• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿ.೨೬ರ ಮಂಗಳವಾರ ದತ್ತಜಯಂತಿಯಂದು ಗದ್ದುಗೆ ಶ್ರೀಧರ ಪದ್ಮಾವತಿ ದೇವಿಯ ರಥೋತ್ಸವ..

Kannada News Desk by Kannada News Desk
December 24, 2023
in ಉತ್ತರ ಕನ್ನಡ
0
ಡಿ.೨೬ರ ಮಂಗಳವಾರ ದತ್ತಜಯಂತಿಯಂದು ಗದ್ದುಗೆ ಶ್ರೀಧರ ಪದ್ಮಾವತಿ ದೇವಿಯ ರಥೋತ್ಸವ..
0
SHARES
11
VIEWS
WhatsappTelegram Share on FacebookShare on TwitterLinkedin

ಡಿ.೨೬ರ ಮಂಗಳವಾರ ದತ್ತಜಯಂತಿಯಂದು ಗದ್ದುಗೆ ಶ್ರೀಧರ ಪದ್ಮಾವತಿ ದೇವಿಯ ರಥೋತ್ಸವ..

ಭಟ್ಕಳ‌ : ತಿಮ್ಮಯ್ಯ ದಾಸರಿಂದ ಸಂಸ್ಥಾಪಿಸಲ್ಪಟ್ಟಿರುವ ತಾಲೂಕಿನ ಶಕ್ತಿಸ್ಥಳವಾಗಿರುವ ಗದ್ದುಗೆ ಶ್ರೀ ಶ್ರೀಧರ ಪದ್ಮಾವತಿ ದೇವಿಯ ರಥೋತ್ಸವವು ವರ್ಷಂಪ್ರತಿಯಂತೆ ದತ್ತಜಯಂತಿಯಂದು ಇದೇ ಬರುವ ಡಿಸೆಂಬರ್ ೨೬ನೇ ತಾರೀಖಿನ ಮಂಗಳವಾರ ನಡೆಯಲಿದೆ. ದತ್ತಜಯಂತಿಯ ಅಂಗವಾಗಿ ಶ್ರೀಧರ ಸ್ವಾಮಿಗಳ ಪಾದುಕಾ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮದ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ಪುರಬೀದಿಯಲ್ಲಿ ಶ್ರೀ ಶ್ರೀಧರ ಸ್ವಾಮಿಗಳ ಪಾದುಕೆ ಮತ್ತು ಶ್ರೀ ಪದ್ಮಾವತಿ ದೇವಿಯ ಉತ್ಸವ ಮೂರ್ತಿಯನ್ನೊಳಗೊಂಡ ರಥೋತ್ಸವದ ಮರವಣಿಗೆ ನಡೆಯಲಿದೆ. ರಥೋತ್ಸವದ ಮೆರವಣಿಗೆಯು ದೇವಾಲಯದಿಂದ ಹೊರಟು ರಘುನಾಥ ರಸ್ತೆಯ ಮಾರ್ಗವಾಗಿ ಪುಷ್ಪಾಂಜಲಿ‌ ಚಿತ್ರಮಂದಿರದ ವರೆಗೆ ಕ್ರಮಿಸಿ ಹಾಗೆಯೇ ಹಿಂದಿರುಗಿ ವೀರವಿಠಲ ರಸ್ತೆಯ ಮೂಲಕ ಸಾಗಿ ನೆಹರು ರಸ್ತೆ, ಹೂವಿನ ಚೌಕ, ಮುಖ್ಯರಸ್ತೆಯ ಮೂಲಕ ಅರ್ಬನ ಬ್ಯಾಂಕ ಬಳಿ ಸಾಗಿ ಅಲ್ಲಿಂದ ಹಿಂದಿರುಗಿ ಹಳೆಬಸ್ ನಿಲ್ದಾಣ, ಕಳಿ ಹನುಮಂತ ದೇವಸ್ಥಾನದ ಮಾರ್ಗವಾಗಿ ದೇವಾಲಯವನ್ನು ತಲುಪಲಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಸದ್ಭಕ್ತರು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಬೇಕೆಂದು ಧರ್ಮದರ್ಶಿಗಳು ಕೋರಿದ್ದಾರೆ‌.

Related

Previous Post

ಉತ್ತರಕೊಪ್ಪದಲ್ಲಿ‌ ಮಾವಳ್ಳಿ ರೈತ ಉತ್ಪಾದಕ ಕಂಪನಿಯಿಂದ ರೈತರಿಗೆ ಮಾಹಿತಿ ಕಾರ್ಯಕ್ರಮ‌ ಸಂಪನ್ನ

Next Post

ಭಾರತದೇಶದ ಶ್ರೀನಿವಾಸ ರಾಮಾನುಜನ್ ರವರ ಹುಟ್ಟುಹಬ್ಬದ ಪ್ರಯುಕ್ತ ಗಣಿತ ದಿನವಾಗಿ ಆಚರಿಸುವ ಈ ದಿನದ ಶುಭ ಸಂಧಭ೯ಕ್ಕೊಂದು ನನ್ನ ಈ ಚಿಕ್ಕಕವನ.ನನ್ನ ಮೆಚ್ಚಿನ ಗಣಿತ/ವಿಜ್ಞಾನ ಶಿಕ್ಷಕರ ಪರವಾಗಿ ಅಪ೯ಣೆ

Kannada News Desk

Kannada News Desk

Next Post
ಭಾರತದೇಶದ ಶ್ರೀನಿವಾಸ ರಾಮಾನುಜನ್ ರವರ ಹುಟ್ಟುಹಬ್ಬದ ಪ್ರಯುಕ್ತ ಗಣಿತ ದಿನವಾಗಿ ಆಚರಿಸುವ ಈ ದಿನದ ಶುಭ ಸಂಧಭ೯ಕ್ಕೊಂದು ನನ್ನ ಈ ಚಿಕ್ಕಕವನ.ನನ್ನ ಮೆಚ್ಚಿನ ಗಣಿತ/ವಿಜ್ಞಾನ ಶಿಕ್ಷಕರ ಪರವಾಗಿ ಅಪ೯ಣೆ

ಭಾರತದೇಶದ ಶ್ರೀನಿವಾಸ ರಾಮಾನುಜನ್ ರವರ ಹುಟ್ಟುಹಬ್ಬದ ಪ್ರಯುಕ್ತ ಗಣಿತ ದಿನವಾಗಿ ಆಚರಿಸುವ ಈ ದಿನದ ಶುಭ ಸಂಧಭ೯ಕ್ಕೊಂದು ನನ್ನ ಈ ಚಿಕ್ಕಕವನ.ನನ್ನ ಮೆಚ್ಚಿನ ಗಣಿತ/ವಿಜ್ಞಾನ ಶಿಕ್ಷಕರ ಪರವಾಗಿ ಅಪ೯ಣೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.