• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, July 5, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಿರಿಯ ಸಾಹಿತಿ ವಿ.ಗ.ನಾಯಕರಿಂದ ಉಮೇಶ ಮುಂಡಳ್ಳಿಯವರ ತಿಂಗಳ ಬೆಳಕು ಸಂಕಲನ ಬಿಡುಗಡೆ

Kannada News Desk by Kannada News Desk
December 31, 2023
in ಉತ್ತರ ಕನ್ನಡ
0
ಹಿರಿಯ ಸಾಹಿತಿ ವಿ.ಗ.ನಾಯಕರಿಂದ ಉಮೇಶ ಮುಂಡಳ್ಳಿಯವರ ತಿಂಗಳ ಬೆಳಕು ಸಂಕಲನ ಬಿಡುಗಡೆ
0
SHARES
168
VIEWS
WhatsappTelegram Share on FacebookShare on TwitterLinkedin

ಹಿರಿಯ ಸಾಹಿತಿ ವಿ.ಗ.ನಾಯಕರಿಂದ ಉಮೇಶ ಮುಂಡಳ್ಳಿಯವರ ತಿಂಗಳ ಬೆಳಕು ಸಂಕಲನ ಬಿಡುಗಡೆ

 

ಕುಮಟಾ- ಗದ್ಯ ಲೇಖನಗಳು ಮಾಡದ ಕಾರ್ಯವನ್ನು ಕೆಲವೊಮ್ನೆ ಹನಿಕವನಗಳು ಮಾಡಬಲ್ಲವು.ಅಂತಹ ಶಕ್ತಿ ಹನಿಕವಿತೆಗಳಿದೆ ಎಂದು ನಾಡಿನ ಹಿರಿಯ ಕವಿ ಜನಪದ ವಿದ್ವಾಂಸ ವಿ.ಗ.ನಾಯಕ ನುಡಿದರು.

ಅವರು ರವಿವಾರ ಕುಮಟಾದ ಹಳೆಬಸ್ ಸ್ಟ್ಯಾಂಡ್ ಸಮೀಪ ಇರುವ ಪ್ರಭುದಾಮ ದಲ್ಲಿ ಜಿಲ್ಲೆಯ ಭಾವಕವಿ ಉಮೇಶ ಮುಂಡಳ್ಳಿ ಅವರು ಬರೆದ ಶ್ರೀ ಶರಣು ದುರ್ಗಾ ಪ್ರಕಾಶನದ ಹನ್ನೊಂದನೇ ಪ್ರಕಟಣೆ “ತಿಂಗಳ ಬೆಳಕು ” ಹನಿ ಕವನಗಳ ಸಂಕಲವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

 


ಇತ್ತೀಚಿನ ದಿನಗಳಲ್ಲಿ ಸಾಹಿತ್ಯಕವಾಗಿ ತೊಡಗಿಸಿಕೊಳ್ಳುವವರ, ಓದುಗರ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿದ್ದು ಈ ಬಗ್ಗೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ಓದುವ ಬರೆಯುವ ಕಡೆ ಆಸಕ್ತಿ ಹುಟ್ಟಿಸುವ ಕಾರ್ಯ ಚಟುವಟಿಕೆಗಳ ಅನಿವಾರ್ಯತೆ ಇದೆ ಎಂದರು.
ಚಂದಿರನನ್ನು ಸಂಕೇತವಾಗಿ ಇಟ್ಟಕೊಂಡು ಸಮಾಜದ ಆಗುಹೋಗುಗಳ ಬಗ್ಗೆ ಮುಂಡಳ್ಳಿ ಅವರು ಪ್ರತಿ ನಿತ್ಯವು ಬರೆದು ಹಂಚಿಕೊಳ್ಳುತ್ತಿದ್ದ ನೂರಕ್ಕೂ ಹೆಚ್ಚಿನ ಹನಿ ಕವಿತೆಗಳನ್ನು ಒಳಗೊಂಡ ತಿಂಗಳ ಬೆಳಕು ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಉಪಸಂಪಾದಕಿಯಾಗಿದ್ದ ದಿವಂಗತ ಸೀತಾಲಕ್ಷ್ಮೀ ಕರ್ಕಿಕೋಡಿಯವರಿಗೆ ಅರ್ಪಿಸಲಾಗಿದೆ.
ಈ ಸಂದರ್ಭದಲ್ಲಿ ವಿ.ಗ.ನಾಯಕ ಅವರ ಪತ್ನಿಯವರು ಇದ್ದರು, ಹಾಗೂ ಕವಯಿತ್ರಿ ರೇಷ್ಮಾ ಉಮೇಶ ,ನಿನಾದ ಹಾಗೂ ಉತ್ಥಾನ ಜೊತೆ ಇದ್ದರು. ಇದೇ ವೇಳೆ ವಿ.ಗ.ನಾಯಕ ಅವರು ತಮ್ಮ ಸಂಗ್ರಹದಲ್ಲಿದ್ದ ಅಮೂಲ್ಯ ವಾದ ನೂರು ಪುಸ್ತಕಗಳನ್ನು ನಿನಾದ ಸಾಹಿತ್ಯ ಸಂಗೀತ ಸಂಚಯಕ್ಕಾಗಿ ಉಮೇಶ ಮುಂಡಳ್ಳಿ ದಂಪತಿಗಳಿಗೆ ನೀಡಿ ಹರಸಿದರು.

Related

Previous Post

ನಾಡಿನ ಸಮಸ್ತ ಜನತೆಗೆ 2024 ಹೊಸ ವರುಷದ ಹಾರ್ಧಿಕ ಶುಭಾಶಯಗಳು:- ಶುಭಕೋರುವವರು-ಸಾಮಾಜಿಕ ಹೋರಾಟಗಾರರಾದ ಶ್ರೀ ಈರಾ ನಾಯ್ಕ ಚೌತನಿ ಭಟ್ಕಳ

Next Post

ಭಟ್ಕಳ ದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಕಳ್ಳರು

Kannada News Desk

Kannada News Desk

Next Post
ಭಟ್ಕಳ ದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಕಳ್ಳರು

ಭಟ್ಕಳ ದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಕಳ್ಳರು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.