• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾಸ್ಮುಡಿ ಹನುಮಂತ ಬಾರೋ ” ಉಮೇಶ ಮುಂಡಳ್ಳಿ ಭಕ್ತಿ ಗೀತೆ ಬಿಡುಗಡೆ

Kannada News Desk by Kannada News Desk
March 1, 2024
in ಉತ್ತರ ಕನ್ನಡ
0
ಕಾಸ್ಮುಡಿ ಹನುಮಂತ ಬಾರೋ ” ಉಮೇಶ ಮುಂಡಳ್ಳಿ ಭಕ್ತಿ ಗೀತೆ ಬಿಡುಗಡೆ
0
SHARES
126
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/03/VID-20240301-WA0099.mp4

 

ಕಾಸ್ಮುಡಿ ಹನುಮಂತ ಬಾರೋ ” ಉಮೇಶ ಮುಂಡಳ್ಳಿ ಭಕ್ತಿ ಗೀತೆ ಬಿಡುಗಡೆ

https://kannadatodaynews.net/wp-content/uploads/2024/03/VID-20240301-WA0100.mp4

ಭಟ್ಕಳ- ಜಿಲ್ಲೆಯ ಭಾವಕವಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕವಿ ಗಾಯಕ ಉಮೇಶ ಮುಂಡಳ್ಳಿ ಅವರು ಬರೆದು ಹಾಡಿರುವ ಶ್ರೀ ಕಾಸ್ಮುಡಿ ಹನುಮಂತ ಬಾರೋ ಭಕ್ತಿಗೀತೆ ಇಂದು ಬಿಡುಗಡೆಗೊಂಡಿತು.
ಕಾಸ್ಮುಡಿ ಶ್ರೀ ಹನುಮಂತ ದೇವಸ್ಥಾನ ಪುನರ್ ಪ್ರತಿಷ್ಟಾಪನೆ ಮೊದಲ ದಿನವಾದ ಇಂದು ಹನುಮಂತನ ಕುರಿತು ಉಮೇಶ ಮುಂಡಳ್ಳಿ ಸ್ವತಃ ಸಾಹಿತ್ಯ ಬರೆದು ಸ್ವರಸಂಯೋಜನೆ ಮಾಡಿ ಹಾಡಿರುವ ಕಾಸ್ಮುಡಿ ಹನುಮಂತ ಬಾರೋ ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸತ್ಯಸಾಯಿ ಸೇವಾ ಸಮಿತಿಯ ಜಿಲ್ಲಾ ಪ್ರಮುಖರಾದ ಆರ್ ಭಾಸ್ಕರ್ ನಾಯ್ಕ ಅವರು ಮುಂಡಳ್ಳಿ ಅವರು ಹಾಡುರುವ ಭಕ್ತಿ ಗೀತೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಭಗವಂತ ಎಲ್ಲಕ್ಕಿಂತ ಮುಗಿಲಾಗಿ ಭಕ್ತಿಗೆ ಬೇಗ ಒಲಿಯುತ್ತಾನೆ. ಭಕ್ತಿ ಇಲ್ಲದ ದಾನ ಸೇವೆ ನಿರರ್ಥಕ. ನಾಮಸ್ಮರಣೆ ಮತ್ತು ಭಜನೆಯಿಂದ ದೇವರು ಬೇಗ ಸಂತುಷ್ಟನಾಗುತ್ತಾನೆ. ಅಂತ ಭಕ್ತಿ ಪೂರ್ಣ ಗೀತೆಯನ್ನು ಮುಂಡಳ್ಳಿ ಅವರು ಅರ್ಪಿಸಿದ್ದಾರೆ ಎಂದು ಅವರು ನುಡಿದರು.
ದೇವಸ್ಥಾನನ ಆಡಳಿತ ಮಂಡಳಿಯ ಅಧ್ಯಕ್ಷ ಅಣ್ಣಪ್ಪ ನಾಯ್ಕ ಅಬ್ಬಿಹಿತ್ಲು ಮಾತನಾಡಿ ಕಾಸ್ಮುಡಿ ಹನುಮಂತನೇ ಉಮೇಶ ಅವರಿಂದ ಇಷ್ಟು ಸೊಗಸಾದ ಗೀತೆಯನ್ನು ಬರೆಸಿದ್ದಾನೆ. ನಮ್ಮ ನಡುವೆ ಇರುವ ಇಂತಹ ಪ್ರತಿಭಾನ್ವಿತ ರಿಗೆ ಎಲ್ಲ ರೀತಿಯಿಂದಲೂ ಸಹಕಾರದ ಅಗತ್ಯ ಪ್ರೊತ್ಸಾಹದ ಅಗತ್ಯತೆ ಇದೆ ಈ ಗೀತೆ ಎಲ್ಲರ ಮನೆ ಮಾತಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಅಧ್ಯಕ್ಷತೆಯ ವಹಿಸಿದ್ದ ಪ್ರಕಾಶ ನಾಯ್ಕ ಅರಬೈಲು ಅವರು ಕಾಸ್ಮುಡಿ ಹನುಮಂತನ ಹಾಡು ಭಕ್ತಿ ಜೊತೆ ಭಾವುಕರನ್ಬಾಗಿ ಮಾಡಿದ ಬಗ್ಗೆ ಒಮ್ಮೆ ಗದ್ಗರಿತರಾಗಿ ನುಡಿದು ನಾಸ್ತಿಕರನ್ನು ಆಸ್ತಿಕರನ್ಬಾಗಿಸುವ ಶಕ್ತಿ ಈ ಗೀತೆಗಿದೆ ಎಂದು ಗಾಯಕರಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಭಾಸ್ಕರ್ ಎಸ್ ನಾಯ್ಕ, ಗಾಯಕಿ ಉಮಾ ಕಿಣಿ, ಅಣ್ಣಪ್ಪ ನಾಯ್ಕ ಅಬ್ಬಿಹಿತ್ಲು, ಜ್ಯೋತಿ ಈರಪ್ಪ ಗರ್ಡಿಕರ್, ಮೃತ್ಯುಂಜಯ ಆಚಾರ್ಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಮಾಲತಿ ರಾಜೇಶ ನಾಯ್ಕ ಸ್ವಾಗತಿಸಿದರು ವಿಶ್ವನಾಥ ಆಚಾರ್ಯ ವಂದಿಸಿದರು.

Related

Previous Post

ಹೊನ್ನಾವರ ತಾಲ್ಲೂಕಿನ ಮಂಕಿ ಸಾರಸ್ವತಕೇರಿ ಕ್ರಾಸ್ ಬಳಿ ಸ್ಕೂಟರ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ತಾಯಿ ಮಗಳು ಸ್ಥಳದಲ್ಲೆ ಸಾವು

Next Post

ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕಾರ್ಮಿಕ ಸಂಘಟನೆ ಎ.ಐ.ಟಿ.ಯು.ಸಿ ಮನವಿ

Kannada News Desk

Kannada News Desk

Next Post
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕಾರ್ಮಿಕ ಸಂಘಟನೆ ಎ.ಐ.ಟಿ.ಯು.ಸಿ ಮನವಿ

ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕಾರ್ಮಿಕ ಸಂಘಟನೆ ಎ.ಐ.ಟಿ.ಯು.ಸಿ ಮನವಿ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.