• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬರ ನಿರ್ವಹಣೆಗೆ ರಾಜ್ಯ ಸರಕಾರ ಎರಡು ಸಾವಿರ ಕೋಟಿ ನಿಗದಿ ; ೩೩ ಲಕ್ಷ ರೈತರ ಖಾತೆಗೆ, ೬೨೮ ಕೋಟಿ ರೂ. ಪರಿಹಾರ ಹಣ ಸಂದಾಯ.

Kannada News Desk by Kannada News Desk
February 13, 2024
in ಉತ್ತರ ಕನ್ನಡ
0
ಭೂತ್ ಲೆವೆಲ್ ಏಜೆಂಟರ್ ನೇಮಕಾತಿ; ಕೆನರಾ ಕ್ಷೇತ್ರಕ್ಕೆ ರವೀಂದ್ರ ನಾಯ್ಕ ಸಂಯೋಜಕರಾಗಿ ನೇಮಕ.
0
SHARES
156
VIEWS
WhatsappTelegram Share on FacebookShare on TwitterLinkedin

ಬರ ನಿರ್ವಹಣೆಗೆ ರಾಜ್ಯ ಸರಕಾರ ಎರಡು ಸಾವಿರ ಕೋಟಿ ನಿಗದಿ ;
೩೩ ಲಕ್ಷ ರೈತರ ಖಾತೆಗೆ, ೬೨೮ ಕೋಟಿ ರೂ. ಪರಿಹಾರ ಹಣ ಸಂದಾಯ.

ಶಿರಸಿ: ಪ್ರಸಕ್ತ ವರ್ಷದ ಬರ ನಿರ್ವಹಣೆ ಪರಿಹಾರಕ್ಕೆ ಸಂಬAಧಿಸಿ ರಾಜ್ಯ ಸರಕಾರವು ೩೩ ಲಕ್ಷ ರೈತರ ಖಾತೆಗೆ, ರೂ. ೬೨೮ ಕೋಟಿ ಹಣ ನೇರವಾಗಿ ಸಂದಾಯ ಮಾಡಿ, ರೈತರ ಸಮಸ್ಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫಂದಿಸಿದ್ದಾರೆAದು ಕೆನರಾ ಲೋಕಸಭಾ ಕ್ಷೇತ್ರದ, ಬೂತ್ ಲೆವೆಲ್ ಏಜೆಂಟ್ ನೇಮಕ ಕಾರ್ಯಕ್ರಮದ ಸಂಚಾಲಕರಾಗಿರುವ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಸಂಕಷ್ಟದಲ್ಲಿರುವ ರೈತರಿಗೆ ನೇರವಾಗುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಬರ ನಿರ್ವಹಣೆ ಪರಿಹಾರಕ್ಕೆ ರೂ. ಎರಡು ಸಾವಿರ ಕೋಟಿ ಅನುದಾನವನ್ನ ನಿಗದಿಗೊಳಿಸಿರುವುದು ದಾಖಲಾರ್ಹ. ಬರ ಪರಿಹಾರ ವಿತರಣೆಯನ್ನು ಪಾರದರ್ಶಕ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿಯೂ ಸಹಿತ ಬರ ಪರಿಹಾರ ಬಿಡುಗಡೆ ಮಾಡಿರುವ ರೈತರ ಪಟ್ಟಿ ಪ್ರಕಟಿಸಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ೨೨೩ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿರುವುದರಿಂದ ಕುಡಿಯುವ ನೀರು, ಮೂಲಭೂತ ಸಮಸ್ಯೆಗಳ ನಿರ್ವಹಣೆ, ಧನ ಕರುಗಳಿಗೂ ಮೇವು ಮುಂತಾದ ರೈತರಿಗೆ ನೆರವಾಗುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಖಾತೆಗಳಿಗೆ ೮೭೦ ಕೋಟಿ ಅನುದಾನ ಬಿಡುಗಡೆ ಮಾಡಲಾಗಿರುವುದು ರಾಜ್ಯ ಸರಕಾರದ ರೈತ ಪರ ಚಿಂತನೆಗೆ ಪೂರಕವಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರ ಪರಿಹಾರಕ್ಕೆ ಆಗ್ರಹ:
ಕೇಂದ್ರ ಸರಕಾರಕ್ಕೆ ರೂ ೧೮,೧೭೮ ಕೋಟಿ ಬರ ಪರಿಹಾರ ಅನುದಾನವನ್ನು ಬಿಡುಗಡೆ ಮಾಡಲು ರಾಜ್ಯ ಸರಕಾರ ಈಗಾಗಲೇ ಅಧಿಕೃತವಾಗಿ ಮನವಿ ನೀಡಿದ್ದಾಗಲೂ, ಇಂದಿನವರೆಗೆ ಕೇಂದ್ರ ಸರಕಾರ ನೆರ ಪರಿಹಾರ ಹಣ ಕರ್ನಾಟಕಕ್ಕೆ ಬಿಡುಗಡೆ ಮಾಡದೇ ಇರುವುದು ಖೇದಕರ. ಬರ ಪರಿಹಾರ ಬಿಡುಗಡೆಯಲ್ಲಿಯೂ ಕೇಂದ್ರ ಸರಕಾರ ರಾಜಕೀಯ ಮನೋಭಾವನೆಯಿಂದ ನೋಡುತ್ತಿರುವುದು ವಿಷಾದಕರ ಎಂದು ರವೀಂದ್ರ ನಾಯ್ಕ ಅವರು ಹೇಳಿದರು.

Related

Previous Post

ಚುನಾವಣೆ ಪ್ರಕ್ರೀಯೇಯಲ್ಲಿ ಬೂತ್ ಲೆವೆಲ್ ಏಜೆಂಟ್‌ರ ಪಾತ್ರ ಮಹತ್ವ.

Next Post

ಭಟ್ಕಳ್ದ ಲ್ಲಿ ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ -ನಾಲ್ವರಿಗೆ ಗಂಭೀರ ಗಾಯ

Kannada News Desk

Kannada News Desk

Next Post
ಭಟ್ಕಳ್ದ ಲ್ಲಿ ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ -ನಾಲ್ವರಿಗೆ ಗಂಭೀರ ಗಾಯ

ಭಟ್ಕಳ್ದ ಲ್ಲಿ ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ -ನಾಲ್ವರಿಗೆ ಗಂಭೀರ ಗಾಯ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.