• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜಿಲ್ಲೆಯಲ್ಲಿ ಸಚಿವ ಮಂಕಾಳ್ ವೈದ್ಯ ಪೊಲೀಸ ಇಲಾಖೆಯನ್ನು ತಮಗೆ ಬೇಕಾದ ಹಾಗೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ಕೇಸ ದಾಖಲು ಮಾಡುತ್ತಿದ್ದಾರೆ- ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ

Kannada News Desk by Kannada News Desk
April 4, 2024
in ಉತ್ತರ ಕನ್ನಡ
0
ಜಿಲ್ಲೆಯಲ್ಲಿ ಸಚಿವ ಮಂಕಾಳ್ ವೈದ್ಯ ಪೊಲೀಸ ಇಲಾಖೆಯನ್ನು ತಮಗೆ ಬೇಕಾದ ಹಾಗೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ಕೇಸ ದಾಖಲು ಮಾಡುತ್ತಿದ್ದಾರೆ- ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ
0
SHARES
778
VIEWS
WhatsappTelegram Share on FacebookShare on TwitterLinkedin

ಜಿಲ್ಲೆಯಲ್ಲಿ ಸಚಿವ ಮಂಕಾಳ್ ವೈದ್ಯ ಪೊಲೀಸ ಇಲಾಖೆಯನ್ನು ತಮಗೆ ಬೇಕಾದ ಹಾಗೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ಕೇಸ ದಾಖಲು ಮಾಡುತ್ತಿದ್ದಾರೆ- ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ

ಭಟ್ಕಳ-ಭಟ್ಕಳದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಸದಸ್ಯ ಹಾಗೂ ಹಿಂದೂ ಸಂಘಟನೆಯಲ್ಲಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುವುದರ ಜೊತೆಗೆ ಹಿಂದೂ ಸಮಾಜಕ್ಕೆ ಅನ್ಯಾಯವಾದಾಗ ತಮ್ಮ ಅಮೂಲ್ಯ ಸಮಯ ನೀಡುತ್ತಾ ಬಂದಿರುವ ಭಟ್ಕಳದ ಶ್ರೀನಿವಾಸ ನಾಯ್ಕ, ಹನುಮಾನ್ ನಗರ ಇವರ ಮೇಲೆ ಗಡಿಪಾರು ಕೇಸು ದಾಖಲಾಗಿಸಲಾಗಿದೆ.

ಜಿಲ್ಲೆಯಲ್ಲಿ ಸಚಿವ ಮಂಕಾಳ್ ವೈದ್ಯರು ಇಲಾಖೆಯನ್ನು ತಮಗೆ ಬೇಕಾದ ಹಾಗೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಆಡಳಿತ ನಡೆಸುತ್ತಿರುವಂತೆ ಕಾಣುತ್ತಿದೆ.

ಭಟ್ಕಳದಲ್ಲಿ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಅದೆಷ್ಟೋ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ಇದ್ದಾರೆ, ಅವೆಲ್ಲವನ್ನೂ ಬಿಟ್ಟು ಹಿಂದೂ ಬಿಜೆಪಿ ಕಾರ್ಯಕರ್ತರನ್ನೆ ಗುರಿಯಾಗಿಸುತ್ತಿರುವುದನ್ನು ಖಂಡಿಸುತ್ತಿರುವುದ್ದಾಗಿ ಭಟ್ಕಳದ ಮಾಜಿ ಶಾಸಕ ಸುನಿಲ್ ನಾಯ್ಕ್ ತಿಳಿಸಿದ್ದಾರೆ. ಬುದುವಾರ ಭಟ್ಕಳ ಬಿಜೆಪಿಯ ಕಾರ್ಯಕರ್ತರೊಂದಿಗೆ ಗಡಿಪಾರು ಕೇಸ ದಾಖಲು ಆದ ಶ್ರೀನಿವಾಸ್ ನಾಯ್ಕ್ ಮನೆಗೆ ಭೇಟಿ ನೀಡಿ ಧೈರ್ಯ ಅವರಿಗೆ ತುಂಬಿದರು.

ಕಾನೂನಾತ್ಮಕವಾಗಿ ಮುಂದಿನ ನಡೆಗೆ ಜಿಲ್ಲಾ ನ್ಯಾಯಾಲಯದ ವಕೀಲರೊಂದಿಗೆ ಮಾತನಾಡಿ ಎಲ್ಲಾ ರೀತಿಯಲ್ಲೂ ಕಾನೂನು ರೀತಿಯ ಹೋರಾಟ ಕ್ಕೆ ಬೆಂಬಲ ನೀಡಿದರು.

ಈ ಸಂದರ್ಭದಲ್ಲಿ ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷರಾದ ಲಕ್ಷ್ಮಿನಾರಾಯಣ ನಾಯ್ಕ್, ನಾಮಧಾರಿ ಸಮಾಜದ ಮುಖಂಡರು ಹಿಂದೂ ಹೋರಾಟಗಾರರಾದ ಕೃಷ್ಣ ನಾಯ್ಕ ಆಸರಕೇರಿ, ವಕೀಲರು, ಭಟ್ಕಳ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ ರಾಜೇಶ್ ನಾಯ್ಕ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ನಾಯ್ಕ್, ಶ್ರೀಧರ್ ನಾಯ್ಕ್ ಅವರು ಉಪಸ್ಥಿತರಿದ್ದರು.

Related

Previous Post

ಕೊಳವೆಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್ ನನ್ನು ಜೀವಂತವಾಗಿ ಮೇಲೆತ್ತುವಲ್ಲಿ ಯಶಸ್ವಿ

Next Post

ಮಟ್ಕಾ ದಂಧೆ ನಡೆಸಲು ಅನುಮತಿ ನೀಡಲು 1 ಲಕ್ಷ ರೂ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಲೋಕಾಯುಕ್ತ ಬಲೆಗೆ ಬಿದ್ದ ಎ.ಎಸ್.ಐ

Kannada News Desk

Kannada News Desk

Next Post
ಮಟ್ಕಾ ದಂಧೆ ನಡೆಸಲು ಅನುಮತಿ ನೀಡಲು 1 ಲಕ್ಷ ರೂ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಲೋಕಾಯುಕ್ತ ಬಲೆಗೆ ಬಿದ್ದ ಎ.ಎಸ್.ಐ

ಮಟ್ಕಾ ದಂಧೆ ನಡೆಸಲು ಅನುಮತಿ ನೀಡಲು 1 ಲಕ್ಷ ರೂ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಲೋಕಾಯುಕ್ತ ಬಲೆಗೆ ಬಿದ್ದ ಎ.ಎಸ್.ಐ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.