• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವಾಕಿಂಗ್ ಗೆ ತೆರಳುತ್ತಿದ್ದ ಮಹಿಳೆ ಗೆ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

Kannada News Desk by Kannada News Desk
December 26, 2023
in ಉತ್ತರ ಕನ್ನಡ
0
ವಾಕಿಂಗ್ ಗೆ ತೆರಳುತ್ತಿದ್ದ ಮಹಿಳೆ ಗೆ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು
0
SHARES
616
VIEWS
WhatsappTelegram Share on FacebookShare on TwitterLinkedin

ವಾಕಿಂಗ್ ಗೆ ತೆರಳುತ್ತಿದ್ದ ಮಹಿಳೆ ಗೆ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಅಂಕೋಲಾ -ವಾಯು ವಿಹಾರಕ್ಕೆ ತೆರಳುತ್ತಿದ್ದ ಮಹಿಳೆಯೊರ್ವಳಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅವರ್ಸಾ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ತಾಲೂಕಿನ ಡೋಂಗ್ರಿ ಗ್ರಾಪಂ.ವ್ಯಾಪ್ತಿಯ ಹೆಗ್ಗರಣ ಮೂಲದ ಅವರ್ಸಾದಲ್ಲಿ ಬಾಡಿಗೆ ಮನೆಯ ನಿವಾಸಿ ದೀಪಾ ಅಶೋಕ ನಾಯ್ಕ (52) ಮೃತಪಟ್ಟ ಮಹಿಳೆ. ಮೃತಳು ತನ್ನ ಮಗಳ ಜತೆಯಲ್ಲಿ ರಾ.ಹೆದ್ದಾರಿ ಪಕ್ಕ ದಲ್ಲಿ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಗೋವಾ ಕಡೆಯಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಕಾರ್ ದೀಪಾ ನಾಯ್ಕಳಿಗೆ ಡಿಕ್ಕಿ ಹೊಡೆದ ಪರಿಣಾಮ ತಲೆಯ ಭಾಗಕ್ಕೆ ತೀವೃಸ್ವರೂಪ ಗಾಯವಾಗಿ ರಕ್ತ ಸೂರು ವಿಕೆಯಿಂದ ಸ್ಥಳದಲ್ಲಿ ಮೃತಪಟ್ಟಿದ್ದಾಳೆ.

ಗೋವಾದ ಪ್ರವಾಸ ಮುಗಿಸಿ ಗೋಕರ್ಣ ಕಡೆಗೆ ತೆರಳುತ್ತಿದ್ದ ಕೋಲಾರ ಮುಳಬಾಗಲು ಹೋಗುತ್ತಿದ್ದ ಚಾಲಕ ಸೇರಿದಂತೆ ಒಟ್ಟು 7 ಮಂದಿ ಪ್ರಯಾಣ ಸುತ್ತಿದ್ದರು. ಕಾರವಾರ ಟೌನ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಮೇಶ ಹೂಗಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ ಚಾಲಕ ಕೋಲಾರ ಮುಳಬಾಗಲಿನ ನಿವಾಸಿ ಚಂದು ಎಲ್.ಶ್ರೀನಿವಾಸ ವಿರುದ್ದ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ. ಮೃತ ಮಹಿಳೆ ಅಂಕೋಲಾ ಮಹಿಳಾ ಸಾಂತ್ವನ ಕೇಂದ್ರದ ಮೇಲ್ವಿಚಾರಕಿ ಮಮತಾ ನಾಯ್ಕ ಅವರ ತಾಯಿ ಆಗಿ ರುತ್ತಾಳೆ.
ಮೃತ ಮಹಿಳೆಯನ್ನು ಎನ್.ಎಚ್.ಎ.ಐ (ಹೆದ್ದಾರಿ ಸುರಕ್ಷತಾ) ವಾಹನದ ಮೂಲಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕಾ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಶಿವಾ ನಾಯ್ಕ ಸಂಗಡಿಗರು ಸಹಕರಿಸಿದರು.

Related

Previous Post

ಭಟ್ಕಳ ದಲ್ಲಿ ಕಟ್ಟಡ ಕಾರ್ಮಿಕರ ಪ್ರಥಮ ತಾಲೂಕು ಸಮ್ಮೇಳನ… ಮತ್ತು ಭಟ್ಕಳ ದ ಪುರಸಭಾ ಬಿಲ್ಡಿಂಗ್ ರೂಮ್ ನಂಬರ್ 8 ರಲ್ಲಿ ಎ. ಐ .ಟಿ.ಯು. ಸಿ ಅಧಿಕೃತ ಕಚೇರಿ ಉದ್ಘಾಟನೆ

Next Post

ಕನ್ನಡ ಸೇನಾನಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ರಣಧೀರರ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಮನವಿ..*

Kannada News Desk

Kannada News Desk

Next Post
ಕನ್ನಡ ಸೇನಾನಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ರಣಧೀರರ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಮನವಿ..*

ಕನ್ನಡ ಸೇನಾನಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ರಣಧೀರರ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಮನವಿ..*

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.