• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

೩೦ರಂದು ಶಿರಸಿಯಲ್ಲಿ ಸುಕೃಷಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

Kannada News Desk by Kannada News Desk
January 28, 2024
in ಉತ್ತರ ಕನ್ನಡ
0
0
SHARES
35
VIEWS
WhatsappTelegram Share on FacebookShare on TwitterLinkedin

ಜ.೩೦ರಂದು ಶಿರಸಿಯಲ್ಲಿ ಸುಕೃಷಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

ಶಿರಸಿ GIZ ಹಾಗೂ SCODWES ಸಂಸ್ಥೆ ಸಹಯೋಗದಲ್ಲಿ ಜನವರಿ 30 ನೇ ತಾರೀಖಿನ ಮಂಗಳವಾರ ಶಿರಸಿ ನಗರದ ಟಿ ಆರ್ ಸಿ ಬ್ಯಾಂಕ್ ನ ಸಭಾಭವನದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಉದ್ದೇಶದಿಂದ *ಸು -ಕೃಷಿ ಯೋಜನೆಯ* ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಆಯ್ದ ರೈತ ಉತ್ಪಾದಕ ಕಂಪನಿಗಳ ರೈತರ ಜಮೀನುಗಳಲ್ಲಿ ಸುಸ್ಥಿರ ಕೃಷಿಯ ಪದ್ಧತಿಯನ್ನು ಅಳವಡಿಸಲು ಮತ್ತು ಜನರನ್ನು ನೈಸರ್ಗಿಕ ಕೃಷಿಯ ಕಡೆಗೆ ಜಾಗೃತಿಗೊಳಿಸಲು ಹಮ್ಮಿಕೊಂಡ ಈ ಕಾರ್ಯಕ್ರಮವನ್ನು ಸಿರ್ಸಿ- ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಭೀಮಣ್ಣ ನಾಯ್ಕ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ವಾಸುದೇವ್ ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ. ಹೊನ್ನಪ್ಪ ಗೌಡ, ಉಪ ನಿರ್ದೇಕರಾದ ಟಿ ಹೆಚ್ ನಟರಾಜ್, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ. ರೂಪಾ ಪಾಟೀಲ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಡಾ. ಬಿ ಪಿ ಸತೀಶ್, ತೋಟಗಾರಿಕೆ ಮಹಾವಿದ್ಯಾಲಯ ಶಿರಸಿಯ ಡೀನ್ ಡಾ. ವಿ ದೇವಪ್ಪ , ಶ್ರೀ ಸತೀಶ ಹೆಗಡೆ ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಪಂಚಾಯತ್ ಶಿರಸಿ,ಡಾ. ಉಮೇಶ್ ಕೊಂಡಿ ಉಪ ನಿರ್ದೇಶಕರು ಪಶುಸಂಗೋಪನೆ ಇಲಾಖೆ ಪಾಲಿ ಕ್ಲಿನಿಕ್ ಯಲ್ಲಾಪುರ, ಶ್ರೀ ಗೋಪಲಕೃಷ್ಣ ವೈದ್ಯ ಅದ್ಯಕ್ಷರು ಟಿ ಎಸ್ ಎಸ್ ಶಿರಸಿ ಮತ್ತು ಮುಂಡಗನಮನೆ ಸೇವಾ ಸಹಕಾರಿ ಸಂಘ ನಿ ಮತ್ತಿಘಟ್ಟ, ಶ್ರೀ ರಾಮಕೃಷ್ಣ ಹೆಗಡೆ ಅದ್ಯಕ್ಷರು ಟಿ ಆರ್ ಸಿ ಬ್ಯಾಂಕ್ ಶಿರಸಿ, ಶ್ರೀ ರತಿಕಾಂತ ನಾಯಕ್ ಕೃಷಿ ಸಲಹೆಗಾರರು suATI ಯೋಜನೆ
ಇವರು ಭಾಗವಹಿಸಲಿದ್ದು, ರೈತರನ್ನು ಸುಸ್ಥಿರ ಕೃಷಿ ಯೋಜನೆಯಲ್ಲಿ ತೊಡಗಿಸುವ ನಿಟ್ಟಿನಲ್ಲಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಕೆವಿ ಕೂರ್ಸೆ,ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಆಡಳಿತ ಅಧಿಕಾರಿಗಳು ಆದ ಶ್ರೀಮತಿ ಸರಸ್ವತಿ ಏನ್ ರವಿ, ಆಡಳಿತ ಮಂಡಳಿ ಸದಸ್ಯ ಕೆಎನ್ ಹೊಸಮನಿ ಅವರು ಉಪಸ್ಥಿತರಿರಲಿದ್ದಾರೆ.
*ಕಾರ್ಯಕ್ರಮದ ಆಕರ್ಷಣೆ*. ಸಾಯಿಲ್ ಸಂಸ್ಥೆಯ ಮುಖ್ಯಸ್ಥ ಹಾಗೂ ಮಣ್ಣಿನ ತಜ್ಞ ಶ್ರೀ ಪಿ. ಶ್ರೀನಿವಾಸ್ (Soil Vasu) ರೈತರನ್ನು ಉದ್ದೇಶಿಸಿ ನಮ್ಮ ಮಣ್ಣನ್ನು ನಾವೇ ಪರೀಕ್ಷೆ ಮಾಡಿಕೊಳ್ಳುವುದು ಹೇಗೆ?, ತೋಟದ ಕಳೆಯಿಂದ ಯಾವ ರೀತಿ ಗೊಬ್ಬರ ತಯಾರಿಸಿಕೊಳ್ಳಬಹುದು ಎಂಬ ಮಾಹಿತಿ ನೀಡಲಿದ್ದು, ನೈಸರ್ಗಿಕ ಕೃಷಿ ವಿಷಯಗಳಿಗೆ ಸಂಬಂಧಿಸಿದಂತೆ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಪ್ರಾಯೋಗಿಕ ಮಾಹಿತಿಗಳಿಂದ ಕೂಡಿರುವುದರಿಂದ ಬರುವ ರೈತರು ತಮ್ಮ ಜಮೀನಿನ ಮಣ್ಣು ಮತ್ತು ತೋಟದ ಕಳೆ ತರಲು ವಿನಂತಿಸಲಾಗಿದೆ .10 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರೈತರು ಹಾಗೂ ರೈತ ಉತ್ಪಾದಕರ ಸoಸ್ತೆಗಳ ಮುಖಂಡರುಗಳು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ವೆಂಕಟೇಶ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related

Previous Post

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಶ್ರೀ ಸುರೇಶ್ ಶೆಟ್ಟಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮಾಲತಿ ಆಚಾರ್ಯ ಆಯ್ಕೆ

Next Post

ಟೂಲ್ ಕಿಟ್ ಟೆಂಡರ್ ಅನ್ನು ರದ್ದುಗೊಳಿಸಿ ಮಂಡಳಿ ಸೆಸ್ ಹಣವನ್ನು ಕಾರ್ಮಿಕರ ವಿವಿಧ ಸೌಲಭ್ಯಗಳಿಗೆ ವಿನಯೋಗಿಸಿವಂತೆ ಒತ್ತಾಯಿಸಿ ಎ.ಐ. ಟಿ.ಯು.ಸಿ ಭಟ್ಕಳ ಘಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Kannada News Desk

Kannada News Desk

Next Post
ಟೂಲ್ ಕಿಟ್ ಟೆಂಡರ್ ಅನ್ನು ರದ್ದುಗೊಳಿಸಿ ಮಂಡಳಿ ಸೆಸ್ ಹಣವನ್ನು ಕಾರ್ಮಿಕರ ವಿವಿಧ ಸೌಲಭ್ಯಗಳಿಗೆ ವಿನಯೋಗಿಸಿವಂತೆ ಒತ್ತಾಯಿಸಿ ಎ.ಐ. ಟಿ.ಯು.ಸಿ ಭಟ್ಕಳ ಘಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

ಟೂಲ್ ಕಿಟ್ ಟೆಂಡರ್ ಅನ್ನು ರದ್ದುಗೊಳಿಸಿ ಮಂಡಳಿ ಸೆಸ್ ಹಣವನ್ನು ಕಾರ್ಮಿಕರ ವಿವಿಧ ಸೌಲಭ್ಯಗಳಿಗೆ ವಿನಯೋಗಿಸಿವಂತೆ ಒತ್ತಾಯಿಸಿ ಎ.ಐ. ಟಿ.ಯು.ಸಿ ಭಟ್ಕಳ ಘಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.