• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜನತಾ ವಿದ್ಯಾಲಯ ಮುರ್ಡೇಶ್ವರ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸಂಸ್ಥಾಪಕರ ದಿನಾಚರಣೆ – ದಿನಕರ ದೇಸಾಯಿ ಸಂಸ್ಮರಣೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
September 13, 2023
in ಉತ್ತರ ಕನ್ನಡ
0
ಜನತಾ ವಿದ್ಯಾಲಯ ಮುರ್ಡೇಶ್ವರ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸಂಸ್ಥಾಪಕರ ದಿನಾಚರಣೆ – ದಿನಕರ ದೇಸಾಯಿ ಸಂಸ್ಮರಣೆ
0
SHARES
55
VIEWS
WhatsappTelegram Share on FacebookShare on TwitterLinkedin

ಜನತಾ ವಿದ್ಯಾಲಯ ಮುರ್ಡೇಶ್ವರ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸಂಸ್ಥಾಪಕರ ದಿನಾಚರಣೆ – ದಿನಕರ ದೇಸಾಯಿ ಸಂಸ್ಮರಣೆ

ಮುರ್ಡೇಶ್ವರ : ಜನತಾ ವಿದ್ಯಾಲಯ ಮುರ್ಡೇಶ್ವರ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಚುಟುಕು ಬ್ರಹ್ಮ ದಿನಕರ ದೇಸಾಯಿ ಸಂಸ್ಮರಣೆ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಸಾಹಿತ್ಯ ಪರಿಷತ್ತಿನ‌ ಸಂಘಟನಾ ಕಾರ್ಯದರ್ಶಿ ಉಪನ್ಯಾಸಕ‌ ಸಂತೋಷ ಆಚಾರ್ಯ ದೀಪ‌ ಬೆಳಗಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದಿನಕರ ದೇಸಾಯಿಯವರು ಸಾಹಿತ್ಯ, ಸಾಮಾಜಿಕ‌, ಶಿಕ್ಷಣ ಕ್ಷೇತ್ರಕ್ಕೆ‌ ನೀಡಿರುವ ಕೊಡುಗೆಗಳಿಂದಾಗಿಯೇ ಇಂದಿಗೂ ಸ್ಮರಿಸಿಕೊಳ್ಳಲಾಗುತ್ತಿದೆ. ಅಂಥವರು ಸ್ಥಾಪಿಸದ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅವರ ಜೀವನದ ಆದರ್ಶಗಳಿಂದ ಪ್ರೇರಿತರಾಗಿ ಉತ್ತಮ‌ ಸಾಧನೆ ಮಾಡುವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ದಿನಕರ ದೇಸಾಯಿಯವರದ್ದು ಬಹುಮುಖದ ವ್ಯಕ್ತಿತ್ವ. ಅವರು ಬರೆಹಗಾರ, ಪತ್ರಕರ್ತ, ಶಿಕ್ಷಣ ಪ್ರೇಮಿ, ಪತ್ರಕರ್ತ, ರಾಜಕಾರಣಿ, ಸಮಾಜವಾದಿ ಚಿಂತಕ, ವಿಚಾರವಾದಿ ಮಾತ್ರವಲ್ಲ ಓರ್ವ ಮಾನವತಾ ವಾದಿಯಾಗಿ ಹತ್ತು ಹಲವು ಕ್ಷೇತ್ರಕ್ಕೆ‌ ತಮ್ಮ ವೈಚಾರಿಕತೆಯ ಬೆಳಕನ್ನು ಪಸರಿಸಿ ನಿಜವಾದ ಅರ್ಥದಲ್ಲಿ ದಿನಕರ ಎಂದರೆ ಸೂರ್ಯನೇ ಆಗಿದ್ದಾರೆ ಮಾತ್ರವಲ್ಲ ತಮ್ಮ ಬದುಕಿನುದ್ದಕ್ಕೂ ನುಡಿದಂತೆ ನಡೆದ ಮಹಾನ್ ಚೇತನ. ಅವರನ್ನು ಕೇವಲ ಚೌಪದಿಯ ಬ್ರಹ್ಮ ಎಂದು ಕೇವಲ ಸಾಹಿತ್ಯ ಕ್ಷೇತ್ರಕ್ಕೆ ಸೀಮಿತ ದೃಷ್ಟಿಯಿಂದ ಕಂಡರೆ ಅವರೊಳಗಿನ‌ ಬಹುಮುಖ ವ್ಯಕ್ತಿತ್ವ ಮತ್ತು ಅವರ ಚಿಂತನೆಯ ಸಮಗ್ರ ಸ್ವರೂಪದ ಪರಿಚಯ ನಮಗೆ ಆಗಲಾರದು. ತಮ್ಮ ಚೌಪದಿಯ ಮೂಲಕ ಸಮಾಜದ ಅನಿಷ್ಟಗಳು, ಮತ್ತು ಹುಳುಕುಗಳಿಗೆ ಕುಟುಕಿದ್ದಾರೆ. ಅವರ ಚೌಪದಿಗಳು ಓದಲು ತುಂಬ ಸರಳವಾಗಿದ್ದರೂ ನೀಡುವ ಅರ್ಥ ಮಾತ್ರ ತುಂಬ ಗಹನವಾದುದು. ಅವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಯ ಮೂಲಕ ಈ ನಾಡನ್ನು ಬೇರೆ ಬೇರೆ ಕ್ಷೇತ್ರಗಳಲ್ಲಿ ಬೆಳಗುವ ಅನೇಕ ದಿನಕರರನ್ನು ನೀಡಿದ್ದಾರೆ ಎಂದರು
ಸಾಹಿತಿ ಮಾನಾಸುತ ಶಂಭು ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಚುಟುಕುಗಳ ಮೂಲಕ ಚುಟುಕು ಬ್ರಹ್ಮ ದಿನಕರ ದೇಸಾಯಿಯವರಿಗೆ ನುಡಿನಮನ ಸಲ್ಲಿಸಿದರು.
ಶಾಲಭಿವೃದ್ಧಿ ಸಮಿತಿ ಅಧ್ಯಕ್ಷರೂ, ಕಸಾ ಪ ಆಜೀವ ಸದಸ್ಯರಾದ ಎಸ್.ಎಸ್.ಕಾಮತ್‌ ಅಧ್ಯಕ್ಷತೆ ವಹಿಸಿದ್ದರು
ವಿದ್ಯಾರ್ಥಿಗಳಿಗೆ ದಿನಕರರ ಬದುಕು -ಬರೆಹ ದ ಕುರಿತು ಭಾಷಣ ಸ್ಪರ್ಧೆ, ದಿನಕರರು ರಚಿಸಿದ ಗೀತೆಗಳ ಗಾಯನ ಮತ್ತು ಚುಟುಕು ವಾಚನ ಸ್ಪರ್ಧೆ ನಡೆಸಿ ಸಾಹಿತ್ಯ ಪರಿಷತ್ತಿನ ವತಿಯಿಂದ ಬಹುಮಾನ ವಿತರಿಸಲಾಯಿತು. ಮುಖ್ಯಾಧ್ಯಾಪಕಿ ಉಷಾ ಭಟ್ ಎಲ್ಲರನ್ನು ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಆಶಾ ಕಲ್ಮನೆ‌ ವಂದಿಸಿದರು. ಶಿಕ್ಷಕರಾದ ಮಹೇಶ ಹಣಬರಟ್ಟಿ ದಿನಕರರ ಕುರಿತು ಮಾತನಾಡಿದರು. ಶಿಕ್ಷಕ‌ ಮಹೇಶ ನಾಯ್ಕ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ‌ದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related

Previous Post

ಸ. ೧೨ ಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟ ೩೩ ವರ್ಷ ; ಮರಿಚಿಕೆಯಾದ ಭೂಮಿ ಹಕ್ಕು.

Next Post

ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಯಶಸ್ವಿಯಾಗಿ ಸಂಪನ್ನಗೊಂಡ ಮುದ್ದು ರಾಧೆ,ಮುದ್ದು ಕೃಷ್ಣ, ಯಶೋಧಾಕೃಷ್ಣ ಹಾಗೂ ಭಗವದ್ಗೀತಾ ಪಠಣ ಸ್ಪರ್ಧೆ

Kannada News Desk

Kannada News Desk

Next Post
ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಯಶಸ್ವಿಯಾಗಿ ಸಂಪನ್ನಗೊಂಡ ಮುದ್ದು ರಾಧೆ,ಮುದ್ದು ಕೃಷ್ಣ, ಯಶೋಧಾಕೃಷ್ಣ ಹಾಗೂ ಭಗವದ್ಗೀತಾ ಪಠಣ ಸ್ಪರ್ಧೆ

ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಯಶಸ್ವಿಯಾಗಿ ಸಂಪನ್ನಗೊಂಡ ಮುದ್ದು ರಾಧೆ,ಮುದ್ದು ಕೃಷ್ಣ, ಯಶೋಧಾಕೃಷ್ಣ ಹಾಗೂ ಭಗವದ್ಗೀತಾ ಪಠಣ ಸ್ಪರ್ಧೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.