• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, July 5, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಯಶಸ್ವಿ ಕಸ್ತೂರಿ ರಂಗನ್ ವರದಿ ವಿರೋಧ ಜಾಥ ; ಬೆಳಗಾಂವ ಅಧಿವೇಶನದಲ್ಲಿ ಸರಕಾರ ನಿಲುವು ಪ್ರಕಟ ನೀರಿಕ್ಷೆ.

ಸಂಪಾದಕ ರು-ಕುಮಾರ ನಾಯ್ಕ

Kannada News Desk by Kannada News Desk
December 3, 2023
in ಉತ್ತರ ಕನ್ನಡ
0
ಯಶಸ್ವಿ ಕಸ್ತೂರಿ ರಂಗನ್ ವರದಿ ವಿರೋಧ ಜಾಥ ; ಬೆಳಗಾಂವ ಅಧಿವೇಶನದಲ್ಲಿ ಸರಕಾರ ನಿಲುವು ಪ್ರಕಟ ನೀರಿಕ್ಷೆ.
0
SHARES
235
VIEWS
WhatsappTelegram Share on FacebookShare on TwitterLinkedin

ಯಶಸ್ವಿ ಕಸ್ತೂರಿ ರಂಗನ್ ವರದಿ ವಿರೋಧ ಜಾಥ ;
ಬೆಳಗಾಂವ ಅಧಿವೇಶನದಲ್ಲಿ ಸರಕಾರ ನಿಲುವು ಪ್ರಕಟ ನೀರಿಕ್ಷೆ.

ಶಿರಸಿ: ಡಿಸೆಂಬರ್ ೨ ರಂದು ಶಿರಸಿಯಲ್ಲಿ ಜರುಗಿದ, ಕಸ್ತೂರಿ ರಂಗನ್ ವರದಿ ವಿರೋಧ ಜಾಥದಲ್ಲಿ ಜಿಲ್ಲಾದ್ಯಂತ ಬೃಹತ್ ಸಂಖ್ಯೆಯಲ್ಲಿ, ರವೀಂದ್ರ ನಾಯ್ಕ ಅವರ ನೇತ್ರತ್ವದಲ್ಲಿ ಅರಣ್ಯ ಅತಿಕ್ರಮಣದಾರರು ಭಾಗವಹಿಸುವುದರೊಂದಿಗೆ ಅರಣ್ಯವಾಸಿಗಳ ಒಗ್ಗಟ್ಟು ಪ್ರದರ್ಶಿಸಲಾಯಿತು. ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಪ್ರತಿಭಟನಾರ್ಥವಾಗಿ ಸಿಡಿದ್ದೆದ್ದು ಜಾಥದಲ್ಲಿ ಭಾಗವಹಿಸಿದ ಬೃಹತ್ ಅರಣ್ಯವಾಸಿಗಳ ಸಂಖ್ಯೆ ಗಮನಾರ್ಹ.

ಜಿಲ್ಲೆಯ ವಿವಿಧ ಹೋರಾಟದ ಇತಿಹಾಸದಲ್ಲಿಯೇ, ಕಸ್ತೂರಿ ರಂಗನ್ ವರದಿ ವಿರೋಧ ಜಾಥ ದಾಖಲಾರ್ಹ. ನಿರಂತರ ೩೩ ವರ್ಷ ಅರಣ್ಯವಾಸಿಗಳ ಸಮಸ್ಯೆ, ಅರಣ್ಯ ಸಿಬ್ಬಂದಿಗಳ ದೌರ್ಜನ್ಯ, ಕಿರುಕುಳ, ಹೋರಾಟದ ಮೆರವಣಿಗೆ, ರ‍್ಯಾಲಿ, ಪಾದಯಾತ್ರೆಗೆ ಸೀಮಿತವಾಗಿತ್ತು. ಅರಣ್ಯ ಅತಿಕ್ರಮಣದಾರರ ಹೋರಾಟ ಕಸ್ತೂರಿ ರಂಗನ್ ವರದಿ ಜ್ಯಾರಿಯಾದಲ್ಲಿ ಅರಣ್ಯವಾಸಿಗಳು ಅತಂತ್ರರಾಗುವರೆAಬ ಭಾವನೆಯಿಂದ ಅಣ್ಯವಾಸಿಗಳು ಸಿಡಿದ್ದೆದ್ದು ಸಹಸ್ರಾರು ಸಂಖ್ಯೆಯಲ್ಲಿ ಜಾಥಕ್ಕೆ ಬಂದಿರುವುದು ವಿಶೇಷ.

ಉತ್ತರ ಕನ್ನಡ ಜಿಲ್ಲೆಯ ೧೩೮ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ, ೬೦೪ ಹಳ್ಳಿಗಳಲ್ಲಿನ ಪರಿಸರ ಸೂಕ್ಷö್ಮ ಪ್ರದೇಶಗಳ ಕುಟುಂಬಗಳಿAದ ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಆಕ್ಷೇಪಣಾ ಪತ್ರ ಸಲ್ಲಿಸುವ ಕಾರ್ಯ ಹೋರಾಟಗಾರ ವೇದಿಕೆ ಕಾರ್ಯ ನಿರ್ವಹಿಸಿರುವುದು ಗಮನಾರ್ಹ ಅಂಶ.

ಜಿಲ್ಲಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಅರಣ್ಯವಾಸಿಗಳು ಸರಕಾರದ ಪ್ರತಿನಿಧಿಯಾಗಿ ಆಗಮಿಸಿದ ಜನಪ್ರತಿನಿಧಿಗಳಿಗೆ ಗಮನ ಸೆಳೆಯುವಲ್ಲಿ ಜಾಥವು ಯಶಸ್ವಿಯಾಗಿದೆ. ಸೋಮವಾರದಿಂದ(ಇAದಿನಿAದ) ಪ್ರಾರಂಭವಾಗಲಿರುವ ಬೆಳಗಾಂವ ಚಳಿಗಾಲದ ಅಧಿವೇಶನ ಸರಕಾರ ಚರ್ಚಿಸಿ ಪರಿಹಾರ ಸಿಗುವುದೆಂಬ ನಿರೀಕ್ಷೆಯಲ್ಲಿ ಅರಣ್ಯವಾಸಿಗಳು ಇದ್ದಾರೇ ಎಂದು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಏಕವ್ಯಕ್ತಿ ಹೋರಾಟ:
ಕಳೆದ ಎರಡು ದಶಕದಿಂದ ಅರಣ್ಯ ಸಮಸ್ಯೆಗಳಿಗೆ ಸ್ಫಂದಿಸಿ ರವೀಂದ್ರ ನಾಯ್ಕ ಸಂಘಟನೆಯ ಮೂಲಕ ಏಕವ್ಯಕ್ತಿಯಾಗಿ ಹೋರಾಟ ಮಾಡುತ್ತಿರುವುದು ಶ್ವಾಘನೀಯ. ಹೋರಾಟಕ್ಕೆ ಬೆಂಬಲವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಲ್ಲದೇ, ನಿರಂತರ ಹೋರಾಟಕ್ಕೆ ಶಾಸಕರಾದ ಭೀಮಣ್ಣ ನಾಯ್ಕ, ಸತೀಶ್ ಶೈಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ

Related

Previous Post

ಆಟೋ ಪಲ್ಟಿಯಾಗಿ ಚಾಲಕ ಸಾವು

Next Post

ಡಿ. ೨೩ ರಿಂದ ೨೫ ಶಿರಸಿಯಲ್ಲಿ ರಾಜ್ಯ ಮಟ್ಟದ ವಕೀಲರ ಮೇಳ.

Kannada News Desk

Kannada News Desk

Next Post
ಡಿ. ೨೩ ರಿಂದ ೨೫ ಶಿರಸಿಯಲ್ಲಿ ರಾಜ್ಯ ಮಟ್ಟದ ವಕೀಲರ ಮೇಳ.

ಡಿ. ೨೩ ರಿಂದ ೨೫ ಶಿರಸಿಯಲ್ಲಿ ರಾಜ್ಯ ಮಟ್ಟದ ವಕೀಲರ ಮೇಳ.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.