• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಇಲಾಖೆ ಭಟ್ಕಳ ಇವರ ಸಹಯೋಗದೊಂದಿಗೆ ಸಸಿ ನಾಟಿ ಕಾರ್ಯಕ್ರಮ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
July 8, 2023
in ಉತ್ತರ ಕನ್ನಡ
0
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಇಲಾಖೆ ಭಟ್ಕಳ ಇವರ ಸಹಯೋಗದೊಂದಿಗೆ ಸಸಿ ನಾಟಿ ಕಾರ್ಯಕ್ರಮ
0
SHARES
56
VIEWS
WhatsappTelegram Share on FacebookShare on TwitterLinkedin

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಇಲಾಖೆ ಭಟ್ಕಳ ಇವರ ಸಹಯೋಗದೊಂದಿಗೆ ಸಸಿ ನಾಟಿ ಕಾರ್ಯಕ್ರಮ

https://kannadatodaynews.net/wp-content/uploads/2023/07/VID-20230708-WA1221.mp4

ಭಟ್ಕಳ-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಇಲಾಖೆ ಭಟ್ಕಳ ಇವರ ಸಹಯೋಗದೊಂದಿಗೆ ಪರಮ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಆಶಯದಂತೆ “ಸಾಮಾಜಿಕ ಅರಣ್ಯೀಕರಣ ” ಕಾರ್ಯಕ್ರಮ ಮೂಲಕ ತಾಲೂಕಿನ ಗಡಿ ಭಾಗವಾದ ಬೆಳಕೆ ಅರಣ್ಯ ಪ್ರದೇಶದಲ್ಲಿ ಅರಣ್ಯಸಸಿ ನಾಟಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ 55 ಜನ ಸ್ವಯಂ ಸೇವಕರು ಪಾಲ್ಗೊಂಡಿದ್ದು, ನಿಸ್ವಾರ್ಥ ವಾಗಿ ಗಿಡನಾಟಿಯಲ್ಲಿ ಪಾಲ್ಗೊಂಡ ಸ್ವಯಂ ಸೇವಕರ ಬಗ್ಗೆ ACF ಶ್ರೀ ಕೆ.ಟಿ.ಬೋರೆ ಗೌಡಾ ರವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಪ್ರತಿ ತಾಲೂಕಿನಲ್ಲಿಯೂ ವಿಪತ್ತು ನಿರ್ವಹಣಾ ತಂಡ ಕಟ್ಟಿದ ಪೂಜ್ಯರ ಆಲೋಚನೆ ಬಗ್ಗೆ ಶ್ಲಾಘನೀಯ ಎಂದರು.

ತಾಲೂಕು ಯೋಜನಾಧಿಕಾರಿ ಗಣೇಶ ಡಿ ನಾಯ್ಕ ಮಾತನಾಡಿ ಪೂಜ್ಯರ ಆಶಯ ಮತ್ತು ಮಾರ್ಗದರ್ಶನದಂತೆ ತಾಲೂಕಿನಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ 5000 ಅರಣ್ಯ ಸಸಿ ನಾಟಿ ಗುರಿ ಇಟ್ಟುಕೊಂಡಿರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ RFO ಶ್ರೀ ಶರತ್ ಶೆಟ್ಟಿ, ಅರಣ್ಯ ಅಧಿಕಾರಿ ಶ್ರೀ ವಿನಾಯಕ ಹಾಗೂ ಸಿಬ್ಬಂದಿಗಳು, ವಿನೋದಾ ಸಮನ್ವಯಾಧಿಕಾರಿ, ಕೃಷಿ ಮೇಲ್ವಿಚಾರಕರಾದ ಮಹೇಶ ಹೆಗ್ಡೆ, ಮೇಲ್ವಿಚಾರಕರಾದ ಪ್ರಭಾಕರ, ವಿಪತ್ತು ನಿರ್ವಹಣಾ ಘಟಕದ ಟೀಮ್ ಮಾಸ್ಟರ್ ಶ್ರೀಕಾಂತ್ ನಾಯ್ಕ, ತಾಲೂಕಿನ ಎಲ್ಲಾ ಘಟಕದ ಸಂಯೋಜಕರು, ಘಟಕ ಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

Related

Tags: SKDRP Bhatkal
Previous Post

ರಾಷ್ಟ್ರಪತಿ ದ್ರೌಪತಿ ಮೂರ್ಮು ಅವರಿಂದ ಬಂಗಾರದ ಪದಕ ಪಡೆದ ಸಿದ್ದಾಪುರದ ವಿದ್ಯಾ ಅಣ್ಣಪ್ಪ ನಾಯ್ಕ

Next Post

ಅಘನಾಶಿನಿ ನದಿಯ ಅಂಚಿನಲ್ಲಿರುವ ಗದ್ದೆಗೆ ಬೇಲಿನಿರ್ಮಿಸಲು ಹೋಗಿದ್ದ ಸಂದರ್ಭದಲ್ಲಿ ಕಾಲುಜಾರಿ ನೀರಿಗೆಬಿದ್ದು ಮೃತರಾಗಿದ್ದ ಮನೆಗೆ ಕಂದಾಯ ಸಚಿವರ ಭೇಟಿ ೫ ಲಕ್ಷ ಪರಿಹಾರ*

Kannada News Desk

Kannada News Desk

Next Post
ಅಘನಾಶಿನಿ ನದಿಯ ಅಂಚಿನಲ್ಲಿರುವ ಗದ್ದೆಗೆ ಬೇಲಿನಿರ್ಮಿಸಲು ಹೋಗಿದ್ದ ಸಂದರ್ಭದಲ್ಲಿ ಕಾಲುಜಾರಿ ನೀರಿಗೆಬಿದ್ದು ಮೃತರಾಗಿದ್ದ ಮನೆಗೆ ಕಂದಾಯ ಸಚಿವರ ಭೇಟಿ ೫ ಲಕ್ಷ ಪರಿಹಾರ*

ಅಘನಾಶಿನಿ ನದಿಯ ಅಂಚಿನಲ್ಲಿರುವ ಗದ್ದೆಗೆ ಬೇಲಿನಿರ್ಮಿಸಲು ಹೋಗಿದ್ದ ಸಂದರ್ಭದಲ್ಲಿ ಕಾಲುಜಾರಿ ನೀರಿಗೆಬಿದ್ದು ಮೃತರಾಗಿದ್ದ ಮನೆಗೆ ಕಂದಾಯ ಸಚಿವರ ಭೇಟಿ ೫ ಲಕ್ಷ ಪರಿಹಾರ*

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.