಸ್ಥೆಯ ರಾಜಕೀಯ ವಿಭಾಗದ ಸಂಚಾಲಕ ಇಮ್ರಾನ ಲಂಕಾ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
May 6, 2023
in ಉತ್ತರ ಕನ್ನಡ
0
ಭಟ್ಕಳ ತಂಜಿಮ್ ಇನ್ನು ಯಾವ ಪಕ್ಷಕ್ಕೂ ಬೆಂಬಲ ಘೋಷಣೆ ಮಾಡಿಲ್ಲ – ತಂಜೀಂ ಸಂಸ್ಥೆಯ ರಾಜಕೀಯ ವಿಭಾಗದ ಸಂಚಾಲಕ ಇಮ್ರಾನ ಲಂಕಾ
0
SHARES
146
VIEWS
WhatsappTelegram Share on FacebookShare on TwitterLinkedin

ಭಟ್ಕಳ ತಂಜಿಮ್ ಇನ್ನು ಯಾವ ಪಕ್ಷಕ್ಕೂ ಬೆಂಬಲ ಘೋಷಣೆ ಮಾಡಿಲ್ಲ – ತಂಜೀಂ ಸಂಸ್ಥೆಯ ರಾಜಕೀಯ ವಿಭಾಗದ ಸಂಚಾಲಕ ಇಮ್ರಾನ ಲಂಕಾ

ಭಟ್ಕಳ-ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ- ಹೊನ್ನಾವರ ಕ್ಷೇತ್ರದಲ್ಲಿ ಸದ್ಯಕ್ಕೆ ತಂಜೀಂ ಬೆಂಬಲ ಕೋರಿ ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಮೂವರಲ್ಲಿ ಕೋಮುವಾದಿ ಪಕ್ಷಕ್ಕೆ ನಮ್ಮ ತಂಜೀಂ ಬೆಂಬಲವಿಲ್ಲ ಎಂದು ತಂಜೀಂ ಸಂಸ್ಥೆಯ ರಾಜಕೀಯ ವಿಭಾಗದ ಸಂಚಾಲಕ ಇಮ್ರಾನ ಲಂಕಾ ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸದ್ಯಕ್ಕೆ ತಂಜೀಂನಿಂದ ಯಾರಿಗೆ ಬೆಂಬಲ ಎಂಬ ವಿಚಾರದಲ್ಲಿ ಇನ್ನು ತೀರ್ಮಾನ ತೆಗೆದುಕೊಂಡಿಲ್ಲ. ಚುನಾವಣಾ ಕಣದಲ್ಲಿ ಮುನ್ನಡೆ ಇರುವ ಒಬ್ಬ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದ್ದು, ನಮಗೆ ಈ ನಿರ್ಧಾರದಲ್ಲಿ ಗೊಂದಲವಿದೆ. ಈ ಬಗ್ಗೆ ಚರ್ಚಿಸಿ ಸಮಾಲೋಚನೆ ನಡೆಸಿ ಚುನಾವಣೆಯೊಳಗೆ ಸಮುದಾಯಕ್ಕೆ ತಂಜೀಂ ಬೆಂಬಲ ಯಾರಿಗೆ ಎನ್ನುವುದನ್ನು ಸ್ಪಷ್ಟ ಪಡಿಸಲಿದ್ದೇವೆ ಎಂದರು. ಜೆಡಿಎಸ್ ಅಬ್ಯರ್ಥಿ ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ ಒಳ್ಳೆಯ ಚಾರಿತ್ರ್ಯ ಹಿನ್ನೆಲೆವುಳ್ಳ ವ್ಯಕ್ತಿ ಎಂದರು. ಭಟ್ಕಳದಲ್ಲಿ ಅಭಿವೃದ್ಧಿ ವಿಚಾರ, ಅಪಪ್ರಚಾರ ಮಾಡದೇ ಇರುವ, ಶಾಂತಿ ಸುವ್ಯವಸ್ಥೆ ಕಾಪಾಡುವ ಮತ್ತು ಕೋಮುವಾದ ಮಾಡದೇ ಇರುವ ಪಕ್ಷ ಹಾಗೂ ಅಭ್ಯರ್ಥಿಗಳಿಗೆ ನಮ್ಮ ಬೆಂಬಲ ನೀಡಲಿದ್ದೇವೆ ಎಂದರು.
ಸಂವಿಧಾನಬದ್ದ ಇರುವ ಮತದಾನದ ಹಕ್ಕನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಾಗರಿಕರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಮತಕೇಂದ್ರಗಳಿಗೆ ತೆರಳಿ ಮತದಾನ ಮಾಡಬೇಕು. ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡುವ ವೇಳೆ ನಾಗರಿಕರು 5 ವರ್ಷದ ಅವಧಿಯಲ್ಲಿ ನಡೆದ ವಿಚಾರ ಹಾಗೂ ಘಟನೆಗಳನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡಬೇಕು. ಇದರಲ್ಲಿ ಬೆಲೆ ಏರಿಕೆ, ಮಕ್ಕಳ ಭವಿಷ್ಯ, ಉದ್ಯೋಗ ಸ್ರಷ್ಟಿ, ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಸೌಹಾರ್ದತೆಯನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಂಜೀಂ ಸಂಸ್ಥೆಯ ರಾಜಕೀಯ ವಿಭಾಗದ ಸಹ ಸಂಚಾಲಕ ಅಜಿಜುರೆಹೆಮಾನ್ ಹಾಜರಿದ್ದರು.

Related

Previous Post

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ ಅಬ್ಯರ್ಥಿಗಳಿಗೆ ಸೋಲಿನ ರುಚಿ ತೋರಿಸಲಿದ್ದಾರ ಜೆಡಿಎಸ್ ಅಬ್ಯರ್ಥಿ ನಾಗೇಂದ್ರ ನಾಯ್ಕ?

Next Post

ಭಟ್ಕಳ ತಾಲೂಕಿನ ಯಲ್ವಡಿ -ಕವೂರ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದ ಭಟ್ಕಳ-ಹೊನ್ನವಾರ ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ

Kannada News Desk

Kannada News Desk

Next Post
ಭಟ್ಕಳ ತಾಲೂಕಿನ ಯಲ್ವಡಿ -ಕವೂರ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದ ಭಟ್ಕಳ-ಹೊನ್ನವಾರ ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ

ಭಟ್ಕಳ ತಾಲೂಕಿನ ಯಲ್ವಡಿ -ಕವೂರ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದ ಭಟ್ಕಳ-ಹೊನ್ನವಾರ ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.