• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಮುಂಡಳ್ಳಿ ಗ್ರಾಮ ಪಂಚಾಯತನ ಅಧ್ಯಕ್ಷರಾಗಿ ಅವಿರೋಧವಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ಪದ್ಮಾವತಿ ವೆಂಕಟ್ರಮಣ ಮೊಗೇರ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಮುಖಂಡ ಶ್ರೀ ಗೋವಿಂದ ನಾರಾಯಣ ಮೊಗೇರ ಅಚ್ಚರಿ ರೀತಿಯಲ್ಲಿ ಆಯ್ಕೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
August 10, 2023
in ಉತ್ತರ ಕನ್ನಡ
0
ಭಟ್ಕಳದ ಮುಂಡಳ್ಳಿ ಗ್ರಾಮ ಪಂಚಾಯತನ ಅಧ್ಯಕ್ಷರಾಗಿ ಅವಿರೋಧವಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ಪದ್ಮಾವತಿ ವೆಂಕಟ್ರಮಣ ಮೊಗೇರ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಮುಖಂಡ ಶ್ರೀ ಗೋವಿಂದ ನಾರಾಯಣ ಮೊಗೇರ ಅಚ್ಚರಿ ರೀತಿಯಲ್ಲಿ ಆಯ್ಕೆ
0
SHARES
372
VIEWS
WhatsappTelegram Share on FacebookShare on TwitterLinkedin

ಭಟ್ಕಳದ ಮುಂಡಳ್ಳಿ ಗ್ರಾಮ ಪಂಚಾಯತನ ಅಧ್ಯಕ್ಷರಾಗಿ ಅವಿರೋಧವಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ಪದ್ಮಾವತಿ ವೆಂಕಟ್ರಮಣ ಮೊಗೇರ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಮುಖಂಡ ಶ್ರೀ ಗೋವಿಂದ ನಾರಾಯಣ ಮೊಗೇರ ಅಚ್ಚರಿ ರೀತಿಯಲ್ಲಿ ಆಯ್ಕೆ

ಭಟ್ಕಳ- ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯಿತಿಯ 2 ನೆ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ಮಧ್ಯಾಹ್ನ 12.30 ಕ್ಕೆ ಸರಿಯಾಗಿ ಮುಂಡಳ್ಳಿ ಗ್ರಾಮ ಪಂಚಾಯತನ ಸಭಾಭವನದಲ್ಲಿ ಚುನಾವಣಾಧಿಕಾರಿಯಾದ ಭಟ್ಕಳ ಹೆಸ್ಕಾಂ ಮುಖ್ಯ ಇಂಜಿನಿಯರ್ ಮಂಜುನಾಥ ನಾಯ್ಕ ಅವರ ಸಮ್ಮುಖದಲ್ಲಿ ನಡೆಯಿತು. 13 ಸದಸ್ಯರುಳ್ಳ ಮುಂಡಳ್ಳಿ ಗ್ರಾಮ ಪಂಚಾಯಲ್ಲಿ 7 ಜನ ಕಾಂಗ್ರೆಸ್ ಬೆಂಬಲಿತ ಸದಸ್ಯರು, 5 ಜನ ಬಿಜೆಪಿ ಬೆಂಬಲಿತ ಸದಸ್ಯರು ಮತ್ತು ಒಬ್ಬರು ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದರು. ಮುಂಡಳ್ಳಿ ಗ್ರಾಮ ಪಂಚಾಯತಿಗೆ 2 ನೆ ಅವಧಿಯ ಅಧ್ಯಕ್ಷ ಮೀಸಲಾತಿ ಎಸ್.ಸಿ ಮಹಿಳೆ , ಉಪಾಧ್ಯಕ್ಷ ಸಾಮಾನ್ಯ ಕೆಟಗರಿ ಬಂದಿತ್ತು.

ಮುಂಡಳ್ಳಿ ಗ್ರಾಮ ಪಂಚಾಯತಿಗೆ 2ನೆ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ಸ್ ಬೆಂಬಲಿತ ಶ್ರೀಮತಿ ಪದ್ಮಾವತಿ ವೆಂಕಟ್ರಮಣ ಮೊಗೇರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶ್ರೀ ಗೋವಿಂದ ನಾರಾಯಣ ಮೊಗೇರ 7- 6 ಅಂತರದಿಂದ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ವಿಶಲಾಕ್ಷಿ ಎಸ್ ದೇವಡಿಗ ಅವರನ್ನು ಸೋಲಿಸಿ ಉಪಾಧ್ಯಕ್ಷರಾಗಿ ಆಯ್ಕೆ ಆದರು. ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ 7 ಜನ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ಇದ್ದರೂ ಕೂಡ ಕಾಂಗ್ರೆಸ್ ಪಕ್ಷ ಬೆಂಬಲಿತ ಅಬ್ಯರ್ಥಿ ಶ್ರೀಮತಿ ವಿಶಾಲಾಕ್ಷಿ ದೇವಡಿಗ ಅಚ್ಚರಿ ರೀತಿಯಲ್ಲಿ ಸೋಲುವುದರ ಮೂಲಕ ಕಾಂಗ್ರೆಸ್ಸ್ ಪಕ್ಷದ ಮುಖಂಡರಿಗೆ ಮುಖಭಂಗವಾಯಿತು.

Related

Tags: Tahasildar BhatkalZilla Panchayat uttara kannda
Previous Post

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಸಾವಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗಲ್ಲ – ಚಿತ್ರನಟ ವಿನೋದ್ ಪ್ರಭಾಕರ್

Next Post

ಭಟ್ಕಳದ ಮಾರುಕೇರಿ ಗ್ರಾಮ ಪಂಚಾಯತ ಅಧ್ಯಕ್ಷರಾಗಿ ಶ್ರೀಮತಿ ನಾಗವೇಣಿ ಗೊಂಡ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಮುಖಂಡ ಶ್ರೀ ಎಂ.ಡಿ.ನಾಯ್ಕ ಆಯ್ಕೆ

Kannada News Desk

Kannada News Desk

Next Post
ಭಟ್ಕಳದ ಮಾರುಕೇರಿ ಗ್ರಾಮ ಪಂಚಾಯತ ಅಧ್ಯಕ್ಷರಾಗಿ ಶ್ರೀಮತಿ ನಾಗವೇಣಿ ಗೊಂಡ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಮುಖಂಡ ಶ್ರೀ ಎಂ.ಡಿ.ನಾಯ್ಕ ಆಯ್ಕೆ

ಭಟ್ಕಳದ ಮಾರುಕೇರಿ ಗ್ರಾಮ ಪಂಚಾಯತ ಅಧ್ಯಕ್ಷರಾಗಿ ಶ್ರೀಮತಿ ನಾಗವೇಣಿ ಗೊಂಡ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಮುಖಂಡ ಶ್ರೀ ಎಂ.ಡಿ.ನಾಯ್ಕ ಆಯ್ಕೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.