• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಒತ್ತಾಯಿಸಿ ಪೆ. 5 ರಂದು ಕುಮಟಾದಿಂದ -ಭಟ್ಕಳ ವರೆಗೆ 3 ದಿನಗಳ ಪಾದೆಯಾತ್ರೆ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

Kannada News Desk by Kannada News Desk
January 27, 2024
in ಉತ್ತರ ಕನ್ನಡ
0
ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಒತ್ತಾಯಿಸಿ ಪೆ. 5 ರಂದು ಕುಮಟಾದಿಂದ -ಭಟ್ಕಳ ವರೆಗೆ 3 ದಿನಗಳ ಪಾದೆಯಾತ್ರೆ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ
0
SHARES
517
VIEWS
WhatsappTelegram Share on FacebookShare on TwitterLinkedin

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಒತ್ತಾಯಿಸಿ ಪೆ. 5 ರಂದು ಕುಮಟಾದಿಂದ -ಭಟ್ಕಳ ವರೆಗೆ 3 ದಿನಗಳ ಪಾದೆಯಾತ್ರೆ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

ಕುಮಟಾ -ಜನರ ಜೀವ ಉಳಿಸುವ ದೃಷ್ಟಿಯಿಂದ ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅವಶ್ಯವಿದ್ದು ಅದನ್ನು ನಿರ್ಮಾಣ ಮಾಡಲು ತಕ್ಷಣ ಸರ್ಕಾರ ಹಣ ಮಂಜೂರು ಮಾಡಬೇಕು ಎಂದು ಒತಾಯಿಸಿ ಫೆ. ೫ ರಂದು ಕುಮಟಾದಲ್ಲಿ ಈ ಹಿಂದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನಿಗದಿಯಾಗಿದ್ದ ಸ್ಥಳದಲ್ಲಿ ಭೂಮಿ ಪೂಜೆ ನೆರವೇರಿಸಿ, ಪಾದಯಾತ್ರೆ ಪ್ರಾರಂಭಿಸುತ್ತೇವೆ. ಮೂರು ದಿನದಲ್ಲಿ ಭಟ್ಕಳವನ್ನು ತಲುಪಿ, ಮಂಕಾಳ ವೈದ್ಯರಿಗೆ ಮನವಿ ನೀಡಲಿದ್ದೇವೆ ಎಂದು ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದರು. ಅವರು ಕುಮಟಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಪಟ್ಟಣದಲ್ಲಿ ಗುರುತಿಸಲಾದ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರವಾಗಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕುಮಟಾದಿಂದ ಭಟ್ಕಳದ ವರೆಗೆ ಪಾದಯಾತ್ರೆ ನಡೆಸಿ, ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳ ವೈದ್ಯರವರಿಗೆ ಮನವಿ ನೀಡಲಾಗುವುದು. ಆಸ್ಪತ್ರೆಯ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ ಅವರು, ಕುಮಟಾದಲ್ಲಿ ಈ ಹಿಂದೆಯೇ ಆಸ್ಪತ್ರೆಗೆ ಸ್ಥಳ ನಿಗದಿಯಾಗಿತ್ತು, ಆದರೆ ಯಾಕಿನ್ನೂ ಆಸ್ಪತ್ರೆ ನಿರ್ಮಾಣ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು. ಜನರು ನಿಮಗೇನು ತೊಂದರೆ ಮಾಡಿದ್ದಾರೆ? ನಾವು ಏನು ಶಾಪವನ್ನು ಹೊಂದಿದ್ದೇವೆ? ಯಾಕೆ ಅಸಡ್ಡೆ ಮಾಡುತ್ತಿದ್ದೀರಿ? ಎಂದು ಸರಕಾರವನ್ನು ಕುಟುಕಿದರು.

ಬೇಡದ ಯೋಜನೆಗಳಿಗೆ 100 ಕೋಟಿ 200 ಕೋಟಿಯನ್ನು ಕೊಡುತ್ತಿದ್ದೀರಿ. ಜನರ ಜೀವ ಉಳಿಸುವ ಆಸ್ಪತ್ರೆ ನಿರ್ಮಾಣಕ್ಕೆ 300 ಕೋಟಿ ನೀಡಲು ಸಾಧ್ಯವಿಲ್ಲವೇ? ಎಂದರು.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜೊತೆಗೆ, ಮಹಿಳೆಯರಿಗೆ ಉದ್ಯೋಗ ನೀಡುವಂತೆ ಕೈಗಾರಿಕಾ ವಲಯ ಸ್ಥಾಪನೆಗೆ ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದ ಅವರು, ಎಲ್ಲಡಿಯಲ್ಲಿಯೂ ಗಾರ್ಮೆಂಟ್ಸ್ ಫ್ಯಾಕ್ಟರಿಗಳನ್ನು ಸ್ಥಾಪಿಸಬೇಕು. ಸರಕಾರವೇ 15 ರಿಂದ 20 ಎಕರೆಯನ್ನು ಗುರುತಿಸಿ. ಉದ್ದಿಮೆದಾರರಿಗೆ ಅವುಗಳನ್ನು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಹಿರೇಗುತ್ತಿಯಲ್ಲಿ 1800 ಎಕರೆ ಸರಕಾರದ ವಶದಲ್ಲಿರುವ ಜಾಗ ಇದೆ. ಅದನ್ನು ಏನೂ ಬಳಕೆ ಮಾಡಿಲ್ಲ. ಇಲ್ಲಿಯ ಯುವಕರು ಬೆಂಗಳೂರು ಪುಣೆ ಮುಂಬೈ ಹೀಗೆ ಬೇರೆ ಬೇರೆ ಸ್ಥಳಗಳಿಗೆ ಉದ್ಯೋಗವನ್ನು ಆರಿಸಿ ಹೋಗುತ್ತಿದ್ದಾರೆ. ಅದರ ಬದಲು ಹಿರೇಗುತ್ತಿಯ ಈ ಜಾಗದಲ್ಲಿಯೇ 500 ಎಕರೆಯನ್ನು ಸಾಫ್ಟ್ವೇರ್ ಪಾರ್ಕ್ ಎಂದು ಘೋಷಣೆ ಮಾಡಿ, 300 ಎಕರೆಯನ್ನು ಗಾರ್ಮೆಂಟ್ಸ್ ಹಬ್ಬ್ ಮಾಡಬೇಕು ಎಂದರು.

ಈ ಪಾದಯಾತ್ರೆಯಲ್ಲಿ ಯಾರೆಲ್ಲಾ ಭಾಗವಹಿಸಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಪಕ್ಷಾತೀತವಾಗಿ ನಡೆಯುವ ಪಾದಯಾತ್ರೆ ಇದು. ಇದಕ್ಕೆ ಶಿವಾನಂದ ಹೆಗಡೆ ಕಡತೋಕಾ, ಗಜಾನನ ಪೈ, ಸೂರಜ್ ನಾಯ್ಕ ಸೋನಿ, ಆರ್.ಜಿ ನಾಯ್ಕ ಹಾಗೂ ಹಲವು ಪ್ರಮುಖರನ್ನು ಆಹ್ವಾನಿಸಿದ್ದೇನೆ. ಅವರೆಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ. ಯಾರೂ ಇರದಿದ್ದರೂ ನಾನು ಇರುತ್ತೇನೆ ಎಂದರು.

ಬಿಜೆಪಿ ಮುಖಂಡ ಶಿವಾನಂದ ಹೆಗಡೆ ಕಡತೋಕಾ, ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸಂಸ್ಥಾಪಕ ಉಮೇಶ ಹರಿಕಾಂತ, ಟ್ರಸ್ಟಿ ಸಂತೋಷ ನಾಯ್ಕ, ಸಾಮಾಜಿಕ ಹೋರಾಟಗಾರ ಮಂಜುನಾಥ ಗುನಗಾ ಇದ್ದರು.

Related

Previous Post

ಸುಫ್ರೀಂ ಕೋರ್ಟನ ತೀರ್ಪು; ಅರಣ್ಯವಾಸಿಗಳಿಗೆ ಮರಣ ಶಾಸನವಾಗುವುದು- ರವೀಂದ್ರ ನಾಯ್ಕ.

Next Post

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ರರಾಗಿ ಮುಂಡಗೋಡ್ ಹಿರಿಯ ಪತ್ರಕರ್ತ ಶ್ರೀ ನಾಗರಾಜ್ ಅರ್ಜುನ ದೈವಜ್ಞ ಆಯ್ಕೆ

Kannada News Desk

Kannada News Desk

Next Post
ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ರರಾಗಿ ಮುಂಡಗೋಡ್ ಹಿರಿಯ ಪತ್ರಕರ್ತ ಶ್ರೀ ನಾಗರಾಜ್ ಅರ್ಜುನ  ದೈವಜ್ಞ ಆಯ್ಕೆ

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ರರಾಗಿ ಮುಂಡಗೋಡ್ ಹಿರಿಯ ಪತ್ರಕರ್ತ ಶ್ರೀ ನಾಗರಾಜ್ ಅರ್ಜುನ ದೈವಜ್ಞ ಆಯ್ಕೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.