• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಿಸರ್ಗದಾರಿ ಎಫ್.ಪಿ.ಒ. ದಿಂದ ತೋಟಗಾರಿಕಾ ಬೆಳೆಗಳ ನಿರ್ವಹಣೆಯ ಕುರಿತು ತರಬೇತಿ ಸಂಪನ್ನ.

Kannada News Desk by Kannada News Desk
January 31, 2024
in ಉತ್ತರ ಕನ್ನಡ
0
ನಿಸರ್ಗದಾರಿ ಎಫ್.ಪಿ.ಒ. ದಿಂದ ತೋಟಗಾರಿಕಾ ಬೆಳೆಗಳ ನಿರ್ವಹಣೆಯ ಕುರಿತು ತರಬೇತಿ ಸಂಪನ್ನ.
0
SHARES
118
VIEWS
WhatsappTelegram Share on FacebookShare on TwitterLinkedin

ಕುಮಟ : ಕರ್ನಾಟಕ ಸರ್ಕಾರ, ಜಲಾನಯನ‌ ಅಭಿವೃದ್ಧಿ, ತೋಟಗಾರಿಕಾ ಇಲಾಖೆ, ಹಾಗೂ ಸ್ಕೊಡವೇಸ್ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಮಿರ್ಜಾನನಲ್ಲಿರುವ ನಿಸರ್ಗದಾರಿ ರೈತ ಉತ್ಪಾದಕ ಕಂಪನಿಯಿಂದ ಇಲ್ಲಿನ
ಸಂಡಳ್ಳಿಯ ಯತೀಶ್ ಭಾಗವತ್ ಅವರ ತೋಟದಲ್ಲಿ
ತೋಟಗಾರಿಕಾ ಬೆಳೆಗಳ ನಿರ್ವಹಣೆಯ ಕುರಿತು ಕೃಷಿಕರಿಗೆ ಮಾಹಿತಿ ಹಾಗೂ ತರಬೇತಿಯನ್ನು ನೀಡಲಾಯಿತು.
ಬೆಂಗಳೂರಿನ ಜಿಯೋವೇದಿಕ್ ಆರ್ಗಾನಿಕ್ ಸಂಸ್ಥೆಯ ವಿಜ್ಞಾನಿ ಡಾ.ಮಂಜುನಾಥ ಅವರು ಎಲೆಚುಕ್ಕಿರೋಗ ಕೊಳೆರೋಗ, ಸುಳಿಕೊಳೆ, ಬೇರು ತಂತು ರೋಗ,ಮತ್ತು ಸಮಗ್ರ ತೋಟಗಾರಿಕಾ ಬೆಳೆಗಳ ನಿರ್ವಹಣೆಯ ಕುರಿತು ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ‌ ರೈತರು ಬೆಳೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅನೇಕ ಪ್ರಶ್ನೆಗಳನ್ನು ಕೇಳಿ ಡಾ.ಮಂಜುನಾಥ ಅವರಿಂದ ಸಮರ್ಪಕ‌ ಮಾಹಿತಿ ಪಡೆದುಕೊಂಡರು. ನಿಸರ್ಗದಾರಿ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ರಾಜೀವ್ ಭಟ್, ಸ್ಕೊಡವೆಸ್ ನ ರೈತ ಉತ್ಪಾದಕ ಕಂಪನಿಯ ಯೋಜನಾ ಅಧಿಕಾರಿ ಪ್ರಶಾಂತ ನಾಯಕ್, ಫೀಲ್ಡ ಆಫೀಸರ್ ಉಮೇಶ ಮರಾಠಿ, ಕೃಷಿಕರಾದ ಶ್ರೀಧರ ಹೆಗಡೆ, ಭೈರವೇಶ್ವರ ಭಾಗವತ, ಸುಬ್ರಮಣ್ಯ ಹೆಗಡೆ, ಉದಯ ಜೈನ್ ನಿಸರ್ಗದಾರಿ ಎಫ್.ಪಿ.ಓ. ನ ಸಿ.ಇ.ಒ.ಮಂಜುನಾಥ ಮರಾಠಿ ಮುಂತಾದವರು ಉಪಸ್ಥಿತರಿದ್ದರು.

Related

Previous Post

ಅಂಕೋಲಾ ಘಟಕದ ಕರ್ತವ್ಯ ನಿರತ ಚಾಲಕನ ಅಕಾಲಿಕ ಮರಣ.. ಕಂಬನಿ ಮಿಡಿದ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು

Next Post

ಭಟ್ಕಳದ ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ್ ಕಟ್ಟೆ, ಭಗವಾಧ್ವಜ ತೆರವು ಮಾಡಿದರಲ್ಲಿ ಸಚಿವ ಮಾಂಕಳ ವೈದರ ಕೈವಾಡವಿದೆ-ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪ

Kannada News Desk

Kannada News Desk

Next Post
ಭಟ್ಕಳದ ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ್ ಕಟ್ಟೆ, ಭಗವಾಧ್ವಜ ತೆರವು ಮಾಡಿದರಲ್ಲಿ ಸಚಿವ ಮಾಂಕಳ ವೈದರ ಕೈವಾಡವಿದೆ-ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪ

ಭಟ್ಕಳದ ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ್ ಕಟ್ಟೆ, ಭಗವಾಧ್ವಜ ತೆರವು ಮಾಡಿದರಲ್ಲಿ ಸಚಿವ ಮಾಂಕಳ ವೈದರ ಕೈವಾಡವಿದೆ-ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ
ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ
ಗರುಡಾ ಗ್ಯಾಂಗ್'ನ ಕ್ಯಾಪ್ಟನ್ ಸಹಿತ ಮೂವರನ್ನು ಅರೆಸ್ಟ್ ಮಾಡಿದ ಭಟ್ಕಳ ಪೊಲೀಸರು
ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಹೊನ್ನಾವರದಲ್ಲಿ ಅಕ್ರಮ ಮರಳು ದಂಧೆಯ ಟಿಪ್ಪರ್ ನದಿಗೆ ಬಿದ್ದ ವಿಡಿಯೋ ವೈರಲ್ ಆಗಿ ಮುಜುಗರಕ್ಕೆ ಒಳಗಾದ ಬಳಿಕ ಪೊಲೀಸ ಇಲಾಖೆಯಿಂದ ಸುಮೋಟೋ ಪ್ರಕರಣ ದಾಖಲು
ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್
ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
01:05