• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿಕ್ಷಕಿ ಸಂಧ್ಯಾ ರಾಯ್ಕರ್ ಏಕಾಏಕಿ ವರ್ಗಾವಣೆ – ಶಾಲೆಗೆ ಬೀಗ ಜಡಿದು ವಿಧ್ಯಾರ್ಥಿಗಳು, ಗ್ರಾಮಸ್ಥರಿಂದ ಪ್ರತಿಭಟನೆ

ವರದಿ- ದೀಪಕ್ ಶೇಟ್ ,ಕುಮಟಾ

Kannada News Desk by Kannada News Desk
June 29, 2023
in ಉತ್ತರ ಕನ್ನಡ
0
ಶಿಕ್ಷಕಿ ಸಂಧ್ಯಾ ರಾಯ್ಕರ್ ಏಕಾಏಕಿ ವರ್ಗಾವಣೆ – ಶಾಲೆಗೆ ಬೀಗ ಜಡಿದು ವಿಧ್ಯಾರ್ಥಿಗಳು, ಗ್ರಾಮಸ್ಥರಿಂದ ಪ್ರತಿಭಟನೆ
0
SHARES
363
VIEWS
WhatsappTelegram Share on FacebookShare on TwitterLinkedin

ಶಿಕ್ಷಕಿ ಸಂಧ್ಯಾ ರಾಯ್ಕರ್ ಏಕಾಏಕಿ ವರ್ಗಾವಣೆ – ಶಾಲೆಗೆ ಬೀಗ ಜಡಿದು ವಿಧ್ಯಾರ್ಥಿಗಳು, ಗ್ರಾಮಸ್ಥರಿಂದ ಪ್ರತಿಭಟನೆ

https://kannadatodaynews.net/wp-content/uploads/2023/06/VID-20230629-WA2037.mp4

ಕುಮಟಾ-ಕುಮಟಾ ತಾಲೂಕಿನ ಉಪ್ಪಿನಪಟ್ಟಣ ಶಾಲೆಯಲ್ಲಿ ಬಹಳ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಮತ್ತು ಊರವರ ಪ್ರೀತಿಗೆ, ಗೌರವಕ್ಕೆ ಪಾತ್ರಾರಾಗಿದ್ದ ಶಿಕ್ಷಕಿ ಸಂಧ್ಯಾ ರಾಯ್ಕರ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದ್ದು ವಿಧ್ಯಾರ್ಥಿಗಳಿಗೆ, ಊರವರಿಗೆ ಅತೀವ ಬೇಸರವನ್ನು ಉಂಟುಮಾಡಿದ್ದು ಇರುತ್ತದೆ. ಆದ್ದರಿಂದ ಇಂದು ಶಾಲೆಯಲ್ಲಿ ಸೇರಿದ ಪಾಲಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ಸಂಧ್ಯಾ ರಾಯ್ಕರ್ ಅವರನ್ನು ಇಲ್ಲಿಯೇ ಇರಿಸಬೇಕು ಆಗದಿದ್ದರೆ ಅವರಷ್ಟೇ ಸಮರ್ಥರನ್ನು ಡೆಪ್ಯೂಟ್ ಮಾಡಬೇಕು ಮತ್ತು ಮುಖ್ಯಾಧ್ಯಾಪಕರ ಸ್ಥಾನ ಖಾಲಿ ಇದ್ದು ಅದನ್ನೂ ಕೂಡ ಭರ್ತಿ ಮಾಡಬೇಕು ಎಂದು ಪ್ರತಿಭಟಿಸಿದರು.
ಸ್ಥಳಕ್ಕೆ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಗಜಾನನ ಪೈಯವರು, ಗ್ರಾಮ ಪಂಚಾಯತ ಉಪಾಧ್ಯಕ್ಷ ಶ್ರೀಧರ ಪೈಯವರು ಆಗಮಿಸಿದ್ದರು. ಗಜಾನನ ಪೈಯವರು ಇಷ್ಟು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದ್ದರೂ ಶಿಕ್ಷಣ ಇಲಾಖೆಯಿಂದ ಯಾವೊಬ್ಬ ಅಧಿಕಾರಿಯೂ ಭೇಟಿ ನೀಡದೇ ಇದ್ದದ್ದನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಯನ್ನು ತಿಳಿಸಿದರು. ಅದಕ್ಕೆ ಉತ್ತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮಸ್ಯೆ ನಿವಾರಣೆಗೆ ತನ್ನಿಂದಾದ ಪ್ರಯತ್ನವನ್ನು ಮಾಡುವುದಾಗಿ ಹೇಳಿದ್ದಾರೆ. ಇಷ್ಟಾದರೂ ಇಲಾಖೆಯಿಂದ ಯಾವೊಬ್ಬ ಅಧಿಕಾರಿಯಾಗಲಿ, CRPಯವರಾಗಲಿ ಸ್ಥಳಕ್ಕೆ ಭೇಟಿ ನೀಡದೇ ಇದ್ದದ್ದು ಪಾಲಕರ, ಊರಿನವರ ಕೆಂಗಣ್ಣಿಗೆ ಗುರಿಯಾಗಿದೆ. ಅತೀ ಶೀಘ್ರವಾಗಿ ಈ ಸಮಸ್ಯೆಗಳಿಗೆ ಪರಿಹಾರ ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ SDMC ಅಧ್ಯಕ್ಷ ಹರಿಶ್ಚಂದ್ರ ಗೌಡ ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ SDMC ಸದಸ್ಯರು, ಪಾಲಕರು, ಊರ ನಾಗರಿಕರು, ಪಾಲ್ಗೊಂಡಿದ್ದರು.

Related

Tags: AC KumtaBEO KumtaDDPI Karwar
Previous Post

ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಯುವಕ

Next Post

ಅಧಿಕಾರ ಕಳೆದುಕೊಂಡ ಬಳಿಕ ಬಿಜೆಪಿಯವರ ಮನಸ್ಥಿತಿ ಸರಿ ಇಲ್ಲ- ಸಚಿವ ಮಂಕಾಳ ಎಸ್ ವೈದ್ಯ

Kannada News Desk

Kannada News Desk

Next Post
ಅಧಿಕಾರ ಕಳೆದುಕೊಂಡ ಬಳಿಕ ಬಿಜೆಪಿಯವರ ಮನಸ್ಥಿತಿ ಸರಿ ಇಲ್ಲ- ಸಚಿವ ಮಂಕಾಳ ಎಸ್ ವೈದ್ಯ

ಅಧಿಕಾರ ಕಳೆದುಕೊಂಡ ಬಳಿಕ ಬಿಜೆಪಿಯವರ ಮನಸ್ಥಿತಿ ಸರಿ ಇಲ್ಲ- ಸಚಿವ ಮಂಕಾಳ ಎಸ್ ವೈದ್ಯ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.