• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾತೃಭೂಮಿ, ಮಾತೃಭಾಷೆ ಕನ್ನಡವನ್ನು ಎಂದೂ ಮರೆಯಬಾರದು : ಕಿಶನ ಬಲ್ಸೆ‌

ಸಂಪಾದಕ ರು-ಕುಮಾರ ನಾಯ್ಕ

Kannada News Desk by Kannada News Desk
December 5, 2023
in ಉತ್ತರ ಕನ್ನಡ
0
ಮಾತೃಭೂಮಿ, ಮಾತೃಭಾಷೆ ಕನ್ನಡವನ್ನು ಎಂದೂ ಮರೆಯಬಾರದು : ಕಿಶನ ಬಲ್ಸೆ‌
0
SHARES
57
VIEWS
WhatsappTelegram Share on FacebookShare on TwitterLinkedin

ಮಾತೃಭೂಮಿ, ಮಾತೃಭಾಷೆ ಕನ್ನಡವನ್ನು ಎಂದೂ ಮರೆಯಬಾರದು : ಕಿಶನ ಬಲ್ಸೆ‌

ಭಟ್ಕಳ-ಮಾತೃಭಾಷೆ ಕನ್ನಡವನ್ನು ಎಂದೂ ಮರೆಯಬಾರದು ಎಂದು ಕಸಾಪ ಆಜೀವ ಸದಸ್ಯ, ಸಮಾಜ ಸೇವಕ ಕಿಶನ ಬಲ್ಸೆ‌ ನುಡಿದರು. ಅವರು ಉ.ಕ. ಜಿಲ್ಲಾ‌ ಕಸಾಪ ಹಾಗೂ ಭಟ್ಕಳ‌ ತಾಲೂಕಾ ಕಸಾಪದ ಸಹಯೋಗದಲ್ಲಿ‌ ಕನ್ನಡ ಕಾರ್ತಿಕ‌ ಅನುದಿನ ಅನುಸ್ಪಂದನ ಕಾರ್ಯಕ್ರಮದ ಅಡಿಯಲ್ಲಿ‌ ಇಲ್ಲಿನ ಬೈಲೂರಿನ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಕನ್ನಡ ನಾಡು ನುಡಿ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು‌ ಉದ್ಘಾಟಿಸಿ ಮಾತನಾಡುತ್ತಿದ್ದರು‌ ಕನ್ನಡಿಗರಾದ ನಾವು ಎಲ್ಲೇ ಇದ್ರೂ ಹೇಗೆ ಇದ್ದರೂ, ಎಷ್ಟೇ ಎತ್ತರಕ್ಕೇರಿದರೂ ನಾಡು ನುಡಿಯ ಅಭಿಮಾನ ಹೊಂದಿರಬೇಕು. ಪ್ರಾಥಮಿಕ ಹಂತದ‌ ಶಿಕ್ಷಣ ಕನ್ನಡ ಮಾಧ್ಯಮದಲ್ಲಿಯೇ ನೀಡಬೇಕು.ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಿ ಮಾತ್ರ ನಾಡು ನುಡಿಯನ್ನು ಉಳಿಸಿಕೊಂಡಂತಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಈ ನಾಡಿನ ಇತಿಹಾಸ ಪರಂಪರೆಯ ಘನತೆಯನ್ನು ಅರಿತು ಈ ನಾಡಿನ ಭವಿಷ್ಯವನ್ನು ಕಟ್ಟಬೇಕಿದೆ. ನಾಡು ನುಡಿಯ ಸ್ಮರಣೆ ಕೇವಲ ನವೆಂಬರ್ ಮಾಸಕ್ಕೇ ಮಾತ್ರ ಮೀಸಲಾಗಿಡದೇ ಪ್ರತಿದಿನವೂ ಆಚರಿಸಿದಾಗ ನಿತ್ಯೋತ್ಸವವಾಗುತ್ತದೆ ಎಂದರು. ಶಾಲಾ ಮುಖ್ಯಾಧ್ಯಾಪಕಿ ಸುಜಾತಾ ಹೊರ್ಟಾ ಮಾತನಾಡಿ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಗ್ರಾಮೀಣ ಪ್ರದೇಶದಲ್ಲಿನ ನಮ್ಮ ಶಾಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುವುದು ನಮಗೆ ನಿಜಕ್ಕೂ ಸಂತೋಷ ತಂದಿದೆ. ತಾಲೂಕಿನಾದ್ಯಂತ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ನಾಡು ನುಡಿಯ ಅಭಿಮಾನ ಬೆಳೆಸುತ್ತಿರುವುದು ಅಭಿನಂದನಾರ್ಹ ಕಾರ್ಯ ಎಂದು ನುಡಿದರು. ಮಾನಾಸುತ ಶಂಭು ಹೆಗಡೆ ಬಹುಮಾನ ವಿತರಿಸಿ ಮಾತನಾಡಿದರು. ಕಸಾಪ‌ಕಾರ್ಯಕಾರಿ ಸಮಿತಿ ಸದಸ್ಯ ಎಂ.ಪಿ.ಬಂಢಾರಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಕನ್ನಡ ನಾಡು ನುಡಿ ಸ್ಪರ್ಧೆಯಲ್ಲಿ ರಚನಾ ರಮೇಶ ನಾಯ್ಕ ಪ್ರಥಮ, ಶ್ರೇಯಾ ವಿಷ್ಣು ನಾಯ್ಕ,ದ್ವಿತಿಯ ಹಾಗೂ ರುಚಿತಾ ರಮೇಶ ನಾಯ್ಕ ತೃತೀಯ ಬಹುಮಾನ ಪಡೆದರು. ಬಹುಮಾನ ವಿಜೇತರಿಗೆ ಹಾಗೂ ಭಾಗವಹಿಸಿ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ವಿತರಿಸಲಾಯಿತು.
ಶಿಕ್ಷಕ ಮಂಜುನಾಥ ಗೌಡ ನಿರೂಪಿಸಿದರೆ ಶಿಕ್ಷಕಿ ಶ್ರೀಮತಿ ಜಯಾ ನಾಯಕ ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರಲ್ಲದೆ ನಿತ್ಯೋತ್ಸವ ಗೀತೆಯನ್ನೂ ಹಾಡಿದರು. ಕಾರ್ಯಕ್ರಮದಲ್ಲಿ ಶಾಲಾ‌ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related

Previous Post

ಡಿ. ೨೩ ರಿಂದ ೨೫ ಶಿರಸಿಯಲ್ಲಿ ರಾಜ್ಯ ಮಟ್ಟದ ವಕೀಲರ ಮೇಳ.

Next Post

ವಿಶ್ವ ಮೀನುಗಾರರ ದಿನಾಚರಣೆಯಲ್ಲಿ ಮೀನಿನ ಉತ್ಪನ್ನಗಳ ಪ್ರದರ್ಶನದಲ್ಲಿ ಉಡುಪಿ ಕಿನಾರ ಮೀನುಗಾರರ ಉತ್ಪಾದಕರ ಕಂಪನಿಯ ಉತ್ಪನ್ನಗಳ ಪ್ರದರ್ಶನ.

Kannada News Desk

Kannada News Desk

Next Post
ವಿಶ್ವ ಮೀನುಗಾರರ ದಿನಾಚರಣೆಯಲ್ಲಿ ಮೀನಿನ ಉತ್ಪನ್ನಗಳ ಪ್ರದರ್ಶನದಲ್ಲಿ ಉಡುಪಿ ಕಿನಾರ ಮೀನುಗಾರರ ಉತ್ಪಾದಕರ ಕಂಪನಿಯ ಉತ್ಪನ್ನಗಳ ಪ್ರದರ್ಶನ.

ವಿಶ್ವ ಮೀನುಗಾರರ ದಿನಾಚರಣೆಯಲ್ಲಿ ಮೀನಿನ ಉತ್ಪನ್ನಗಳ ಪ್ರದರ್ಶನದಲ್ಲಿ ಉಡುಪಿ ಕಿನಾರ ಮೀನುಗಾರರ ಉತ್ಪಾದಕರ ಕಂಪನಿಯ ಉತ್ಪನ್ನಗಳ ಪ್ರದರ್ಶನ.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.