• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹೆಬಳೆ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ; ಅತಿಶೀಘ್ರ ಬಗೆಹರಿಸುವಂತೆ ತಂಝೀಮ್ ಆಗ್ರಹ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
October 19, 2023
in ಉತ್ತರ ಕನ್ನಡ
0
ಹೆಬಳೆ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ; ಅತಿಶೀಘ್ರ ಬಗೆಹರಿಸುವಂತೆ ತಂಝೀಮ್ ಆಗ್ರಹ
0
SHARES
31
VIEWS
WhatsappTelegram Share on FacebookShare on TwitterLinkedin

ಹೆಬಳೆ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ; ಅತಿಶೀಘ್ರ ಬಗೆಹರಿಸುವಂತೆ ತಂಝೀಮ್ ಆಗ್ರಹ

ಭಟ್ಕಳ: ತಾಲೂಕಿನ ಹೆಬಳೆ ಗ್ರಾಮಪಂಚಾಯತ್ ವ್ಯಾಪ್ತಿಯ ರಹ್ಮತಾಬಾದ್, (ಅಬುಬಕರ್ ಮಸೀದಿ ಬಳಿ), ಹನಿಫಾಬಾದ್, ಜಾಮಿಯಾಬಾದ್ ರೋಡ್ (ನ್ಯೂ ಶಮ್ಸ್ ಸ್ಕೂಲ್ ಬಳಿ) ಜಾಮಿಯಾ ಜಾಲಿ ಉರ್ದು ಸರ್ಕಾರಿ ಪ್ರೌಢಶಾಲೆ ಬಳಿ, ಸರಗಂಟೆ ದೇವಸ್ಥಾನ ರಸ್ತೆ, ಮೀನಾ ರೋಡ್, ಹೀಗೆ ಹತ್ತಾರು ಕಡೆ ರಸ್ತೆಯ ಇಕ್ಕೆಲಗಳಲ್ಲಿ ರಾಶಿ ರಾಶಿ ಘನ ತ್ಯಾಜ್ಯ ಬಿದ್ದುಕೊಂಡಿದ್ದು ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕೆಂದು ತಂಝೀಮ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ಪತ್ರಿಕೆ ಪ್ರಕಟಣೆಯ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಈ ಸಮಸ್ಯೆ ಕುರಿತಂತೆ ತಂಝೀಮ್ ಸಂಸ್ಥೆಯು ಹಲವಾರು ಬಾರಿ ತಾಲೂಕಾಡಳಿತ ಮತ್ತು ಜಿಲ್ಲಾಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ. ಸ್ಥಳಿಯರು ಕೂಡ ಹಲವು ಬಾರಿ ಮನವಿ ಪತ್ರ ಸಲ್ಲಿಸಿ ಹೋರಾಟವನ್ನು ಮಾಡಿದ್ದಾರೆ. ಭಟ್ಕಳ ತಾಲೂಕಿನಲ್ಲಿ ಡೆಂಗ್ಯೂ ಜ್ವರವು ಹರಡುತ್ತಿದ್ದು ಗಲ್ಲಿ ಮೋಹಲ್ಲಾ ಗಳಲ್ಲಿ ಬಿದ್ದುಕೊಂಡಿರುವ ಕಸದ ರಾಶಿಯಿಂದಾಗಿ ಈ ರೋಗ ಮತ್ತಷ್ಟು ಉಲ್ಭಣಗೊಳ್ಳುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಸ್ತೆ ಬದಿಯಲ್ಲಿ ತಿಂಗಳುಗಟ್ಟಲೆ ಬಿದ್ದುಕೊಂಡಿರುವ ಕಸದ ರಾಶಿಯಲ್ಲಿ ನಾಯಿ, ದನಕರುಗಳು ತ್ಯಾಜ್ಯ ತಿನ್ನುತ್ತವೆ. ಬೀದಿನಾಯಿಗಳು ಕಸ ಎಳೆದಾಡಿ ರಸ್ತೆಗೆ ತರುತ್ತಿವೆ. ದಾರಿಹೋಕರಿಗೆ ಬೀದಿನಾಯಿಗಳ ಭಯ ಕಾಡುತ್ತಿದೆ. ಈ ಭಾಗದಲ್ಲಿ ನಾಲ್ಕು ಖಾಸಗಿ ಹಾಗೂ ನಾಲ್ಕು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿವೆ ನಿತ್ಯವೋ 5000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಓಡುತ್ತಾರೆ. ಅಲ್ಲದೆ ಶಾಲಾ ವಾಹನಗಳು, ಮಕ್ಕಳನ್ನು ಶಾಲೆಗೆ ಬಿಡುವ ಪಾಲಕರು ದಿನಾಲೂ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ತಿಂಗಳುಗಟ್ಟಲೆ ಬಿದ್ದುಕೊಂಡಿರುವ ಕಸದ ರಾಶಿಯಿಂದ ಕ್ರಿಮಿಕೀಟಗಳು, ಸೊಳ್ಳೆಗಳು ಉತ್ಪತ್ತಿಗೊಂಡು ಶಾಲಾ ಮಕ್ಕಳ ಮತ್ತು ಈ ಭಾಗದಲ್ಲಿ ವಾಸಿಸುವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟು ಮಾಡಿವೆ. ಸಾರ್ವಜನಿಕರಿಗೆ ಎಷ್ಟೇ ಜಾಗೃತಿಯನ್ನು ಮೂಡಿಸದರೂ ಅವರು ಕಸವನ್ನು ಹಾಕಲು ಯಾವುದೇ ಸಮರ್ಪಕ ಸ್ಥಳ ಇಲ್ಲದ ಕಾರಣ ರಸ್ತೆಗೆ ತಂದು ಎಸೆದು ಹೋಗುತ್ತಿದ್ದಾರೆ. ಪಂಚಾಯತ್ ವತಿಯಿಂದ ಸಮರ್ಪಕವಾಗಿ ತ್ಯಾಜ್ಯವಿಲೇವಾರಿ ಮಾಡುವುದಿಲ್ಲವೂ ಅಲ್ಲಿಯವರೆಗೆ ಇಂತಹ ಸಮಸ್ಯೆಗಳು ಹುಟ್ಟಿಕೊಳ್ಳುತ್ತಲೆ ಇರುತ್ತವೆ. ಪಂಚಾಯತ್ ನವರಿಗೆ ಮನವಿ ಕೊಟ್ಟು ಕೊಟ್ಟು ಈ ಭಾಗದ ಜನರು ಬೇಸತ್ತಿದ್ದಾರೆ. ಸಾರ್ವಜನಿಕರು ಆಕ್ರೋಶಗೊಂಡು ಹೋರಾಟಕ್ಕಿಳಿಯುವ ಮುನ್ನ ದಯಮಾಡಿ ಇದಕ್ಕೊಂದು ವ್ಯವಸ್ಥೆ ಮಾಡಿಕೊಡಿ. ಜಿಲ್ಲಾಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕೆಂದು ಅಬ್ದುಲ್ ರಕೀಬ್ ಆಗ್ರಹಿಸಿದ್ದಾರೆ.

ಇಲ್ಲಿನ ಅಸಮರ್ಪಕ ಕಸ ವಿಲೆವಾರಿ, ಕುಡಿಯುವ ನೀರಿನ ಸಮಸ್ಯೆ, ಸರಿಯಾದ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲದಿರುವುದು ಇಂತಹ ಹಲವು ಸಮಸ್ಯೆಗಳಿಂದ ಬೇಸತ್ತಿರುವ ರಹ್ಮತಾಬಾದ್, ಹನಿಫಾಬಾದ್, ಜಾಮಿಯಾಬಾದ್ ರಸ್ತೆಯ ನಿವಾಸಿಗಳು ತಮ್ಮ ಪ್ರದೇಶವನ್ನು ಭಟ್ಕಳ ಪುರಸಭೆ ಅಥವಾ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಕೂಡಲೆ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕಾಡಳಿತ, ಜಿಲ್ಲಾಡಳಿತ ಇತ್ತಕಡೆ ಗಮನ ಹರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

Related

Previous Post

ಮುರುಡೇಶ್ವರದಲ್ಲಿ ಹೆಂಡತಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಗಂಡ

Next Post

ಮಾಜಿ ಶಾಸಕ ಸುನೀಲ ನಾಯ್ಕ. ಇವರು ನೀಡಿದ ಸುಳ್ಳು ಭರವಸೆಗಳು, ಸುಳ್ಳಾರೋಪಗಳಿಂದಾಗಿಯೇ ಕ್ಷೇತ್ರದ ಮತದಾರರ ಇವರನ್ನು ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ- ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ವೆಂಕಟೇಶ್ ನಾಯ್ಕ

Kannada News Desk

Kannada News Desk

Next Post
ಮಾಜಿ ಶಾಸಕ ಸುನೀಲ ನಾಯ್ಕ. ಇವರು ನೀಡಿದ ಸುಳ್ಳು ಭರವಸೆಗಳು, ಸುಳ್ಳಾರೋಪಗಳಿಂದಾಗಿಯೇ ಕ್ಷೇತ್ರದ ಮತದಾರರ ಇವರನ್ನು ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ- ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ವೆಂಕಟೇಶ್ ನಾಯ್ಕ

ಮಾಜಿ ಶಾಸಕ ಸುನೀಲ ನಾಯ್ಕ. ಇವರು ನೀಡಿದ ಸುಳ್ಳು ಭರವಸೆಗಳು, ಸುಳ್ಳಾರೋಪಗಳಿಂದಾಗಿಯೇ ಕ್ಷೇತ್ರದ ಮತದಾರರ ಇವರನ್ನು ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ- ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ವೆಂಕಟೇಶ್ ನಾಯ್ಕ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.