• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.

Kannada News Desk by Kannada News Desk
April 27, 2024
in ಉತ್ತರ ಕನ್ನಡ
0
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
0
SHARES
956
VIEWS
WhatsappTelegram Share on FacebookShare on TwitterLinkedin

ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.

ಶಿರಸಿ: ವಾಸ್ತವ್ಯ ಮತ್ತು ಸಾಗುವಳಿಗಾಗಿ ಅತಿಕ್ರಮಿಸಿರುವ ಅರಣ್ಯ ಭೂಮಿ ಹಕ್ಕು ಪತ್ರ ನೀಡುವುದು ಜನಪ್ರತಿನಿಧಿಗಳ ಧರ್ಮ. ಚುನಾವಣೆ ಬಂದಾಗ ಮಾತ್ರ ಗಂಭೀರತೆ ಪಡೆಯುವ ಅತಿಕ್ರಮಣದಾರರ ಸಮಸ್ಯೆ ನಂತರದ ದಿನಗಳಲ್ಲಿ ತೀವೃತೆಗೊಳ್ಳದಿರುವುದು ವಿಷಾದಕರ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಧಾನ ಸಂಚಾಲಕಿ ಕುಮಾರಿ ರಂಜಿತಾ ರವೀಂದ್ರ ಅವರು ಹೇಳಿದರು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಜರುಗಿದ ಅರಣ್ಯ ಅತಿಕ್ರಮಣದಾರ ಮಹಿಳಾ ಘಟಕದ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಅವರು ಮೇಲಿನಂತೆ ಹೇಳಿದರು.

ಸರ್ವೋಚ್ಛ ನ್ಯಾಯಾಲಯದಲ್ಲಿ ಅರಣ್ಯವಾಸಿಗಳ ಪರವಾಗಿ ಹೋರಾಟಗಾರ ವೇದಿಕೆ ಪ್ರಯತ್ನಿಸುತ್ತಿರುವುದು ಸಂತೋಷಕರ. ರಾಜ್ಯ ಮತ್ತು ಕೇಂದ್ರ ಸರಕಾರ ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ನಿಲುವನ್ನು ಪ್ರಕಟಿಸಬೇಕೆಂದು ಅವರು ಹೇಳಿದರು.

ಸಭೆಯಲ್ಲಿ ಗಂಗಾ ರಾಮ ನಾಯ್ಕ, ಇಬ್ರಾಹಿಂ ಗೌಡಳ್ಳಿ, ಶಾರದಾ ನೆಗ್ಗು ಮಾತನಾಡಿದರು. ಜಯಾ ದೊಡ್ನಳ್ಳಿ, ಜಮೀಲಾ ರಿಯಾಜ್ ಅಹ್ಮದ್, ನಾರಾಯಣ ಪೂಜಾರಿ, ಮುಬಾರಕಬೇಗಂ ಅಯೂಬಬುದ್ವಂತ ಬರ್ಗಿ, ಧರ್ಮ ಗಣಪ ಗೌಡ, ಅನ್ನಪೂರ್ಣ ಸೊಂದಾ, ಶೋಭಾ ಮಡಿವಾಳ ನೆಗ್ಗು, ನೇತ್ರಾವತಿ ಮಂಜಗುಣಿ ಮುಂತಾದವರು ಉಪಸ್ಥಿತರಿದ್ದರು.

ಹೋರಾಟ ನಿಲ್ಲದು:
ಭೂಮಿ ಹಕ್ಕು ಸಂವಿಧಾನ ಬದ್ಧ ಹಕ್ಕು, ಅರಣ್ಯ ಭೂಮಿ ಹಕ್ಕಿನ ಹೋರಾಟಕ್ಕೆ ೩೩ ವರ್ಷಗಳಾಗಿದ್ದು, ಅರಣ್ಯ ಹಕ್ಕು ಕಾಯಿದೆ ಜ್ಯಾರಿಯಾಗಿ ೧೬ ವರ್ಷಗಳಾದರೂ ಇತ್ಯರ್ಥವಾಗದೇ ಇರುವುದು ವಿಷಾದಕರ. ಅರಣ್ಯವಾಸಿಗಳ ಸಮಸ್ಯೆ ಚುನಾವಣೆ ಸರಕಾಗದೇ, ಭೂಮಿ ಹಕ್ಕು ನೀಡುವಲ್ಲಿ ಇಚ್ಛಾಶಕ್ತಿ ಪ್ರದರ್ಶನಗೊಳ್ಳುವುದು ಅವಶ್ಯ. ಹಕ್ಕಿಗಾಗಿ ಹೋರಾಟ ನಿರಂತರ ಎಂದು ಕುಮಾರಿ ರಂಜಿತಾ ರವೀಂದ್ರ ಅವರು ಹೇಳಿದರು.

Related

Previous Post

ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದಲೇ ಹೊರತು ಬೇರಾರಿಂದಲೂ ಅಲ್ಲ – ಡಾ.ಅಂಜಲಿ ನಿಂಬಾಳ್ಕರ್

Next Post

ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ಮಾಡೋಣ, ಬಿಜೆಪಿಗರೇ ಬನ್ನಿ, ಕಾಗೇರಿ ಗೆ ಬಹಿರಂಗ ಸವಾಲು ಹಾಕಿದ ಡಾ.ಅಂಜಲಿ ನಿಂಬಾಳ್ಕರ್

Kannada News Desk

Kannada News Desk

Next Post
ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದಲೇ ಹೊರತು ಬೇರಾರಿಂದಲೂ ಅಲ್ಲ – ಡಾ.ಅಂಜಲಿ ನಿಂಬಾಳ್ಕರ್

ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ಮಾಡೋಣ, ಬಿಜೆಪಿಗರೇ ಬನ್ನಿ, ಕಾಗೇರಿ ಗೆ ಬಹಿರಂಗ ಸವಾಲು ಹಾಕಿದ ಡಾ.ಅಂಜಲಿ ನಿಂಬಾಳ್ಕರ್

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.