• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಳದಿಪುರ ರೈತ ಉತ್ಪಾದಕ ಕಂಪನಿಯಿಂದ ಯಶಸ್ವಿಯಾಗಿ ನಡೆದ ರೈತರ ತರಬೇತಿ ಕಾರ್ಯಕ್ರಮ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
September 3, 2023
in ಉತ್ತರ ಕನ್ನಡ
0
ಹಳದಿಪುರ ರೈತ ಉತ್ಪಾದಕ ಕಂಪನಿಯಿಂದ ಯಶಸ್ವಿಯಾಗಿ ನಡೆದ ರೈತರ ತರಬೇತಿ ಕಾರ್ಯಕ್ರಮ
0
SHARES
25
VIEWS
WhatsappTelegram Share on FacebookShare on TwitterLinkedin

ಹೊನ್ನಾವರ: ಕರ್ನಾಟಕ ಸರ್ಕಾರ, ಜಲಾನಯನ ಅಭಿವೃದ್ಧಿ ಇಲಾಖೆ ಕೃಷಿ ಇಲಾಖೆ ಹಾಗೂ ಸ್ಕೊಡವೆಸ್ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಹಳದಿಪುರ ರೈತ ಉತ್ಪಾದಕ ಕಂಪನಿಯಿಂದ ರೈತರಿಗಾಗಿ ಆಯೋಜಿಸಿದ ಭತ್ತ, ಶೇಂಗಾ ಹಾಗೂ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆಯ ತರಬೇತಿ ಕಾರ್ಯಕ್ರಮವು ಹಳದಿಪುರದ ಆರ್.ಬಿ.ಹೆಗಡೆಯವರ ಮನೆ ಅವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ‌ ಡಾ. ಜಿ.ವಿ.ನಾಯಕ ಅವರು ಭತ್ತದ ಬೀಜ ಬಿತ್ತನೆ, ನಾಟಿ ಪದ್ದತಿಯ ಪ್ರಕಾರಗಳು, ರೋಗರುಜಿನಗಳು, ಶೇಂಗಾ ಮತ್ತು ಅಡಿಕೆ ಕೃಷಿಯಲ್ಲಿನ ಸವಾಲುಗಳು, ಪ್ರಾಯೋಗಿಕವಾಗಿ ಎದುರಾಗುವ ಸಮಸ್ಯೆಗಳು ಕುರಿತು ತಿಳಿಸಿ ಅವುಗಳನ್ನು ನಿರ್ವಹಿಸುವ ಬಗೆಗೆ ಸವಿವರವಾದ ಮಾಹಿತಿ ನೀಡಿದರಲ್ಲದೇ ಸಂವಾದದಲ್ಲಿ ರೈತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ಸಾವಯವ ಕೃಷಿ ಅನೇಕ ಸಮಸ್ಯೆಗೆ ಪರಿಹಾರ ನೀಡಬಲ್ಲದು ಎಂಬುದನ್ನೂ ತಿಳಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಕೃಷಿ ಅಧಿಕಾರಿ ಲಕ್ಷ್ಮೀ ದಳವಾಯಿ ಇಲಾಖೆಯಿಂದ ರೈತ ಉತ್ಪಾದಕ ಕಂಪನಿಗಳಿಗೆ ನೀಡುವ ಪ್ರೋತ್ಸಾಹದ ಕುರಿತು ಮಾತನಾಡಿದರು. ಪ್ರಗತಿಪರ ರೈತರಾದ ಬಿ.ಆರ್.ಹೆಗಡೆಯವರು ರೈತರು ಪ್ರಸ್ತುತ ಎದುರಿಸುತ್ತಿರುವ ವಾಸ್ತವ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ಅದರ ಪರಿಹಾರಕ್ಕಾಗಿ ಸರ್ಕಾರ ಅಗತ್ಯವಾಗಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗೆಗೂ ಗಮನ ಸೆಳೆದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಂಪನಿಯ ಅಧ್ಯಕ್ಷ ಬಿ.ಆರ್. ಚಂದ್ರಶೇಖರ ಮಾತನಾಡಿ
ರೈತರಿಗೆ ಅತ್ಯಂತ ಕಡಿಮೆ‌ ಬೆಲೆಯಲ್ಲಿ ಕಂಪನಿಯ ಮೂಲಕ ಗೊಬ್ಬರವನ್ನು ವಿತರಿಸುವ ವ್ಯವಸ್ಥೆ ಮಾಡಲಾಗುತ್ತಿದೆಯಲ್ಲದೇ ಕೃಷಿಕರೆಲ್ಲರೂ ಸಹಕಾರಿ ತತ್ವದಲ್ಲಿ ತಮ್ಮ ಭೂಮಿಯಲ್ಲಿ ಕೃಷಿ ಕಾರ್ಯವನ್ನು ಮಾಡಲು ಸಿದ್ಧರಾದಲ್ಲಿ‌ ಸಂಸ್ಥೆಯ ಮೂಲಕ ಸಾಧ್ಯವಾಗಬಹುದಾದ ಎಲ್ಲ ಸಹಾಯ ಸಹಕಾರ ಒದಗಿಸಲು ಸಿದ್ಧ ಎಂದು ನುಡಿದರು. ಸ್ಕೊಡವೆಸ್ ಸಂಸ್ಥೆಯ ಜಿಲ್ಲಾ‌ ಸಂಯೋಜಕ ಗಂಗಾಧರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರ ರೈತ ಉತ್ಪಾದಕ ಕಂಪನಿಯ ಸ್ಥಾಪನೆಯ ಯೋಜನೆಯ ಉದ್ದೇಶ ಅದರಿಂದ ಕೃಷಿಕರಿಗೆ ಆಗುವ ಅನುಕೂಲತೆಗಳ ಕುರಿತು ತಿಳಿಸಿದರು. ಕಾರ್ಯಕ್ರಮದಲ್ಲಿ ಕಂಪನಿಯ ನಿರ್ದೇಶಕರಾದ ಅಜಿತ್ ನಾಯ್ಕ, ವಾಸುದೇವ ಹೆಬ್ಬಾರ, ಗಜಾನನ‌ ಶೇಟ್, ಮುಖ್ಯ ಕಾರ್ಯನಿರ್ವಾಹಕಿ ಆಶಾ ಭಟ್, ಡಿಈಓ ಸಂಗೀತಾ ಹಾಗೂ ನೂರಾರು ಕೃಷಿಕರು ಹಾಜರಿದ್ದರು.

Related

Previous Post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಭಟ್ಕಳ ತಾಲೂಕ ಮತ್ತು ಸ್ಥಳೀಯ ಸಂಘಸಂಸ್ಥೆಗಳ ಸಹಕಾರದೊಂದಿಗೆ ನಡೆದ 1714 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Next Post

ನ್ಯಾಯಮೂರ್ತಿಗಳ ಸುಪರ್ದಿಯಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರುತನಿಕೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬ್ರಹತ ಸಮಾವೇಶ -1 ಲಕ್ಷಕ್ಕೂ ಅಧಿಕ ಜನರು ಭಾಗಿ

Kannada News Desk

Kannada News Desk

Next Post
ನ್ಯಾಯಮೂರ್ತಿಗಳ ಸುಪರ್ದಿಯಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರುತನಿಕೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬ್ರಹತ ಸಮಾವೇಶ -1 ಲಕ್ಷಕ್ಕೂ ಅಧಿಕ ಜನರು ಭಾಗಿ

ನ್ಯಾಯಮೂರ್ತಿಗಳ ಸುಪರ್ದಿಯಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರುತನಿಕೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬ್ರಹತ ಸಮಾವೇಶ -1 ಲಕ್ಷಕ್ಕೂ ಅಧಿಕ ಜನರು ಭಾಗಿ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.